• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಮಾ ನೀರಿಗೆ ನ್ಯಾಯಾಂಗದ ಮೊರೆಗೆ ನಿರ್ಧಾರ
ಭೀಮಾ ನದಿ ನೀರಿನಲ್ಲಿ ನಮ್ಮ ಪಾಲು ಪಡೆಯುವ ನಿಟ್ಟಿನಲ್ಲಿ ಸುಪ್ರಿಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ನ್ಯಾಯಾಂಗದ ಮೆಟ್ಟಿಲು ಹತ್ತೋಣ: ಶಾಸಕ ಯಶವಂತ್ರಾಯ ಪಾಟೀಲ್
ಕಾಂಗ್ರೆಸ್‌ ಅವಧಿಯಲ್ಲಿ ಸರ್ಕಾರದ ಖಜಾನೆ ಖಾಲಿ: ಆರ್‌. ಅಶೋಕ
ಒಂದು ಹೊಸದಾಗಿ ಕಟ್ಟಡ, ಶೌಚಾಲಯ ನಿರ್ಮಿಸಿಲ್ಲ. ಏಕೆಂದರೆ ಕಾಂಗ್ರೆಸ್‌ ಸರ್ಕಾರದಲ್ಲಿ ಹಣ ಇಲ್ಲದೇ ಖಜಾನೆ ಬರಿದಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ಕಾಡುತ್ತಿದೆ. ಇಂತಹ ದಿವಾಳಿ ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತು ಹೋಗುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಲೇವಡಿ ಮಾಡಿದ್ದಾರೆ.
ಅಕ್ರಮ ಮದ್ಯ ಸಾಗಾಟ, ಹಂಚಿಕೆಗೆ ಕಡಿವಾಣ ಹಾಕಿ: ಡಿಸಿ
ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಮತ್ತು ಸಾಗಾಟಕ್ಕೆ ಕಡಿವಾಣ ಹಾಕಬೇಕು. ಕಳ್ಳಬಟ್ಟಿ ಮದ್ಯ ಮಾರಾಟಕ್ಕೂ ಬ್ರೆಕ್ ಹಾಕಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ: ನಾಳೆಯಿಂದ ಪರೀಕ್ಷೆ ಆರಂಭ
ನಾಳೆ (ಮಾ.25)ಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಶನಿವಾರ ಪರೀಕ್ಷಾ ಕೇಂದ್ರಗಳಲ್ಲಿ ನೋಂದಣಿ ಸಂಖ್ಯೆ ಹಾಕುವ ಕೆಲಸ ಶಿಕ್ಷಕರು ಮಾಡಿದರು.
ಮತದಾರರ ಸಾಕ್ಷರತಾ ಕ್ಲಬ್ ಸಂಯೋಜಕರಿಗೆ ತರಬೇತಿ
ಕಲಬುರಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಇತ್ತೀಚೆಗೆ ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶಾಲಾ-ಕಾಲೇಜುಗಳಲ್ಲಿನ ಮತದಾರರ ಸಾಕ್ಷರತಾ ಕ್ಲಬ್ ಗಳ ತರಬೇತಿದಾರರು ಮತ್ತು ಕ್ಲಬ್ ಸಂಯೋಜಕರಾಗಿರುವ ಶಿಕ್ಷಕ, ಉಪನ್ಯಾಸಕರಿಗೆ ಮತದಾರರ ಜಾಗೃತಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಲೋಕ ಅದಾಲತ್: 3659 ಪ್ರಕರಣಗಳಲ್ಲಿ 3114 ಇತ್ಯರ್ಥ
1493 ಪ್ರಕರಣ ಕೈಗೆತ್ತಿಕೊಂಡು 1350 ಪ್ರಕರಣವನ್ನು ಇತ್ಯರ್ಥ ಪಡಿಸಿದರು. ಹಿರಿಯ ಶ್ರೇಣಿ, ಕಿರಿಯ ಶ್ರೇಣಿ ಮತ್ತು ಹೆಚ್ಚುವರಿ ನ್ಯಾಯಾಲಯದ ಒಟ್ಟು 3659 ಪ್ರಕರಳಲ್ಲಿ 3114 ಇತ್ಯರ್ಥಗೊಳಿಸಿದ್ದಾರೆ.
ಅಧಿಕ ಮತಗಳಿಂದ ಜಾಧವ್‌ರನ್ನು ಗೆಲ್ಲಿಸಿ: ಶಿವರಾಜಪಾಟೀಲ್
ಕಲಬುರಗಿ ಜಿಲ್ಲೆಯಲ್ಲಿ ಅಭ್ಯರ್ಥಿಯಾಗಿರುವ ಡಾ. ಉಮೇಶ ಜಾಧವ ಅವರು ೨ ಲಕ್ಷಕ್ಕೂ ಅಧಿಕ ಮತಗಳಿಂದ ವಿಜಯಿಶಾಲಿಯಾಗಲು ನಾವೇಲ್ಲರೂ ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜಪಾಟೀಲ್ ರದ್ದೇವಾಡಿ ಹೇಳಿದರು.
ಚಂದ್ರಂಪಳ್ಳಿ ಜಲಾಶಯದಿಂದ ನೀರು ಹರಿಸಲು ಮನವಿ
ಚಂದ್ರಂಪಳ್ಳಿ ಜಲಾಶಯದಿಂದ ಬಲದಂಡೆ ಮತ್ತು ಎಡದಂಡೆ ಮುಖ್ಯಕಾಲುವೆಗೆ ನೀರು ಹರಿಸಲು ಅಚ್ಚುಕಟ್ಟು ಪ್ರದೇಶದ ರೈತರು ಚಂದ್ರಂಪಳ್ಳಿ ಜಲಾಶಯ ಹತ್ತಿರ ಶನಿವಾರ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿದರು.
ಸ್ಟೇಶನ್ ತಾಂಡಾದಲ್ಲಿ ಚರಂಡಿ ಸ್ವಚ್ಛತೆಗೆ ಕರವೇ ಒತ್ತಾಯ
ಸ್ಟೇಶನ್‌ ತಾಂಡಾವು ವಾರ್ಡ್‌ ನಂ ೮ ರಲ್ಲಿ ಬರುತ್ತಿದ್ದು, ಇಲ್ಲಿನ ಮನೆಗಳ ಬಳಿ ಚರಂಡಿಯು ಹಲವು ತಿಂಗಳುಗಳಿಂದ ಸ್ವಚ್ಛತೆ ಮಾಡದಿರುವುದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಸಾರ್ವಜನಿಕರು ಮಾರಕ ರೋಗಗಳಿಗೆ ತುತ್ತಾಗುವ ಭೀತಿಯಲ್ಲಿದ್ದಾರೆ. ಕೂಡಲೇ ಚರಂಡಿ ಸ್ವಚ್ಛತೆ ಮಾಡಬೆಕೇಂದು ಪುರಸಭೆ ಮುಖ್ಯಾಧಿಕಾರಿ ಸಂಜೀವ ಮಾಂಗ್‌ಗೆ ಮನವಿ ಸಲ್ಲಿಸಲಾಯಿತು.
ಅರಣ್ಯಗಳಿಂದ ಪರಿಸರ ಸಮತೋಲನ ಸಾಧ್ಯ: ರಮೇಶ
ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಕಿರು ಮೃಗಾಲಯದಲ್ಲಿ ಅರಣ್ಯ ಇಲಾಖೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ವಿಶ್ವ ಅರಣ್ಯ ದಿನಾಚರಣೆತಯನ್ನು ವಲಯ ಅರಣ್ಯ ಅಧಿಕಾರಿ ರಮೇಶ ಗಾಣಿಗೇರ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 192
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved