• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರ ಸಂಸಾರ ಭಾರ ಕಮ್ಮಿ ಮಾಡಿದ ಪಂಚ ಗ್ಯಾರಂಟಿಗಳು
ಡಾ. ಅಜಯ್‌ ಸಿಂಗ್‌ ಅವರು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಗಂವಾರ ಗ್ರಾಮದಲ್ಲಿ ಸಭೆ ನಡೆಸಿ ಮತಯಾಚಿಸಿದರು.
ಮತದಾನ ಮಾಡುವುದು ನಮ್ಮ ಹಕ್ಕು: ಫೌಜಿಯಾ ತರನ್ನುಮ್
ಮತದಾನ ಮಾಡುವುದು ನಮ್ಮ ಹಕ್ಕು ಮತ್ತು ಕರ್ತವ್ಯವಾಗಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಕರೆ ನೀಡಿದರು.
ಸಾಗರ ಖಂಡ್ರೆ ಗೆಲುವು ಖಚಿತ: ರಾಠೋಡ
ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳು ಯಾವ ಪ್ರಕಾರ ಜಾರಿಗೆ ತಂದಿದೆಯೋ ಅದೇ ಪ್ರಕಾರ ಆ ಗ್ಯಾರಂಟಿಗಳ ಆಧಾರ ಜನತೆ ಆಶೀರ್ವಾದದಿಂದ ಸಾಗರ್ ಖಂಡ್ರೆ ಗೆಲ್ಲುವುದು ಗ್ಯಾರಂಟಿಯಾಗಿದೆ.
ಸಂವಿಧಾನ ಬದಲಿಸಲು ಬಿಡುವುದಿಲ್ಲ: ನಟ ಪ್ರಕಾಶರಾಜ್
ಕಷ್ಟಗಳನ್ನು ಸಹಿಸಿ ಅವಮಾನಗಳನ್ನುಂಡು ತನಗಾದದ್ದನ್ನು ಇತರರಿಗೆ ಆಗಬಾರದು ಎಂಬ ಕಾಳಜಿ ಮತ್ತು ಪ್ರೀತಿಯಿಂದ ಅಂಬೇಡ್ಕರ್ ಬರೆದ ಸಂವಿಧಾನ ಬದಲಿಸುತ್ತೇನೆ ಎಂದು ಹೆಳಿದರೆ ನಾವು ಅಷ್ಟು ಸರಳವಾಗಿ ಬಿಡುತ್ತೇವಾ ಎಂದು ಬಹುಭಾಷಾ ನಟ ಪ್ರಕಾಶರಾಜ್ ಪ್ರಶ್ನಿಸಿದರು.
ರಾಧಾಕೃಷ್ಣ ಪರವಾಗಿ ಮನೆಮನೆಗೆ ತೆರಳಿ ಮತಯಾಚನೆ
ಲೊಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ರಾಧಾಕೃಷ್ಣ ದೊಡ್ಮನಿ ಅವರಿಗೆ ಮತವನ್ನು ನೀಡಿದಲ್ಲಿ ಇನ್ನು ಅಭಿವೃದ್ದಿಗೆ ಅನುಕೂಲವಾಗುತ್ತದೆ ಎಂದು ಪುರಸಭೆ ಸದಸ್ಯೆ ಶೀಲಾ ಕಾಶಿ ಹೇಳಿದರು.
ಚುನಾವಣೆ ಮುಗಿದ ನಂತರ ಕಾಂಗ್ರೆಸ್‌ನವರಿಗೆ ಚೊಂಬು: ಶಾಸಕ ಯತ್ನಾಳ
ಈ ಬಾರಿಯ ಲೊಕಸಭೆ ಚುನಾವಣೆ ಮುಗಿದ ನಂತರ ಕಾಂಗ್ರೆಸ್ ಪಕ್ಷದ ಸೊನಿಯಾ ಗಾಂಧಿ ಅವರನ್ನು ಒಳಗೊಂಡು ಎಲ್ಲರನ್ನು ಚೊಂಬು ನೀಡುವ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ ಟಾಂಗ್ ನೀಡಿದರು.
ಬ್ರಾಹ್ಮಣರಿಗೆ ಮೀಸಲಾತಿ ಜಾರಿಗೆ ಕಂಕಣ ಬದ್ಧ : ಜಾಧವ
ಮೀಸಲಾತಿ ಜಾರಿ ಬಗ್ಗೆ ವಿಪ್ರ ಸಮಾಜದ ಪ್ರಮುಖರ ಜೊತೆ ಚುನಾವಣೆ ಮುಗಿದ ಕೂಡಲೇ ಚರ್ಚಿಸಿ ಅದಕ್ಕೆ ಬೇಕಾದ ಕಾನೂನು ಕ್ರಮಗಳನ್ನು ಕ್ರೋಢೀಕರಿಸಿ ಬ್ರಾಹ್ಮಣ ಸಮಾಜಕ್ಕೆ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ: ಸಂಸದ ಉಮೇಶ್‌ ಜಾಧವ್‌
ಐದು ವರ್ಷದಲ್ಲಿ ಸಂಸದ ಡಾ. ಜಾಧವ್‌ ಮಾಡಿದ್ದೇನು: ಪ್ರಿಯಾಂಕ್‌ ಪ್ರಶ್ನೆ
ಐದು ವರ್ಷದ ಅವಧಿಯಲ್ಲಿ ಸಂಸದ ಉಮೇಶ ಜಾಧವ ಅಭಿವೃದ್ದಿ ಮಾಡುವುದು ಒಂದು ಕಡೆ ಇರಲಿ ಒಂದು ಬುಟ್ಟಿ ಮಣ್ಣು ಕೂಡಾ ಹಾಕಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದರು.
ಗುರುಮಠಕಲ್ ಅಭಿವೃದ್ಧಿಗೆ 40 ವರ್ಷ ಸಾಕಾಗಲಿಲ್ಲವೇ: ಖರ್ಗೆಗೆ ಜಾಧವ್ ಪ್ರಶ್ನೆ
ಗುರುಮಠಕಲ್ ಕ್ಷೇತ್ರ ಅಭಿವೃದ್ಧಿಪಡಿಸಲು ಯಾಕೆ ಸಾಧ್ಯವಾಗಿಲ್ಲ ಎಂಬುದಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರ ನೀಡಲಿ ಎಂದು ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ನೇರ ಪ್ರಶ್ನೆ.
ಜೆಪಿ ನಡ್ದಾ, ಜಾಧವ್ ಸುಧೀರ್ಘ ಮಾತುಕತೆ
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಲ್ಬುರ್ಗಿಯ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಪರಸ್ಪರ ಸುದೀರ್ಘ ಸಮಾಲೋಚನೆ ನಡೆಸಿದರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 208
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved