• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಣಿ-ಪಕ್ಷಿಗಳ ಬಾಯಾರಿಕೆ ಶಮನಕ್ಕೆ ಟ್ಯಾಂಕರ್‌ ನೀರು ಪೂರೈಕೆ
ಚಿಂಚೋಳಿ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿ ಮತ್ತು ಪಕ್ಷಿಗಳ ನೀರಿನ ದಾಹ ಇಂಗಿಸಲು ಕೃತಕ ನೀರಿನ ತೊಟ್ಟಿಗೆ ಅರಣ್ಯ ಇಲಾಖೆ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದೆ.
ಸಾಂಸ್ಕೃತಿಕ ಪರಂಪರೆ ಗೌರವಿಸುವ ಕಾರ್ಯ ಹೆಚ್ಚಲಿ: ನಾಗೇಂದ್ರ ಮಸೂತಿ
ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ಜೀವನ ಗೌರವ ಘನತೆ ಹೊಂದಿರುತ್ತದೆ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಾಹಿತಿ ಹಾಗೂ ಕಲಾವಿದರನ್ನು ಗೌರವಿಸುವಂಥ ಕೆಲಸ ಸಮಾಜದಲ್ಲಿ ಹೆಚ್ಚಾಗಬೇಕು. ಈ ದಿಸೆಯಲ್ಲಿ ಸರಕಾರ ಹಾಗೂ ಅಕಾಡೆಮಿಗಳು ಮುತುರ್ವಜಿ ವಹಿಸಬೇಕಾಗಿದೆ.
ಪರಿಸರ ಸಂರಕ್ಷಣೆ, ಪೋಷಣೆ ಪ್ರತಿಯೊಬ್ಬರ ಜವಾಬ್ದಾರಿ
ಪ್ಲಾಸ್ಟಿಕ್ ಮರುಬಳಕೆ ಹೆಚ್ಚು ಮಾರಕವಾಗಿದೆ. ಅದರ ವಿಷಕಾರಿ ಅಂಶಗಳಿಂದ ಪರಿಸರ ಮತ್ತು ಜೀವಸಂಕುಲದ ಮೇಲೆ ವೈಪರೀತ್ಯ ಪರಿಣಾಮ ಬೀರುತ್ತಿದ್ದು ಆರೋಗ್ಯಕರ ಸಮಾಜಕ್ಕೆ ಇದು ಒಳ್ಳೆಯದಲ್ಲ. ಆದರಿಂದ ಯುವ ಜನಾಂಗಕ್ಕೆ ಪರಿಸರ ಕುರಿತು ವೈಜ್ಞಾನಿಕ ಶಿಕ್ಷಣ ನೀಡಬೇಕು.
ಕುಟುಂಬದ ಅಭಿವೃದ್ಧಿಯೇ ಗಾಂಗ್ರೆಸ್‌ ಗುರಿ: ಭಗವಂತ ಖೂಬಾ ಟೀಕೆ
ಕಾಂಗ್ರೇಸ್ ಕೇವಲ ಕುಟುಂಬದ ಅಭಿವೃದ್ಧಿ ಮಾಡುತ್ತಿದೆ, ಈ ಚುನಾವಣೆಯಲ್ಲಿ ಅರ್ಧಕ್ಕಿಂತ ಹೆಚ್ಚಿನ ಅಭ್ಯರ್ಥಿಗಳು, ಕಾಂಗ್ರೆಸ್‌ಸ್ ನಾಯಕರ ಮಕ್ಕಳು, ಅಳಿಯಂದಿರು ಆಗಿದ್ದಾರೆ, ಯಾಕೆಂದರೆ ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಗೆ ಬೆಲೆಯಿಲ್ಲಾ, ಹಾಗಾಗಿ ೬೫ ವರ್ಷ ದೇಶವಾಳಿದ ಕಾಂಗ್ರೆಸ್‌ನಿಂದ ಕೇವಲ ಕುಟುಂಬದ ಅಭಿವೃದ್ಧಿಯಾಗಿದೆ ಹೊರತು ದೇಶದ ಅಭಿವೃದ್ಧಿಯಾಗಿಲ್ಲ.
ದೇಶದ ಬಲಿಷ್ಠ ಭವಿಷ್ಯಕ್ಕಾಗಿ ಬಿಜೆಪಿ ಬೆಂಬಲಿಸಿ: ಸಂಸದ ಖೂಬಾ
ವೀರಶೈವ ಮಹಾಸಬದ ಅಧ್ಯಕ್ಷರು ಇದ್ದಿದಿರಾ ಲಿಂಗಾಯತರಿಗೆ ನಿಮ್ಮ ಕೊಡುಗೆ ಏನು.? ಬೆಂಗಳೂರಿನಲ್ಲಿ ಅಥವಾ, ಹೋಗಲಿ ಕಲಬುರಗಿಯಲ್ಲಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಿಲ್ಲ ಯಾವುದೇ ಸವಲತ್ತುಗಳನ್ನು ಮಾಡಿಲ್ಲವೇಂದು ಮಾದ್ಯಮ ಮೂಲಕ ಖಂಡ್ರೆಜಿ ರವರಿಗೆ ಸವಾಲೇಸದರು.
ಬಿಜೆಪಿ ಆರ್ಥಿಕ ತಪ್ಪು ನೀತಿಯಿಂದ ಸಾಲದ ಹೊರೆ: ಸಚಿವ ಶರಣಪ್ರಕಾಶ ಪಾಟೀಲ್‌
ಮೋದಿ ನೇತೃತ್ವ ಕೇಂದ್ರ ಸರಕಾರದ ಆರ್ಥಿಕ ತಪ್ಪು ನೀತಿಯಿಂದಾಗಿ ದೇಶದ ಮೇಲೆ ಸಾಲದ ಹೊರೆ ಹೆಚ್ಚಾಗಿದೆ. ಯುಪಿಎ ಸರ್ಕಾರದ ಆಡಳಿತದಲ್ಲಿ ₹೫೪ ಲಕ್ಷ ಕೋಟಿ ಸಾಲದ ಹೊರೆ ಇದ್ದರೆ, ಇದೀಗ ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ₹೧೬೦ ಲಕ್ಷ ಕೋಟಿ ಸಾಲ ಮಾಡಿದೆ.
ಮರ್ಯಾದೆ ಇರುವ ಕಡೆ ನನ್ನ ನಡೆ: ನಿತೀನ್ ಗುತ್ತೇದಾರ
ಲೋಕಸಭೆ ಚುನಾವಣೆ ಹಿನ್ನೆಲೆ ನಮ್ಮ ಬೆಂಬಲ ಬೇಕೆಂದು ಎರಡು ರಾಷ್ಟ್ರೀಯ ಪಕ್ಷದವರು ಕೇಳುತ್ತಿದ್ದಾರೆ. ಆದರೆ ನಮ್ಮ ಕಷ್ಟಕ್ಕೆ ಯಾರು ಸ್ಪಂದಿಸುತ್ತಾರೋ ಅವರಿಗೆ ನಮ್ಮ ಬೆಂಬಲ ಇರಲಿದೆ. ನನಗೆ ನನ್ನ ಬೆಂಬಲಿಗರು, ಹಿತೈಷಿಗಳೇ ಹೈಕಮಾಂಡ್ ಇದ್ದಂತೆ ಹೀಗಾಗಿ ನಿಮ್ಮ ಅಭಿಪ್ರಾಯ ತಿಳಿದುಕೊಳ್ಳಲು ಸಭೆ ಕರೆದಿದ್ದೇನೆ ಎಂದರು.
ಜಾನುವಾರುಗಳ ನಿಗೂಢ ಸಾವಿನ ಹಿಂದೆ ಚಿರತೆ ದಾಳಿ ಶಂಕೆ
ಮದಗುಣಕಿ ಹೊಲಗಳಲ್ಲಿ ರೈತರು ಕಟ್ಟಿದ ದನಗಳ ಮೇಲೆ ರಾತ್ರಿ ಅಪರಿಚಿತ ಪ್ರಾಣಿಗಳು ಸರಣಿ ದಾಳಿ ಮುಂದುವರೆಸಿದ್ದು, ಶುಕ್ರವಾರವೂ ಸಹಿತ ರಾತ್ರಿ ಮತ್ತೊಂದು ಹೋರಿ ಬಲಿಯಾಗಿದೆ.
ಅಪಹರಣದಲ್ಲಿ ಮಂಗಳಮುಖಿ ಕೈವಾಡ ತನಿಖೆಯಿಂದ ಬಹಿರಂಗ
ಕುಟುಂಬ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ಸಹೋದರ ಸಂಬಂಧಿಗಳ ಮನೆಗೆ ನುಗ್ಗಿ ಐದು ಜನರನ್ನು ಕಿಡ್ನ್ಯಾಪ್ ಮಾಡಿ, ಪೊಲೀಸರಿಗೆ ಮೊಬೈಲ್ ಮೂಲಕ ದಾರಿ ತಪ್ಪಿಸುತ್ತಿದ್ದ ಪ್ರಕರಣದಲ್ಲಿ ಕಿಡ್ನ್ಯಾಪ್ ಮಾಡಿದ ವ್ಯಕ್ತಿಗೆ ಮಂಗಳಮುಖಿ ಸಹಕಾರ ನೀಡಿರೋದು ತನಿಖೆಯಲ್ಲಿ ಗೊತ್ತಾಗಿದ್ದು ಸದ್ಯ ಆ ಮಂಗಳಮುಖಿ ಪೊಲೀಸ್‌ ಅತಿಥಿಯಾಗಿದ್ದಾಳೆ.
ಶೇ.100ರಷ್ಟು ಮತದಾನಕ್ಕೆ ವಿಎಚ್‍ಪಿ ಅಭಿಯಾನ
ಕೇಂದ್ರದಲ್ಲಿ ಹಿಂದೂ ಪರ ಸರಕಾರ ಅಧಿಕಾರಕ್ಕೆ ತರಲು ಶೇ.100ರಷ್ಟು ಮತದಾನ ನಡೆಯುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯನಿರ್ವಹಿಸುತ್ತಿದೆ ಎಂದು ವಿಎಚ್‍ಪಿ ಕರ್ನಾಟಕ ಉತ್ತರ ಪ್ರಾಂತದ ಅಧ್ಯಕ್ಷ ಲಿಂಗರಾಜಪ್ಪ ಅಪ್ಪ ಹೇಳಿದ್ದಾರೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 192
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved