ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಮಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಸೌಕರ್ಯಗಳ ಕೊರತೆ
ಕಮಲಾಪುರ ಸೇರಿದಂತೆ 60ಕ್ಕೂ ಹೆಚ್ಚು ಗ್ರಾಮಗಳ 25 ಹಳ್ಳಿಗಳು, 25 ತಾಂಡಗಳು, ಪಟ್ಟಣದ ಹತ್ತು ಸಾವಿರ ಜನಸಂಖ್ಯೆ ಸೇರಿದಂತೆ 15ರಿಂದ 20 ಸಾವಿರ ಜನರು ಚಿಕಿತ್ಸೆಗೆ ಇದೇ ಆಸ್ಪತ್ರೆ ಅವಲಂಬಿಸಿದ್ದಾರೆ.
ವಚನ- ಸಂವಿಧಾನದ ಆಶಯಗಳು ಒಂದೇ ಆಗಿವೆ: ಅರುಣ
ಕರ್ನಾಟಕದ ಸಂದರ್ಭದಲ್ಲಿ ‘ಬುದ್ಧ ಬಸವ ಅಂಬೇಡ್ಕರ್’ ಎನ್ನುವ ತತ್ವದಡಿ ಈ ಮೂವರನ್ನು ಏಕೀಭವಿಸಲಾಗಿದೆ. ಕಾರಣ ಬುದ್ಧನ ಆಶಯಗಳು 12ನೇ ಶತಮಾನದ ವಚನಗಳಲ್ಲಿ ಮರುಮಂಡನೆಯಾಗಿವೆ
ಕೊಲೆ ಪ್ರಕರಣ: ನಾಲ್ವರು ಹಂತಕರ ಬಂಧನ
ಮಣೂರ ಗ್ರಾಮದ ರಮಜಾನ್ ತಾರಾ ಮೇ.11 ರಂದು ಸಾಯಂಕಾಲ 4.30ರ ಸುಮಾರಿಗೆ ಬೈಕ್ ಮೇಲೆ ಉಪ್ಪಾರಹಟ್ಟಿ ರಸ್ತೆಯಲ್ಲಿರುವ ಹೊಲಕ್ಕೆ ಹೋಗಿ ದನಗಳಿಗೆ ನೀರು ಕುಡಿಸಿ ಮರಳಿ ಗ್ರಾಮಕ್ಕೆ ಬರುತ್ತಿದ್ದಾಗ ಮಾರ್ಗ ಮಧ್ಯೆ ಆತನನ್ನು ತಡೆದು ಚಾಕುವಿನಿಂದ ಇರಿದು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು.
ಶಂಕರಾಚಾರ್ಯರರ ಧರ್ಮ ನಿಷ್ಠೆ, ಶ್ರದ್ಧೆ ಅನನ್ಯ: ಉಮೇಶಭಟ್ಟ
Adi Shankaracharya, Shankaracharya Jayanti, Jewargi, Jewargi news, umesh bhatta, ಜೇವರ್ಗಿ, ಉಮೇಶಭಟ್ಟ, ಆದಿಶಂಕರಾಚಾರ್ಯರ ಜಯಂತಿ
ತಾಯಿಗೆ ಸಮಾನ ವ್ಯಕ್ತಿ ಬೇರೆ ಯಾರು ಇಲ್ಲ: ಚಂಪಕಲಾ
ವರ್ಣಿಸಲು ಅಸಾಧ್ಯವಾದ ವ್ಯಕ್ತಿ ತಾಯಿ. ಇಡೀ ತನ್ನ ಜೀವನ ಸವೆಸಿ, ಮಕ್ಕಳನ್ನು ದೊಡ್ಡವರನ್ನಾಗಿ ಮಾಡಿದ ತಾಯಿಯನ್ನು ಪೂಜ್ಯನೀಯ ಸ್ಥಾನ ನೀಡಿ, ಆರೈಕೆ ಮಾಡಿ, ಗೌರವಿಸಬೇಕಾದದ್ದು ಅವಶ್ಯಕವಾಗಿದೆ ಎಂದು ತಾಯಂದಿರ ದಿನಾಚರಣೆ ಕಾರ್ಯಕ್ರಮದಲ್ಲಿ ಚಿಂತಕಿ ಚಂಪಾಕಲಾ ಬಿರಾದಾರ ಹೇಳಿದರು.
ಚಿಮ್ಮಾಇದಲಾಯಿ: ವೀರಭದ್ರೇಶ್ವರ ಜಾತ್ರೆ, ರಥೋತ್ಸವ ಅದ್ಧೂರಿ
ಚಿಂಚೋಳಿ ತಾಲೂಕಿನ ಚಿಮ್ಮಾಇದಲಾಯಿ ಗ್ರಾಮದ ಆರಾಧ್ಯದೇವ ವೀರಭದ್ರೇಶ್ವರ ಜಾತ್ರೆಯ ರಥೋತ್ಸವ ಅದ್ಧೂರಿಯಾಗಿ ಜರುಗಿತು. ದೇವಸ್ಥಾನ ಆವರಣದಲ್ಲಿ ಅಗ್ನಿ ಪೂಜೆ, ಹೋಮ ಕುಂಭಾಭಿಷೇಕ, ವಿಶೇಷ ಪೂಜೆ ನಡೆಸಲಾಯಿತು.
ಬಾಣಂತಿಯರಿಗೆ ಆಸ್ಪತ್ರೆಯಲ್ಲಿ ಊಟ ಇಲ್ಲದೆ ಪರದಾಟ
ಆಸ್ಪತ್ರೆಯಲ್ಲಿ ಒಳ ರೋಗಿಗಳಿಗಿಲ್ಲಾ ತಿಂಡಿ, ಊಟದ ವ್ಯವಸ್ಥೆ. ಚಿತ್ತಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಡಳಿತಾಧಿಕಾರಿಗಳು ಒಳ ರೋಗಿಗಳಿಗೆ ಊಟ, ತಿಂಡಿ ನೀಡದೇ ಇರುವದರಿಂದ ಚಿಕಿತ್ಸೆಗೆಂದು ಬರುವ ಬಾಣಂತಿಯರು ಊಟಕ್ಕಾಗಿ ಅವರ ಪೋಷಕರು ಹೆಚ್ಚಿನ ಹಣ ನೀಡಿ ಹೊಟೇಲ್ ಊಟಕ್ಕೆ ಮೊರೆ ಹೋಗಬೇಕಾಗಿದೆ.
ಕಾರು ವ್ಯಾಪಾರಿ ಅಪಹರಣ: ದುಷ್ಟರ ಕೂಟ ಅಂದರ್
ದೇವನೂರ ಗ್ರಾಮದ ಕಾರು ವ್ಯಾಪಾರಿ ಅರ್ಜುನ್ ಮಡಿವಾಳ ಮತ್ತು ಆತನ ಜೊತೆಗೆ ಬಂದಿದ್ದ ರಹೇಮಾನ್ ಹಾಗೂ ಸಮೀರುದ್ದಿನ್ ಎಂಬವರನ್ನು ಕೂಡಿ ಹಾಕಿ, ವಿವಸ್ತ್ರಗೊಳಿಸಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಚಿತ್ರಹಿಂಸೆ. 10-12 ಮಂದಿಯ ಗ್ಯಾಂಗ್ನಿಂದ ದುಷ್ಕೃತ್ಯ. ಕಲಬುರಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು.
ಶರಣಬಸವ ವಿವಿಯಲ್ಲಿ ಬಿಬಿಎ, ಬಿಸಿಎ ಕೋರ್ಸ್ ಆರಂಭ: ಬಿಡವೆ
ಎಐಸಿಟಿಇ 2024-25ರ ಶೈಕ್ಷಣಿಕ ವರ್ಷಕ್ಕೆ ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (ಬಿಬಿಎ) ಮತ್ತು ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ (ಬಿಸಿಎ) ಸೇರಿದಂತೆ ಎರಡು ಪದವಿಪೂರ್ವ ಕೋರ್ಸ್ಗಳಿಗೆ ತನ್ನ ಅನುಮೋದನೆಯನ್ನು ನೀಡಿದೆ.
ವೆಬ್ ಕಾಸ್ಟಿಂಗ್ ಕಣ್ಗಾವಲಿಗೆ ನಲುಗಿದ ಎಸ್ಸೆಸ್ಸೆಲ್ಸಿ ಫಲಿತಾಂಶ
ಪರೀಕ್ಷಾ ಕೋಣೆಗಳಲ್ಲಿನ ಸಿಸಿಟೀವಿ ಕೆಮೆರಾ, ವೆಬ್ ಕ್ಯಾಸ್ಟಿಂಗ್ ಕಾವಲು ಹಾಕಿರೋದರಿಂದ ಕೋಣೆಗಳಲ್ಲಿನ ಆಗು ಹೋಗುಗಳೆಲ್ಲದರ ಮೇಲೆ ಕಾವಲು ಇಡಲಾಗಿತ್ತು. ಫಲಿತಾಂಶದಲ್ಲಿನ ಕುಸಿತಕ್ಕಿರುವ ಕಾರಣಗಳಲ್ಲಿ ಇದೇ ಪ್ರಮುಖವಾದ ಸಂಗತಿ ಎಂದು ಹೇಳಲಾಗುತ್ತಿದೆ.
< previous
1
...
103
104
105
106
107
108
109
110
111
...
212
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ