• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಟನೂರ್‌ ಪ್ರಕರಣ: ಎಸ್‌ಐಟಿ ತನಿಖೆಗೆ ಒಪ್ಪಿಸಲು ಜಾಧವ್‌ ಆಗ್ರಹ
ಜ.23ರಂದು ಅಂಬೇಡ್ಕರ್ ಪ್ರತಿಮೆಗೆ ಅವಮಾನಿಸಿದ ಘಟನೆಯಿಂದ ಕೋಟನೂರು ಘಟನೆಯಲ್ಲಿ ನಡೆದ ದೌರ್ಜನ್ಯ ಪ್ರಕರಣದವರೆಗೂ ಕೂಲಂಕುಶವಾಗಿ ತನಿಖೆ ಮಾಡಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ನ್ಯಾಯ ಒದಗಿಸಬೇಕು.
ನಿರ್ಭಿತಿಯಿಂದ ಮತ ಚಲಾಯಿಸಿ: ಜಿಲ್ಲಾಧಿಕಾರಿ ಸುಶೀಲಾ
ಶಾಂತಿಯುತ ಮತ್ತು ಸುಗಮ ಹಾಗೂ ನ್ಯಾಯ ಸಮ್ಮತ ಚುನಾವಣೆ, ದುರ್ಬಲ, ಅಶಕ್ತ ಮತದಾರರು ಸೇರಿದಂತೆ ಎಲ್ಲರೂ ನಿರ್ಭಿತಿಯಿಂದ ಮತ ಚಲಾಯಿಸಿ, ನಿಮ್ಮೊಂದಿಗೆ ನಾವಿದ್ದೇವೆ. ಯಾವುದೆ ಕಾರಣಕ್ಕೂ ಮತದಾನದಿಂದ ವಂಚಿತರಾಗಬೇಡಿ.
ನಮ್ಮ ತಂಟೆಗೆ ಬಂದವರ ಮೂಗು ತುಂಡರಿಸೋಣ
ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ನಾವು ಸುಮ್ಮನಿರೋದು ಬೇಡ, ಎಲ್ಲರೂ ಒಂದಾಗೋಣ, ನಮ್ಮ ತಂಟೆಗೆ ಬಂದವರ ಮೂಗು ತುಂಡರಿಸೋಣ ಎಂದು ಆಂದೋಲಾ ಕರುಣೇಶ್ವರ ಮಠದ ಗುರುಗಳು, ರಾಮಸೇನೆಯ ಮುಖ್ಯಸ್ಥರಾಗಿರುವ ಸಿದ್ದಲಿಂಗ ಶ್ರೀಗಳು ಕರೆ ನೀಡಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ‌ ಬಂದರೆ ಕೋಲಿ ಸಮಾಜದೊಂದಿಗೆ ಇರುತ್ತೇನೆ: ಖರ್ಗೆ ಭರವಸೆ
ದೇಶದ ಸಂವಿಧಾನ ಬದಲಾಯಿಸುವ ಬಿಜೆಪಿಯ ಹುನ್ನಾರ ಅದೇ ಪಕ್ಷದ ಸಂಸದ ಹಾಗೂ ಶಾಸಕರ ಮಾತುಗಳಲ್ಲಿ‌ ವ್ಯಕ್ತವಾಗಿದೆ. ಹಾಗಾಗಿ ಅವರಿಗೆ 2/3 ಮೆಜಾರಿಟಿ ಕೊಟ್ಟರೆ ಈ ದೇಶದಲ್ಲಿ‌ ಸಂವಿಧಾನ ಉಳಿಯುವುದಿಲ್ಲ ಅದಕ್ಕೆ ನೀವು ಆಸ್ಪದ ನೀಡಬಾರದು ಎಂದು ಖರ್ಗೆ ಎಚ್ಚರಿಸಿದರು.
ಕಲಬುರಗಿ ಲೋಕಸಭಾ ಕ್ಷೇತ್ರ ಮತದಾನಕ್ಕೆ ಸಕಲ ಸಿದ್ಧತೆ
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 10,49,959 ಪುರುಷರು, 10,47,961 ಮಹಿಳೆಯರು ಹಾಗೂ 282 ಇತರೆ ಸೇರಿ ಒಟ್ಟು 20,98,202 ಜನ ಮತ ಚಲಾವಣೆ ಹಕ್ಕು ಹೊಂದಿದ್ದಾರೆ.
ಬಿಜೆಪಿಗೆ ಈ ಬಾರಿ ಹೆಚ್ಚಿನ ಮತ: ದೊಡ್ಡಪ್ಪಗೌಡ ಪಾಟೀಲ್‌ ನರಿಬೋಳ
2019ರ ಲೋಕಸಭಾ ಚುನಾವಣೆಯಲ್ಲಿ 26 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆಯನ್ನು ಬಿಜೆಪಿ ಅಭ್ಯರ್ಥಿಗೆ ನೀಡಿರುವುದರಲ್ಲಿ ಪ್ರಮುಖ ಪಾತ್ರವಿದ್ದು ಈ ಬಾರಿ ಗೆಲುವಿನ ಅಂತರವನ್ನು ಹೆಚ್ಚು ಮಾಡಿ 30 ಸಾವಿರ ತಲುಪುತ್ತೇವೆ. ತಾಕತ್ತಿದ್ದರೆ ಕಾಂಗ್ರೆಸ್ ಇದಕ್ಕೆ ತಡೆ ಹಾಕಲಿ: ದೊಡ್ಡಪ್ಪಗೌಡ ಪಾಟೀಲ್ ನರಿಬೋಳ
ಕಾಂಗ್ರೆಸ್ ನಾಯಕರಿಗೆ ಪಾಕ್ ನಂಟು: ರಾಜಾ ಸಿಂಗ್
ಗುರುಮಠಕಲ್‌ನ ತಲಾರಿ ಲೇಔಟ್‌ನಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ತೆಲಂಗಾಣ ಶಾಸಕ ಆರೋಪ ಮಾಡಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಶಿಕ್ಷಣ, ಉದ್ಯೋಗಕ್ಕೆ ಹಿನ್ನಡೆ: ಪ್ರಿಯಾಂಕ್‌ ಖರ್ಗೆ
ರಾಜ್ಯದಲ್ಲಿ ಹಿಜಾಬ್, ಹಜಾನ್, ಹಲಾಲ್ ಕಟ್ ಪ್ರಾಧಾನ್ಯತೆ ಪಡೆದಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಹೇಳಿದರು.
ಅಭಿವೃದ್ಧಿ ಕಾರ್ಯಗಳೇ ಕಾಂಗ್ರೆಸ್‌ ಗೆಲುವಿಗೆ ಶ್ರೀರಕ್ಷೆ: ವೈಜನಾಥ
ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್‌ನಲ್ಲಿ ಮಾದಿಗ ಸಮುದಾಯದ ವತಿಯಿಂದ ಹಮ್ಮಿಕೊಂಡ ಸುದ್ದಿಗೋಷ್ಠಿ ಮತ್ತು ಸೇರ್ಪಡೆ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈಜನಾಥ ತಡಕಲ ಭಾಗವಹಿಸಿ ಮಾತನಾಡಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೀಲ ನಕ್ಷೆ ಸಿದ್ಧ: ರಾಧಾಕೃಷ್ಣ ದೊಡ್ಮನಿ
ನವ ಕಲಬುರಗಿ ನಿರ್ಮಾಣಕ್ಕೆ ಕಾಂಗ್ರೆಸ್‌ ಸಂಕಲ್ಪ. ಅಭಿವೃದ್ಧಿ ವಿಷಯಗಳಿಗೆ ಅಕ್ಷರ ರೂಪ ನೀಡಿರುವ ಕಲಬುರಗಿ ನೆಕ್ಸ್ಟ್‌‌‌ಪ್ರಣಾಳಿಕೆಯನ್ನು ಕಾಂಗ್ರೆಸ್‌ ನಾಯಕರು, ಸಚಿವರು, ಶಾಸಕರೆಲ್ಲರೂ ಸೇರಿ ಶುಕ್ರವಾರ ಇಲ್ಲಿ ಬಿಡುಗಡೆ ಮಾಡಲಾಯಿತು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 208
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved