• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರ್ಗಿಗೆ ಪ್ರಿಯಾಂಕ್ ಖರ್ಗೆ ಕೊಡುಗೆ ಶೂನ್ಯ: ಸಂಸದ ಜಾಧವ್‌
ಚುನಾವಣೆ ಬಂದಾಗ ಮಾತ್ರ ಕಲಬುರ್ಗಿಯಲ್ಲಿ ಉಳಿದಿಕೊಳ್ಳವ ಮೂಲಕ ಗೆದ್ದ ಬಳಿಕ ಬೆಂಗಳೂರಿನಲ್ಲಿ ಠಿಕಾಣಿ ಹೂಡುವ ಪ್ರಿಯಾಂಕ್ ಖರ್ಗೆ ಗೆಲುವಿನ ಕನಸಿಗೆ ಈ ಬಾರಿ ಎಳ್ಳುನೀರು ಬೀಡಬೇಕು ಎಂದು ಬಿಜೆಪಿ ಲೋಕಸಭೆ ಅಭ್ಯರ್ಥಿ ಡಾ. ಉಮೇಶ ಜಾಧವ್ ವಾಗ್ದಾಳಿ ನಡೆಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಕುಡಿವ ನೀರಿನ ವ್ಯವಸ್ಥೆ
ಹೀಟ್ ವೇವ್ ಸ್ಪೋಕನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಟಪರಿಣಾಮ ಬೀರುವ ಸಾದ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಿದೆ.
ಬಾಬೂಜಿ ಹಸಿರು ಕ್ರಾಂತಿಯ ಹರಿಕಾರ: ಸಿದ್ದು ನಾವದಗಿ
ಬಾಬೂಜಿಯವರ ಪ್ರಯಾಣಗಳು ದೇಶದ ಹಲವಾರು ಭಾಗಗಳಲ್ಲಿ ಹಸಿರು ಪರಿಸರವನ್ನು ಸೃಷ್ಟಿಸಿ, ಸಮಾಜದ ಅನೇಕ ವರ್ಗಗಳಿಗೆ ನೆರವು ನೀಡುವಂತಾಗಿದೆ. ಎಂದು ಕರ್ನಾಟಕ ದಲಿತ ಸೇನೆ ಅಂಗವಿಕಲ ಒಕ್ಕೂಟದ ರಾಜ್ಯಾಧ್ಯಕ್ಷ ಸಿದ್ದು ನಾವದಗಿ ಹೇಳಿದರು. ಆಳಂದದ ತಾಲೂಕು ಆಡಳಿತ ಸೌಧದಲ್ಲಿ ಡಾ.ಬಾಬು ಜಗಜೀವನರಾಂ ಜಯಂತಿ ಆಚರಣೆ ಮಾಡಲಾಯಿತು.
ಕಲಬುರಗಿಯಲ್ಲಿ ಗರಿಷ್ಠ 44.5 ತಾಪಮಾನ ದಾಖಲು
ಏಪ್ರಿಲ್‌ ತಿಂಗಳ ಅತ್ಯಧಿಕ ತಾಪಮಾನ, ಕಳೆದ 2 ದಿನದಿಂದ 0.3 ಡಿಗ್ರಿ ಏರಿಕೆ । ಜನ, ಜಾನುವಾರುಗಳಿಗೆ ಕಾಡುತ್ತಿರುವ ಉಷ್ಣಗಾಳಿ, ಸೆಖೆ, ಧಗೆ. ಜಿಲ್ಲೆಯ ಖಜೂರಿ, ಐನಾಪುರ, ಆಡಕಿ, ಶಬಾದ್‌, ಗುಂಡಗುರ್ತಿ, ಪಟ್ಟಣ, ನೆಲೋಗಿ, ಆತಮೂರ್‌, ಕರಜಗಿ, ಸುಲೇಪೇಟ್‌, ಕಮಲಾಪುರ, ಕೋಡ್ಲಿ, ಯಡ್ರಾಮಿ, ನರೋಣಿ, ಅಫಝಲ್ಪುರ ಇಲ್ಲೆಲ್ಲಾ ಶುಕ್ರವಾರದ ದಿನ ಸರಾಸರಿ 43 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕ ಉಷ್ಣತೆ ದಾಖಲಾಗಿದೆ.
ಗಾಣಗಾಪೂರದವರೆಗೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ
ಅಫಜಲ್ಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಸ್ತೆ, ತಡೆ, ಖಾಲಿ ಕೊಡ ಪ್ರದರ್ಶಿಸಿ ಹೋರಾಟ. ಭೀಮಾ ನದಿ ಪಾತ್ರದ ಗ್ರಾಮಗಳಲ್ಲಿ ನೀರಿಲ್ಲದೆ ಜನ ಜಾನುವಾರುಗಳು ಪರದಾಡುವಂತಾಗಿದೆ. ಮೊನ್ನೆ ನೀರಿನ ಕೊರತೆಯಿಂದಾಗಿ ಆಕಳು ಸಾವನ್ನಪ್ಪಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಜನಸಾಮಾನ್ಯರು ಕೂಡ ಸಾಯಬೇಕಾಗುತ್ತದೆ ಎಂದು ಆಕ್ರೋಶ.
ಬಾಬೂಜಿ ಪ್ರತಿಮೆಗೆ ಜಿಲ್ಲಾಧಿಕಾರಿ ಮಾಲಾರ್ಪಣೆ
ಕಲಬುರಗಿ ನಗರದ ಟೌನಹಾಲ್‍ನಲ್ಲಿ ಡಾ. ಬಾಬು ಜಗಜೀವನ ರಾಂ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಪೂಜೆ ಸಲ್ಲಿಸಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಕ್ಯಾಂಡಲ್ ಮಾರ್ಚ್‌ ಮೂಲಕ ಮತದಾರರ ಜಾಗೃತಿ
ಭಾರತ ಚುನಾವಣಾ ಆಯೋಗ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಕಲಬುರಗಿ ಲೋಕಸಭಾ ಚುನಾವಣೆ 2024 ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕ್ಯಾಂಡಲ್ ಮಾರ್ಚ್‌ ಜರುಗಿತು.
ಕರ್ತವ್ಯ ನಿರ್ಲಕ್ಷ್ಯ: ಇಬ್ಬರು ಅಧೀಕ್ಷಕರು, ಶಿಕ್ಷಕ ಅಮಾನತು
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು, ಅಫಜಲ್ಪುರ ತಾಲೂಕಿನ ಕರ್ಜಗಿ ಹಾಗೂ ಮಣೂರ ಪರೀಕ್ಷಾ ಕೇಂದ್ರಗಳ ಅಧೀಕ್ಷಕರನ್ನು ಕರ್ತವ್ಯ ನಿರ್ಲಕ್ಷ್ಯದ ಆರೋಪದಡಿಯಲ್ಲಿ ಅಮಾನತು ಮಾಡಿ ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ ಆದೇಶ ಹೊರಡಿಸಿದ್ದಾರೆ.
ಮತಗಟ್ಟೆಗಳಿಗೆ ಸೌಲಭ್ಯ ಕಲ್ಪಿಸಿ: ಇಒ ಚಂದ್ರಶೇಖರ
ಲೋಕಸಭಾ ಸಾರ್ವತ್ರಿಕ ಚುನಾವಣಾ ಹಿನ್ನಲೆಯಲ್ಲಿ ತಾಲೂಕಿನ ಮತಗಟ್ಟೆಗಳಿಗೆ ಬೇಕಾಗುವ ಮೂಲ ಸೌಕರ್ಯಗಳನ್ನು ಆದಷ್ಟು ಬೇಗನೆ ಕಲ್ಪಿಸಬೇಕು ಎಂದು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಅವರು ಹೇಳಿದರು.
ಕಲಬುರಗಿಯಲ್ಲಿ ಮುಂದುವರಿದ ಬಿಸಿಲಬ್ಬರ: ಸತತ 2 ನೇ ದಿನವೂ 44.1 ಡಿಗ್ರಿ ಸೆಲ್ಸಿಯಸ್‌ ತಾಪ
ಕಲಬುರಗಿಯಲ್ಲಿ ಬಿಸಿಲಬ್ಬರ ಮುಂದುವರಿದಿದೆ, ಬುಧವಾರ ಅತ್ಯಧಿಕ 44.2 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದ ನಗರದಲ್ಲಿ ಸತತ 2 ದಿನವೂ ತಾಪ 44.1 ಡಿಗಿ ಸೆಲ್ಸಿಯಸ್‌ ದಾಟಿದೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 192
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved