• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಂಪೂರೆ ವೈದ್ಯ ವಿದ್ಯಾಲಯ ಬಹುಕೋಟಿ ಸ್ಟೈಫಂಡ್‌ ಹಗರಣದಲ್ಲಿ ಮಹತ್ವದ ಬೆಳವಣಿಗೆ
ಇಲ್ಲಿನ ಹೈಕಶಿ ಸಂಸ್ಥೆಯಡಿಯಲ್ಲಿರುವ ಮಹಾದೇವಪ್ಪ ರಾಂಪೂರೆ ವೈದ್ಯ ವಿದ್ಯಾಲಯದಲ್ಲಿ ನಡೆದಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಗುಳುಂ ಮಾಡಿರುವ ವಿಷಯದ ಸ್ಟೈಫಂಡ್ ಹಗರಣದ ವಿರುದ್ಧ ಹೈಕಶಿ ಸಂಸ್ಥೆಯ ಹಿಂದಿನ ಅಧ್ಯಕ್ಷ ಡಾ. ಭೀಮಾಶಂಕರ ಬಿಲುಗಂದಿ ವಿರುದ್ಧ ಕೊನೆಗೂ ಪ್ರಥಮ ವರ್ತಮಾನ ವರದಿ ದಾಖಲಾಗಿದೆ.
ನೀರಿಲ್ಲದೆ ಭೀಮಾ ತೀರದ 12 ಗ್ರಾಮಗಳಲ್ಲಿ ಹಾಹಾಕಾರ!
ಭೀಮಾ ತೀರದ ಈ ಹನ್ನೆರಡು ಗ್ರಾಮಗಳಿಗೆ ಇತ್ತ ಮಹಾರಾಷ್ಟ್ರದ ಉಜನಿ ನೀರೂ ಹರಿಯಲಿಲ್ಲ, ಅತ್ತ ನಾರಾಯಣಪುರದ ಕೃಷ್ಣೆಯ ನೀರೂ ಲಭ್ಯವಾಗದೆ ಪಕ್ಕದಲ್ಲೇ ನದಿ ಇದ್ದರೂ ಕೂಡಾ ಅಕ್ಷರಶಃ ಶಾಪಗ್ರಸ್ತ ಗ್ರಾಮಗಳಾಗಿ ಕಂಗಾಲಾಗಿವೆ.
ಸಿದ್ಧಗಂಗೆ ಶಿವಕುಮಾರ ಶ್ರೀಗಳ ಹೆಸರು ಅಜರಾಮರ: ದೇಶಮುಖ
ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮಿಗಳು ರಾಜ್ಯದಲ್ಲಿ‌ ಅಕ್ಷರ ಕ್ರಾಂತಿಯನ್ನೇ ಮಾಡಿದ್ದಾರೆ. ಹೀಗಾಗಿ ಶ್ರೀಗಳು ನಾಡಿನಲ್ಲಿ ಅಜರಾಮರಾಗಿದ್ದಾರೆ
ಎಲ್ಲರೂ ತಪ್ಪದೇ ಮತದಾನ ಮಾಡಬೇಕು: ತಾಪಂ ಇಒ
ಮತದಾರರು ಮತದಾನದಿಂದ ದೂರ ಉಳಿಯಬಾರದು, ಮತದಾರರ ಪಟ್ಟಿಯಲ್ಲಿರುವ ಎಲ್ಲರೂ ತಪ್ಪದೆ ಮತ ಹಾಕಿದಾಗ ತಾಲೂಕಿನ ಮತದಾನ ಪ್ರತಿಶತ ಹೆಚ್ಚಳ ಮಾಡಲು ಸಾಧ್ಯವಾಗುತ್ತದೆ.
ದಾಸವರೇಣ್ಯ ವಿಜಯದಾಸರು ಏ.19ರಂದು ಬಿಡುಗಡೆ
ಎಸ್ಪಿಜೆ‌ ಮ್ಯೂವಿಸ್ ಅರ್ಪಿಸುವ ದಾಸವರೇಣ್ಯ ಶ್ರೀ ವಿಜಯದಾಸರು ಚಲನ‌ಚಿತ್ರ ಏ.19 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ತ್ರಿವಿಕ್ರಮ‌ಜೋಶಿ ಹಾಗೂ‌ ನಿರ್ದೇಶಕ ಮಧುಸೂದನ‌ ಹವಲ್ದಾರ್ ತಿಳಿಸಿದರು.
ಕಾಸಿಗಾಗಿ ಸುದ್ದಿ ಮೇಲೆ ನಿಗಾ, ಜಾಹೀರಾತು ಪೂರ್ವಾನುಮತಿ ಅಗತ್ಯ: ಡಿಸಿ
ಮುದ್ರಣ, ವಿದ್ಯುನ್ಮಾನ, ಸಾಮಾಜಿಕ ಜಾಲತಾಣದಲ್ಲಿ ಬರುವ ಕಾಸಿಗಾಗಿ ಸುದ್ದಿ ಮೇಲೆ ತೀವ್ರ ನಿಗಾ ವಹಿಸಿದ್ದು, ರಾಜಕೀಯ ಜಾಹೀರಾತುಗಳಿಗೆ ಅಭ್ಯರ್ಥಿ ಪೂರ್ವಾನುಮತಿ ಪಡೆಯುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಅಧಿಕಾರಿಗಳು ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಬೇಕು: ಕೆ.ಎನ್. ಫಣೀಂದ್ರ
ನ್ಯಾಯಾಂಗ, ಕಾನೂನು ಸೇವಾ ಪ್ರಾಧಿಕಾರ ಹಾಗೂ ಲೋಕಾಯುಕ್ತ ಸಂಸ್ಥೆಗಳು ಕಾವಲು ನಾಯಿಯಂತೆ ಕಾರ್ಯನಿರ್ವಹಿಸಿದಲ್ಲಿ ಮಾತ್ರ ಜನತೆಗೆ ಉತ್ತಮ ಸಾರ್ವಜನಿಕ ಆಡಳಿತ ನೀಡಲು ಸಾಧ್ಯವಾಗುತ್ತದೆ ಎಂದು ರಾಜ್ಯದ ಗೌರವಾನ್ವಿತ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಅಭಿಪ್ರಾಯಪಟ್ಟರು.
ಉಷ್ಣಮಾರುತಕ್ಕೆ ಮೊದಲ ಸಾವು? ರಾಜ್ಯದಲ್ಲಿ ರಣಬಿಸಿಲು-ಕಲಬುರಗಿ ನರೇಗಾ ಕಾರ್ಮಿಕ ಬಲಿ
ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಕರಾವಳಿ, ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪ ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಉಷ್ಣಮಾರುತಕ್ಕೆ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕ್ಷಯರೋಗ ಮುಕ್ತ ಭಾರತಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ. ಹಾಳಮಳಿ
ರಾತ್ರಿ ವೇಳೆ ಬೆವರುವುದು, ಹಸಿವಾಗದಿರುವುದು ಕ್ಷಯರೋಗದ ಲಕ್ಷಣಗಳಾಗಿವೆ. ಆಗ ಇದರ ಬಗ್ಗೆ ನಿರ್ಲಕ್ಷ್ಯ ಮಾಡದೆ ತಕ್ಷಣವೇ ಟಿ.ಬಿ ಕಾಯಿಲೆಯ ಪರೀಕ್ಷೆ ಮಾಡಿಸಿಕೊಂಡು, ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕು
ಕುಡಿವ ನೀರು ಪೂರೈಕೆಗೆ ಆದ್ಯತೆ ನೀಡಿ: ಸಿಇಒ
ಗ್ರಾಮೀಣ ಪ್ರದೇಶದಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದಲ್ಲಿ, ಕೂಡಲೆ ನೀರು ಪೂರೈಕೆ ಮಾಡಬೇಕು. ಇದನ್ನು ಪ್ರಥಮಾದ್ಯತೆಯನ್ನಾಗಿ ಪರಿಗಣಿಸಬೇಕು ಎಂದು ಜಿಪಂ ಸಿಇಓ ಭಂವರ್ ಸಿಂಗ್ ಮೀನಾ ಹೇಳಿದರು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 192
  • next >
Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved