• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಡ್ರಾಮಿ-ನಾಗರಹಳ್ಳಿ ಪ್ರಯಾಣ ಹೈರಾಣ
ಯಡ್ರಾಮಿ ಪಟ್ಟಣ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ರಾಜ್ಯ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಹದಗೆಟ್ಟ ರಸ್ತೆಗಳಲ್ಲಿ ತಗ್ಗು ಗುಂಡಿಗಳು ನಿರ್ಮಾಣಗೊಂಡಿವೆ. ಇದರಿಂದಾಗಿ ಜನಸಾಮಾನ್ಯರು ಶಾಸಕಾರಿಗೆ ಹಾಗೂ ಅಧಿಕಾರಿಗಳಿಗೆ ಹಿಡಿಶಾಪ ಹಾಕುವಂತಾಗಿದೆ.
ಕಲಬುರಗಿ ಪೊಲೀಸರಿಗೆ ಸವಾಲಾದ ಸೆಕೆಂಡ್‌ ಹ್ಯಾಂಡ್‌ ಕಾರ್‌ ವರ್ತಕನ ಪ್ರಕರಣ
ಸೆಕೆಂಡ್‌ ಹ್ಯಾಂಡ್‌ ಕಾರು ವರ್ತಕರನ್ನು ಕೂಡಿಹಾಕಿ ಮರ್ಮಾಂಗಕ್ಕೆ ಶಾಕ್‌ ಕೊಟ್ಟು, ಸಿಗರೇಟಿನಿಂದ ಸುಟ್ಟು ವಿಕೃತಿ ಹಾಗೂ ಕ್ರೌರ್ಯ ಮೆರೆದಿರುವ ಪ್ರಕರಣದಲ್ಲಿ ಪರಾರಿಯಾಗಿರುವ ಖದೀಮರ ಬಂಧನ ಯಾವಾಗ? ಎಂದು ಕಲಬುರಗಿ ಜನ ನಗರ ಪೊಲೀಸರನ್ನು ಪ್ರಶ್ನಿಸುತ್ತಿದ್ದಾರೆ.
ಕಲಬುರಗಿ ಜನಮನ ಸೆಳೆದ ಬಸವಪ್ರಭ ಸಂಚಿಕೆ
ಕನ್ನಡಪ್ರಬ ಬಳಗದವರು ಹೊರತಂದಿರುವ ಬಸವಪ್ರಭ ವಿಶೇಷ ಸಂಚಿಕೆಯ ಮೂಲಕ 12ನೇ ಶತಮಾನದ ಕ್ರಾಂತಿ ಪುರುಷ ಬಸವಣ್ಣನವರ ತತ್ವಗಳು ಜನಮನಕ್ಕೆ ಇನ್ನೂ ಹೆಚ್ಚು ಹತ್ತಿರವಾದವು ಎಂದು ಮಾತೋಶ್ರೀ ದಾಕ್ಷಾಯಿಣಿ ಅವ್ವಾಜಿ ಮೆಚ್ಚುಗೆ ನುಡಿಗಳನ್ನಾಡಿದರು.
ವಾರಸುದಾರರಿಗೆ ಮೊಬೈಲ್‌ ಹಸ್ತಾಂತರ
ರು.24.50 ಲಕ್ಷ ಮೌಲ್ಯದ 101 ಮೊಬೈಲ್‍ಗಳನ್ನು ಸಿಇಐಆರ್ ಪೋರ್ಟಲ್ ಸಹಾಯದಿಂದ ಪತ್ತೆ ಹಚ್ಚಲಾಗಿದ್ದು, ಇಂದು ಅವುಗಳನ್ನು ವಾರಸುದಾರಿಗೆ ಹಸ್ತಾಂತರಿಸಲಾಗಿದೆ.
ಮರ್ಮಾಂಗಕ್ಕೆ ಶಾಕ್ ಅಮಾನವೀಯ ಘಟನೆ ತಾಲಿಬಾನ್ ಕೃತ್ಯ
ಹಾಗರಗಾ ಕ್ರಾಸ್‌ನ ಮನೆಯೊಂದರಲ್ಲಿ ಯುವಕರಿಗೆ ಮರ್ಮಾಂಗಕ್ಕೆ ಗನ್ ಮೂಲಕ ಶಾಕ್ ಕೊಟ್ಟು ಮಚ್ಚುಗಳಿಂದ ದಾಳಿ ಮಾಡಿದ ಘಟನೆಯು ತಾಲಿಬಾನ್ ಕೃತ್ಯವಾಗಿದ್ದು ಇದನ್ನು ಖಂಡಿಸುತ್ತೇನೆ ಮತ್ತು ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಅವರು ಆಗ್ರಹಿಸಿದ್ದಾರೆ.
ಕಾರು ವ್ಯಾಪಾರಿ ಅಪಹರಣ ಪ್ರಕರಣ: ಕಲಬುರಗಿಯಲ್ಲಿ ಪ್ರತಿಭಟನೆ
ಹಿಂದೂ ಜಾಗೃತಿ ಸೇನೆ- ಮಡಿವಳ ಸಂಘದಿಂದ ಸರ್ಕಲ್‌ನಲ್ಲಿ ಪ್ರತಿಭಟನೆ ಮಾಡುತ್ತಲೇ ಕಿಡಿಗೇಡಿಗಳ ಭಾವಚಿತ್ರ ದಹಿಸಿ ಆಕ್ರೋಶ ಹೊರ ಹಾಕಿದರು. ಕಾಂಗ್ರೆಸ್ ಸರ್ಕಾರ, ಗೃಹ ಮಂತ್ರಿ, ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಘೋಷಣೆಗಳು ಕೇಳಿ ಬಂದವು.
ಸೆಗಣಿ ತಿನ್ನಿಸಿದರು, ಪಾನ್‌ ಮುಖಕ್ಕೆ ಉಗಿದರು!
ಕಾರ್‌ ವರ್ತಕ ಮತ್ತವರ ಸ್ನೇಹಿತರ ಅಪಹರಣ ಪ್ರಕರಣ. ಹಿಂಸೆ ಅನುಭವಿಸಿದವರಿಂದ ವಿಕೃತಿ ಬಯಲು. ಕದೀಮರ ಗ್ಯಾಂಗ್‌ ತುಂಬಾ ಅಮಾನವೀಯವಾಗಿ, ತಾಲಿಬಾನಿಗಳ ತರ ವರ್ತಿಸಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಇಡೀ ನಗರ ಬೆಚ್ಚಿ ಬಿದ್ದಿದೆ.
ಎನ್‌ಇಪಿ ಹಿಂಪಡೆಯಲಿರುವ ಸರ್ಕಾರ ನಡೆ ಖಂಡಿಸಿ ಎಬಿವಿಪಿ ಪ್ರತಿಭಟನೆ
ಕಲಬುರಗಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಕಾರ್ಯಕರ್ತರಿಂದ ಹೋರಾಟ. ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಪಡಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ.
ಜಲಮೂಲವಿದ್ದರೂ ನಿತ್ಯ ನೀರಿಗಾಗಿ ಪರದಾಟ: ಘಾಣೂರ
ಅಫಜಲ್ಪುರ ತಾಲೂಕಿನ ಆನೂರ ಗ್ರಾಮದಲ್ಲಿ ಜಲಮೂಲವಿದ್ದರೂ ಕೂಡ ಗ್ರಾಪಂನವರು ಸರಿಯಾಗಿ ನೀರು ಸರಬರಾಜು ವ್ಯವಸ್ಥೆ ಮಾಡದೇ ಇರುವುದರಿಂದ ಗ್ರಾಮದಲ್ಲಿ ನಿತ್ಯ ನೀರಿಗಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ
ಕಾಕಡಾರತಿ, ಶೋಭಾಯಾತ್ರೆಯಲ್ಲಿ ಭಾಗಿಯಾದ ಭಕ್ತರು
ಭಾರತದ ಚರಿತ್ರೆಯಲ್ಲಿ ವೇದಾಂಗ ಕ್ಷೇತ್ರಕ್ಕೆ ಆದಿಗುರು ಶಂಕರಾಚಾರ್ಯರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಶೃಂಗೇರಿ ಶಂಕರ ಮಠದ ಅಧ್ಯಕ್ಷರಾದ ಆಂಜಿನೇಯ ಕುಲಕರ್ಣಿ ಹೇಳಿದರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 212
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved