ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಬುರಗಿಯಲ್ಲಿ ಜೆಪಿ ನಡ್ಡಾ 4 ಕಿಮೀ ಭರ್ಜರಿ ರೋಡ್ ಶೋ
ಕಲಬುರಗಿಯಲ್ಲಿ ಶುಕ್ರವಾರ ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರತಾಪ್ ನಡ್ಡಾ ಅವರ ನೇತೃತ್ವದಲ್ಲಿ ನಡೆದ ರೋಡ್ ಶೋ ಜನಮನ ಸೆಳೆಯುವಲ್ಲಿ ಯಶಸ್ವಿಯಾಯ್ತು.
ಪಕ್ಷಾಂತರದಿಂದ ರಂಗೇರಿದ ಅಫಜಲ್ಪುರ ರಾಜಕೀಯ
2019ರ ಲೋಕಸಭೆ ಚುನಾವಣೆಯಲ್ಲಿ ಅಫಜಲ್ಪುರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಎಂ.ವೈ. ಪಾಟೀಲ್ ಶಾಸಕರಾಗಿದ್ದರೂ ಕೂಡ ಬಿಜೆಪಿಗೆ 37 ಸಾವಿರ ಲೀಡ್ ಸಿಕ್ಕಿತ್ತು. ಇದು ಇಡೀ ಕಲಬುರಗಿ ಲೋಕಸಭಾ ಮತಕ್ಷೇತ್ರದಲ್ಲೇ ಅತೀ ಹೆಚ್ಚಿನ ಲೀಡ್ ಎನಿಸಿತ್ತು.
ಜೆಇಇ ಮೇನ್ಸ್: ಎಸ್ಬಿಆರ್ಗೆ ವಿನಯಕುಮಾರ ಪ್ರಥಮ
ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಅಭ್ಯಾಸ ಮಾಡಿರುವ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು ಕಳೆದ ಏಪ್ರೀಲ್ ತಿಂಗಳಲ್ಲಿ ನಡೆದ ಜೆ.ಇ.ಇ. ಮೇನ್ಸ್ ಅಂತಿಮ ಪರೀಕ್ಷೆಯಲ್ಲಿ ಕುಮಾರ ವಿನಯಕುಮಾರ ಕೆ. 99.79 ಪರ್ಸೇಂಟೈಲ್ ಪಡೆದು ಕಾಲೇಜಿನ ಗೌರವ ಹೆಚ್ಚಿಸಿದ್ದಾನೆ.
ಪಂಚ ಗ್ಯಾರಂಟಿಗಳು ನಿರಂತರ, ಎಂದು ನಿಲ್ಲೋದಿಲ್ಲ: ಸಿಎಂ ಸಿದ್ದರಾಮಯ್ಯ
ಎಂಪಿ ಎಲೆಕ್ಷನ್ ನಂತರ ರಾಜ್ಯದಲ್ಲಿ ನಾವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ನಿಲ್ಲಿಸ್ತಾರೆ ಅಂತ ಬಿಜೆಪಿ ಅಪಪ್ರಚಾರ ಮಾಡುತ್ತಿದ್ದಾರೆ, ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರೋವರೆಗೂ ಯಾವ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿಸಿ ಚಾಲನೆ
ಕಲಬುರಗಿ ನೆಹರು ಗಂಜ್ ಪ್ರದೇಶದ ಗಾಂಧಿ ನಗರದ ನಿವಾಸಿ ಶಾಂತಮ್ಮ (85) ಮನೆಗೆ ಚುನಾವಣಾ ಸಿಬ್ಬಂದಿ ಮತ್ತು ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಭುವನೇಶ ಪಾಟೀಲ ಅವರೊಂದಿಗೆ ತೆರಳಿ ಮನೆಯಿಂದ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಹಿರಿಯ ಜೀವಿಗಳೊಂದಿಗೆ ಆರೋಗ್ಯ ಕುಶಲೋಪರಿ ವಿಚಾರಿಸಿದರು.
ಜಾಧವ್ ಬಗ್ಗೆ ಮಾತಾಡಿದ್ರೆ ನನ್ನ ಗೌರವ ಕಡಿಮೆ: ಮಾಜಿ ಶಾಸಕ ವಿಶ್ವನಾಥ
ಸಂಸದ ಡಾ. ಉಮೇಶ್ ಜಾಧವ್ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯ ವ್ಯಕ್ತಿ ಅಲ್ಲ ಎಂದು ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಹೇಳಿದರು. ಹೆಬ್ಬಾಳ ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷ ಖರ್ಗೆ ಪ್ರೈ. ಲಿಮಿಟೆಡ್: ಸಂಸದ ಉಮೇಶ್ ಜಾಧವ್
2ನೇ ಹಂತದ ನಾಯಕರನ್ನು ಬೆಳೆಸುವ ಆಸಕ್ತಿ ಮಲ್ಲಿಕಾರ್ಜುನ ಖರ್ಗೆ ಪರಿವಾರಕ್ಕಿಲ್ಲ. ಕಾಂಗ್ರೆಸ್ ರಾಜಕೀಯ ಬಂಡವಾಳ ಹೂಡಿಕೆಯನ್ನು ಬೇರೆಯವರ ಬದಲಾಗಿ ತಮ್ಮ ಮಕ್ಕಳು, ಅಳಿಯಂದಿರ ಮೇಲೆ ಮಾಡುತ್ತಿದೆ ಎಂದು ಸಂಸದ ಡಾ.ಉಮೇಶ್ ಜಾಧವ್ ಹೇಳಿದರು.
ಪ್ರತಿಶತ ಮತದಾನ ಗುರಿ ಮುಟ್ಟಲು ಸಿಇಒ ಮೀನಾ ಕರೆ
ಯಾವುದೇ ಆಸೆ-ಆಮಿಷೆಗಳಿಗೆ ಬಲಿಯಾಗದೆ ಪವಿತ್ರವಾದ ಹಕ್ಕನ್ನು ಚಲಾಯಿಸಬೇಕು ಎಂದು ಜಿಪಂ ಸಿಇಒ ಭಂವರ್ ಸಿಂಗ್ ಮೀನಾ ಕರೆ ನೀಡಿದರು. ಕಲಬುರಗಿಯಲ್ಲಿ ಮನಸಾಕ್ಷಿ ಮತ ದೇಶಕ್ಕೆ ಹಿತ ಎನ್ನುವ ಮತ ಕಾವ್ಯ ಎಂಬ ಜನಜಾಗೃತಿ ಕವಿಗೋಷ್ಠಿ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಮೊದಲ ಹಂತದ ಚುನಾವಣೆ ಬಳಿಕ ಬಿಜೆಪಿಗೆ ಸೋಲಿನ ಭೀತಿ: ಖಂಡ್ರೆ
ಸೋಲಿನ ಭಯ ಬಂದಿರುವ ಕಾರಣದಿಂದಲೇ ನಮ್ಮ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದ ವಿಷಯಗಳ ಬಗ್ಗೆಯೂ ಬಿಜೆಪಿಯವರು ಮಾತನಾಡುತ್ತಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪರ ಅಜಯ್ ಸಿಂಗ್ ಮತ ಯಾಚನೆ
ಜೇವರ್ಗಿ ತಾಲೂಕಿನಲ್ಲಿ ಬರುವ ರಂಜಣಗಿ, ಹುಲ್ಲೂರ್, ಇಟಗಾ, ಅಂಕಲಗಾ ಸೇರಿದಂತೆ ಅನೇಕ ಪಂಚಾಯ್ತಿಗಳಲ್ಲಿ ಸರಣಿ ಸಭೆಗಳನ್ನು ನಡೆಸಿದ ಶಾಸಕ, ಕೆಕೆಆರ್ಡಿಬಿ ಅಧ್ಯಕ್ಷರಾದ ಡಾ. ಅಜಯ್ ಸಿಂಗ್ ಕಾಂಗ್ರೆಸ್ ಪರ ಮತ ಯಾಚಿಸಿದರು.
< previous
1
...
114
115
116
117
118
119
120
121
122
...
212
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ