ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವೀಪ್ ಫುಟ್ಬಾಲ್ ಲೀಗ್ಗೆ ತೆರೆ: ಮತದಾನಕ್ಕೆ ಕರೆ
ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಲು ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿ ಪ್ರಾಯಜೋಕತ್ವದಲ್ಲಿ ಕಲಬುರಗಿ ನಗರದ ವೀರೇಂದ್ರ ಪಾಟೀಲ ಬಡಾವಣೆಯ ಫುಪ್ಬಾಲ್ ಅಂಕಣದಲ್ಲಿ ನಡೆದ ‘ಸ್ವೀಪ್ ಫುಟ್ಬಾಲ್ ಲೀಗ್’ಗೆ ತೆರೆ ಬಿದ್ದಿದ್ದು, ಲೀಗ್ ಪೈನಲ್ ಪಂದ್ಯದಲ್ಲಿ ಕೆ.ಡಿ.ಎಫ್. ತಂಡ ಟ್ರೋಫಿ ಗೆದ್ದು ಸಂಭ್ರಮಿಸಿತು.
ದೋಣಿ ವಿಹಾರ ನಡೆಸಿ ಮತದಾನ ಜಾಗೃತಿ
ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಚಟುವಟಿಕೆ ಹಮ್ಮಿಕೊಂಡಿರುವ ಜಿಲ್ಲಾ ಸ್ವೀಪ್ ಸಮಿತಿಯು ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಂಪಳ್ಲಿ ಜಲಾಶಯದಲ್ಲಿ ದೋಣಿವಿಹಾರ ಮಾಡುವ ಮೂಲಕ ವಿನೂತನವಾಗಿ ಮತದಾರರ ಜಾಗೃತಿ ಮೂಡಿಸಲು ಪ್ರಯತ್ನಿಸಿತು.
ಕೋಲಿ ಸಮಾಜದ ಕುರಿತು ಮಾತನಾಡುವ ನೈತಿಕತೆಯಿಲ್ಲ ಪ್ರಿಯಾಂಕ್ ಖರ್ಗೆ ಅವರಿಗೆ ಇಲ್ಲ
ಪ್ರಧಾನಿ ನರೇಂದ್ರ ಮೊದಿಯವರು ಕಳೆದ ಲೊಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಿ ಸಮಾಜವನ್ನು ಎಸ್ಟಿ ಸೇರಿಸುವ ಭರವಸೆಯನ್ನು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ತಳವಾರ, ಪರಿವಾರ ಸಮಾಜಗಳನ್ನು ಎಸ್.ಟಿ ಸೇರಿಸಿ ನುಡಿದಂತೆ ನಡೆದಿದ್ದಾರೆ
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆ ದುಪ್ಪಟ್ಟು: ಶರಣಪ್ರಕಾಶ ಪಾಟೀಲ್
ಕಳೆದ 2014ರಲ್ಲಿ ಭಾರಿ ಬೆಲೆ ಏರಿಕೆಯಾಗಿದೆ ಎಂದು ಹೇಳಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೇರಿತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆಗಳು ಎರಡು ಪಟ್ಟು ಗಿಂತ ಹೆಚ್ಚಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶಾಣ ಪ್ರಕಾಶ್ ಪಾಟೀಲ ಹೇಳಿದರು.
ಭಾರತೀಯ ನ್ಯಾಯ ಸಂಹಿತೆ ಜಾರಿಯಿಂದ ತ್ವರಿತ ನ್ಯಾಯ: ಉಮೇಶ್ ಜಾಧವ್
ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಐಪಿಸಿ ಕಾನೂನಿಗೆ ತಿದ್ದುಪಡಿ ತಂದು ನೂತನವಾಗಿ ಭಾರತೀಯ ನ್ಯಾಯ ಸಂಹಿತೆ ಜಾರಿ ಮಾಡಿರುವುದರಿಂದ ಜನಸಾಮಾನ್ಯರಿಗೆ ತ್ವರಿತ ನ್ಯಾಯ ಲಭಿಸಲಿದೆ.
ಇಂಡಿಯಾ ಒಕ್ಕೂಟದಿಂದ ಪರಿವಾರ ಬಚಾವೋ: ಜೆಪಿ ನಡ್ಡಾ
ಕಲ್ಬುರ್ಗಿಯ ಖರ್ಗೆಯವರು ಮತ್ತು ಇಂಡಿಯಾ ಒಕ್ಕೂಟವು ರಾಷ್ಟ್ರದ ಹಿತಾಸಕ್ತಿಗೆ ಮತ್ತು ಅಭಿವೃದ್ಧಿಗೆ ಗಮನಕೊಡದೆ ಈ ಚುನಾವಣೆಯಲ್ಲಿ ತಮ್ಮ ಪರಿವಾರವನ್ನು ರಕ್ಷಿಸುವ ಹಾಗೂ ಭ್ರಷ್ಟಾಚಾರವನ್ನು ರಕ್ಷಣೆ ಮಾಡುವ ಎರಡೇ ಎರಡು ಅಜೆಂಡಾದ ಮೇಲೆ ಚುನಾವಣೆ ಕಣಕ್ಕಿಳಿದಿದೆ.
ಮಂಗಳಸೂತ್ರ ಹೆಣ್ಮಕ್ಕಳ ಸ್ವಾಭಿಮಾನದ ಸಂಕೇತ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತು ಮರುಹಂಚಿಕೆ ಮಾಡುವ ಜೊತೆಗೆ ಮಂಗಳಸೂತ್ರ, ಚಿನ್ನ ಕಸಿಯುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರೋದು ತಳಬುಡವೇ ಇಲ್ಲದ ಹೇಳಿಕೆ.
ಬೀದರ್ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಪರ ಮತಯಾಚನೆ
ದೇಶದಲ್ಲಿ ಬಿಜೆಪಿ ಕಳೆದ ಹತ್ತು ವರ್ಷಗಳಿಂದ ಅಧಿಕಾರ ನಡೆಸುತ್ತಿದೆ. ಆದರೆ ಬಡವರ ಬಗ್ಗೆ ಕಾಳಜಿ ಇಲ್ಲ ಶ್ರೀಮಂತರ ಪರವಾಗಿ ಕೆಲಸ ಮಾಡಿ ಬಡವರನ್ನು ನಿರ್ಲಕ್ಷತನ ಮಾಡಿದೆ. ಕಾಂಗ್ರೆಸ್ ಪಕ್ಷವು ಎಲ್ಲ ವರ್ಗದ ಜನರ ಅಭಿವೃದ್ಧಿ ಬಗ್ಗೆ ಕಾಳಜಿ ಇದೆ.
1,545 ಹಿರಿಯ ನಾಗರಿಕರಿಂದ ಮತ ಚಲಾವಣೆ
ಕಲಬುರಗಿ ಕ್ಷೇತ್ರದಾದ್ಯಂತ 85 ವರ್ಷ ಮೇಲ್ಪಟ್ಟ 1,149 ಮತ್ತು 396 ವಿಶೇಷಚೇತನರ ಪೈಕಿ ಕ್ರಮವಾಗಿ ಮೊದಲನೇ ದಿನ 981 ಮತ್ತು 328 ಸೇರಿದಂತೆ ಒಟ್ಟಾರೆ 1,309 ಜನ ಮತದ ಹಕ್ಕು ಚಲಾಯಿಸಿದ್ದಾರೆ.
ಮಳ್ಳಿ ಗ್ರಾಮದಲ್ಲಿ ಎತ್ತಿನ ಬಂಡಿ ಹತ್ತಿ ಕಾಂಗ್ರೆಸ್ ಬಿರುಸಿನ ಪ್ರಚಾರ
ಬಿಜೆಪಿಗರು ಈಗ ಮತ್ತೆ ಮತ ಕೇಳಲು ಬರುತ್ತಿದ್ದಾರೆ. ಅವರ ಸುಲ್ಳುಗಳನ್ನು ನಂಬಬೇಡಿರಿ, ಕಾಂಗ್ರೆಸ್ 5 ಗ್ಯಾರಂಟಿ ಮೂಲಕ ಜನರ ಹಿತ ಕಾಪಾಡುತ್ತಿದೆ. ಕಾಂಗ್ರೆಸ್ ಕೈ ಬಲಪಡಿಸಲು ನಿಮ್ಮ ಮತ ಹಾಕಿ: ಅಜಯ್ಸಿಂಗ್
< previous
1
...
113
114
115
116
117
118
119
120
121
...
212
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ