ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಗರ ಖಂಡ್ರೆ ಗೆಲುವು ಖಚಿತ: ದೀಪಕನಾಗ ಪುಣ್ಯಶೆಟ್ಟಿ
ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ೫ ಗ್ಯಾರಂಟಿ ಯೋಜನೆಗಳಿಂದ ಜನರು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರಕಾರದ ಸಾಧನೆಗಳಿಂದ ಜನರ ಒಲವು ಕಾಂಗ್ರೆಸ್ನತ್ತ ಹೆಚ್ಚುತ್ತಿರುವುದರಿಂದ ಬಿಜೆಪಿ ನಾಯಕರಿಗೆ ಸೋಲಿನ ಭೀತಿಯುಂಟಾಗಿದೆ.
ಆರೆಸ್ಸೆಸ್ ಕಚೇರಿಯಲ್ಲಿ ಬಸವಣ್ಣನ ಫೋಟೋ ಹಾಕಲಿ: ಶರಣಪ್ರಕಾಶ
ಆರ್ಎಸ್ಎಸ್ನವರು ಬಸವ ತತ್ವದ ವಿರೋಧಿಗಳು ಎಂದು ಪ್ರತಿಪಾದಿಸಿದ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಆರ್ಎಸ್ಎಸ್ ನವರು ತಮ್ಮ ಕಚೇರಿಯಲ್ಲಿ ಬಸವಣ್ಣನವರ ಫೋಟೋ ಹಾಕಲಿ ಎಂದು ಸವಾಲ್ ಹಾಕಿದ್ದಾರೆ.
ಭವಿಷ್ಯ ರೂಪಿಸುವಲ್ಲಿ ಸಂಸ್ಕಾರ ಮುಖ್ಯ: ಶೇರಿಕಾರ
ಕನ್ನಡ ನಾಡು-ನುಡಿ ಬಗ್ಗೆ ಅಭಿಮಾನದ ಮೂಲಕ ಭವಿಷ್ಯದ ಜೀವನ ಕಟ್ಟಿಕೊಳ್ಳಲು ಸಂಸ್ಕಾರಯುತ ಶಿಕ್ಷಣ ಮುಖ್ಯವಾಗಿದೆ ಎಂದು ಪಿಡಿಎ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಬಾಬುರಾವ ಶೇರಿಕಾರ ಹೇಳಿದರು.
ಉಮೇಶ ಜಾಧವ್ ಗೆಲುವಿಗೆ ಬದ್ಧ: ದೊಡ್ಡಪ್ಪಗೌಡ
ಕಲಬುರಗಿ ಲೋಕಸಭಾ ಅಭ್ಯರ್ಥಿ ಡಾ.ಉಮೇಶ ಜಾದವ್ ಅವರ ಗೆಲುವಿಗಾಗಿ ನಾವೆಲ್ಲರೂ ಬದ್ಧರಾಗಿದ್ದೆವೆ ಎಂದು ಜೆಡಿಎಸ್ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಹೇಳಿದರು.
ಬಡವರ ಪರವಾಗಿರುವ ಕಾಂಗ್ರೆಸ್ಗೆ ಮತ ಹಾಕಿ: ಶರಣಪ್ರಕಾಶ ಪಾಟೀಲ
ಬಿಜೆಪಿ ಸುಳ್ಳಿಗೆ ಬಲಿಯಾಗದೆ ಬಡವರ ಪರ ಕೆಲಸ ಮಾಡುವ ಹಾಗೂ ಜನಸಾಮಾನ್ಯರ ಕುಂದು ಕೊರತೆಗೆ ಸ್ಪಂದಿಸುವ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಮತದಾರರಲ್ಲಿ ಮನವಿ ಮಾಡಿದರು.
ಎಂಪಿ ಚುನಾವಣೆ ನಂತರ ರಾಜ್ಯ ಢಮಾರ್: ಯತ್ನಾಳ್
ಲೋಕಸಭಾ ಚುನಾವಣೆಯಾದ ಮೇಲೆ ಬಿಜೆಪಿ ನೇತೃತ್ವದ ಮಿತ್ರಕೂಟ ಬಹುಮತ ಪಡೆಯುತ್ತದೆ, ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗುತ್ತಾರೆ, ಆಗ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ಢಮಾರ್ ಆಗಲಿದೆ.
ಆಳಂದದಲ್ಲಿ ಮಳೆಯಬ್ಬರ: ಸಿಡಿಲಿಗೆ ಶಾಲಾ ಬಾಲಕ ಬಲಿ
ಲಕ್ಷ್ಮೀ ಗುಡಿ ನಿರ್ಮಾಣ ಕಾಮಗಾರಿ ನೋಡಲು ತಂದೆಯೊಂದಿಗೆ ಹೊಲಕ್ಕೆ ಹೋಗಿದ್ದ ಬಾಲಕನೋರ್ವ ಸಿಡಿಲಿಗೆ ಬಲಿಯಾದ ದಾರುಣ ಘಟನೆ ಶನಿವಾರ ಆಳಂದದಲ್ಲಿ ನಡೆದಿದೆ. ಈ ದುರಂತದಲ್ಲಿ ಅದೇ ಸಿಡಿಲಿಗೆ ಬಾಲಕನ ತಂದೆ ಗಾಯಗೊಂಡ ಘಟನೆ ತಾಲೂಕಿನ ನರೋಣಾ ಗ್ರಾಮದಲ್ಲಿ ನಡೆದಿದೆ.
ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹ
ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆಪಾದಿತನಿಗೆ ಕ್ಷಮೆ ಇಲ್ಲದಂತೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಬಡದಾಳ ನಾಗರಿಕ ಹೋರಾಟ ಸಮಿತಿಯಿಂದ ಆಗ್ರಹಿಸಲಾಯಿತು.
ದಿಲ್ಲಿಯಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ ದೊಡ್ಡಮನಿ
ಬಿಜೆಪಿ ಅಭ್ಯರ್ಥಿ ಆರಿಸಿ ಕಳಿಸಿದ್ದೀರಿ ಕಳೆದ ಐದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ಹಾಗಾಗಿ ಈ ಸಲ ನನ್ನನ್ನು ಆರಿಸಿ ಕಳಿಸಿದರೆ ಜಿಲ್ಲೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಹೇಳಿದರು.
ನೇಹಾ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಹುಬ್ಬಳ್ಳಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರತಿಬಾವಂತೆ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಕಾಲೇಜಿನ ಕ್ಯಾಂಪಸ್ನಲ್ಲಿಯೇ ಅತ್ಯಂತ ಭೀಕರವಾಗಿ ಅಮಾನುಷವಾಗಿ ಕೊಲೆ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ.
< previous
1
...
112
113
114
115
116
117
118
119
120
...
208
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ