• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಮದ್ಯ ಮಾರಾಟ: ಮಹಿಳೆ ಸೇರಿ ನಾಲ್ವರ ಬಂಧನ
ವಿವಿಧೆಡೆ ದಾಳಿ ನಡೆಸಿರುವ ಪೊಲೀಸರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: 3350 ವಿದ್ಯಾರ್ಥಿಗಳು ಹಾಜರು
ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಸೂತ್ರವಾಗಿ ಯಾವುದೇ ತೊಂದರೆ ಇಲ್ಲದೇ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮವಾಗಿ ನಡೆದಿವೆ ಎಂದು ತಾಲೂಕು ಎಸ್.ಎಸ್.ಎಲ್.ಸಿ. ಪರೀಕ್ಷಾ ನೋಡಲ್ ಅಧಿಕಾರಿ ಅಶೋಕ ಹೂವಿನಬಾವಿ ತಿಳಿಸಿದ್ದಾರೆ.
ಚುನಾವಣೆ ಮಾದರಿ ನೀತಿ ಸಂಹಿತೆ ಪಾಲಿಸಿ: ಕೃಷ್ಣಾ ಶಾವಂತಗೇರಿ
ಜೇವರ್ಗಿ ಮತ ಕ್ಷೇತ್ರ-35ರಲ್ಲಿ ಒಟ್ಟು 2,44,495, ಮತದಾರರಿದ್ದು, ಅದರಲ್ಲಿ ಪುರುಷರು 1,22,535, ಮಹಿಳೆಯರು 1,18,910, ಇತರರು 28 ಮತದಾರರಿದ್ದಾರೆ ಎಂದು ಜೇವರ್ಗಿ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೃಷ್ಣಾ ಶಾವಂತಗೇರಿ ತಿಳಿಸಿದ್ದಾರೆ.
ಆಳಂದ: ರಂಗಿನಾಟದಲ್ಲಿ ಸಂಭ್ರಮಿಸಿದ ಯುವಕರು
ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಸೋಮವಾರ ಆಚರಿಸಲಾದ ಬಣ್ಣದೋಕುಳಿಯಲ್ಲಿ ಯುವಕರು, ಮಹಿಳೆಯರು ಮತ್ತು ಮಕ್ಕಳು ಪರಸ್ಪರ ರಂಗು ರಂಗಿನ ಬಣ್ಣವನ್ನು ಎರಚಿಕೊಂಡು ಸಂಭ್ರಮಿಸಿದರು.
ಹೋಳಿ ಸಂಭ್ರಮ: ಬಣ್ಣದಲ್ಲಿ ಮಿಂದೆದ್ದ ಜನತೆ
ಬಣ್ಣದ ಹಬ್ಬ ಹೋಳಿ ಕಲಬುರಗಿಯಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯ್ತು. ಹೋಳಿ ಹಬ್ಬದ ಹಿನ್ನೆಲೆ ಜಿಲ್ಲೆಯಾದ್ಯಂತ ಬಣ್ಣದಲ್ಲಿ ಜನ ಮಿಂದೆದ್ದರು.
ಕಾಳ ಸಂತೆಯಲ್ಲಿ 421 ಚೀಲ ಪಡಿತರ ಅಕ್ಕಿ ಜಪ್ತಿ
ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ 421 ಚೀಲ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ.
ಅಕ್ರಮವಾಗಿ ಸಂಗ್ರಹಿಸಿದ್ದ ₹7.50 ಲಕ್ಷ ಮೌಲ್ಯದ 380 ಲೋಡ್‌ ಮರಳು ಜಪ್ತಿ
ಇದೇ ಮೊದಲ ಬಾರಿಗೆ ಕಲಬುರಗಿ ಪೊಲೀಸರು ಭೀಮಾ ತೀರದಲ್ಲಿನ ಅಕ್ರಮ ಮರಳು ದಧೆಕೋರರ ಮೇಲೆ ಮುಗಿಬಿದ್ದಿದ್ದಾರೆ. ಇದರ ಪರಿಣಾಮ ಭೀಮಾ ತೀರದಲ್ಲಿ ಹಲವು ಸ್ಥಳಗಳಲ್ಲಿ, ಹೊಲಗದ್ದೆಗಳಲ್ಲಿ ಸಂಗ್ರಹಿಸಿಟ್ಟಂತಹ ನೂರಾರು ಲೋಡ್‌ ಮರಳು ಸಂಗ್ರಹ ಪತ್ತೆಯಾಗಿದೆ.
ಕಲಬುರಗಿ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ
ಲೊಕಸಭೆ ಚುನಾವಣೆಗೆ ದಿನಾಂಕ ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಡಾ. ಉಮೇಶ ಜಾಧವ ಅವರು ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದಲ್ಲದೇ ಚಿತ್ತಾಪುರ ವಾಡಿ ಮಂಡಲದ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಖಾಸಗಿ ಶಾಲಾ ಪರೀಕ್ಷಾ ಕೇಂದ್ರಕ್ಕೆ ಕೊಕ್‌
10ನೇ ತರಗತಿ ಮಕ್ಕಳ ವಾರ್ಷಿಕ ಬೋರ್ಡ್ ಪರೀಕ್ಷೆ ಇಂದಿನಿಂದ (ಮಾ.25ರಿಂದ ಏ.6ರ ವರೆಗೆ) ನಡೆಯಲಿದ್ದು, ಈ ಕುರಿತು ಪರೀಕ್ಷೆ ಬರೆಯುವ ಮಕ್ಕಳ ಅಂಕಿ ಸಂಖ್ಯೆ ಕುರಿತಾದ ಹೆಚ್ಚಿನ ಮಾಹಿತಿ ಸೇರಿ ಯಾವುದೇ ಮಾಹಿತಿ ನೀಡದಂತೆ ಆಯಾ ಶಿಕ್ಷಣಾಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದ್ದಾರೆ.
ಕಾಂಗ್ರೆಸ್‌ ಅಂದ್ರೆ ವಂಶಪಾರಂಪರ್‍ಯ ಪಕ್ಷ: ಆರ್‌. ಅಶೋಕ
ಕಾಂಗ್ರೆಸ್‌ ಅಂದ್ರೆ ಅಳಿಯ, ಮಕ್ಕಳು, ಕೋ ಬ್ರದರ್‌, ಸೋಸೆಯಂದಿರ ಪಕ್ಷ ಎಂದೇ ಹಿಂದಿನಿಂದಲೂ ಖ್ಯಾತಿ ಪಡೆದಿದೆ. ಈ ಬಾರಿ ಎಐಸಿಸಿ ಅಧ್ಯಕ್ಷ ಡಾ. ಖರ್ಗೆಯವರು ಅಳಿಯ, ಮಕ್ಕಳು, ಕೋ-ಬ್ರದರ್, ಸೊಸೆ ಇವರನ್ನೇ ಹುಡುಕಿ ಟಿಕೆಟ್‌ ಕೊಟ್ಟು ಕಣಕ್ಕಿಳಿಸಿ ತಮ್ಮದು ವಂಶಪಾರಂಪರ್ಯ ಪಕ್ಷವೆಂಬುದನ್ನು ಸಾಬೀತು ಮಾಡಿದ್ದಾರೆಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 192
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved