• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿಯಲ್ಲಿನ ಪ್ರಗತಿ ಪ್ರತಿ ಮನೆಗೆ ತಲುಪಿಸಿ: ಸಂಸದ ಡಾ.ಜಾಧವ್‌
ವಿರೋಧಿ ಪಕ್ಷದ ಅಭ್ಯರ್ಥಿ ಯಾರೇ ಇರಲಿ ಕಾರ್ಯಕರ್ತರು ಎಚ್ಚರದಿಂದ ಕೆಲಸ ಮಾಡಬೇಕಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಗ್ರಾಮೀಣ ಮಂಡಲ ಸಭೆಯಲ್ಲಿ ಸಂಸದ ಡಾ. ಉಮೇಶ್ ಕರೆ ನೀಡಿದರು.
ಅರಣ್ಯ ಹಾಳಾದರೆ ಬದುಕು ನಶ್ವರ: ಅನಿತಾ ದೊಡ್ಮನಿ
ಚವಡಾಪುರದಲ್ಲಿ ಇಂಚರ ಸ್ನೇಹಜೀವಿಗಳ ಬಳಗದ ವತಿಯಿಂದ ಆಯೋಜಿಸಿದ್ದ ವಿಶ್ವ ಅರಣ್ಯ ದಿನ, ಜಲ ದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಅನಿತಾ ದೊಡ್ಮನಿ, ರಾಣಿ ಬುಕ್ಕೆಗಾರ ಕಳವಳ ವ್ಯಕ್ತ ಪಡಿಸಿದರು.
ಶಾಂತಿ, ಸೌಹಾರ್ದತೆಯಿಂದ ಹೋಳಿ ಆಚರಿಸಿ: ಡಿಸಿ ಫೌಜಿಯಾ ಮನವಿ
ಹೋಳಿ ಹಬ್ಬದ 2 ದಿನ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು. ಚುನಾವಣೆ ನೀತಿ ಸಂಹಿತೆ, ಎಸ್‌ಎಸ್ಎಲ್‌ಸಿ ಪರೀಕ್ಷೆ ಹಾಗೂ ರಂಜಾನ್‌ ಹಬ್ಬ ಒಂದೇ ಸಮಯದಲ್ಲಿ ಬಂದಿರುವುದರಿಂದ ಪರಸ್ಪರ ಕೋಮು ಸೌಹಾರ್ದತೆ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಹೇಳಿದರು.
ಭೀಮಾ ತೀರದಲ್ಲಿ ಪ್ರಿಯಾಂಕ್‌, ಡಿಸಿ ವಿರುದ್ಧ ಭುಗಿಲೆದ್ದ ಆಕ್ರೋಶ
ನೀರಿಗಾಗಿ ಮುಂದುವರಿದ ಉಪವಾಸ, ವನವಾಸ, ಆಮರಣಾಂತ ಉಪವಾಸ ಕುಳಿತಿದ್ದ ಶಿವು ನಾಟೀಕಾರ್‌ ಆರೋಗ್ಯ ಕ್ಷೀಣ, ವಿಜಯಪುರಕ್ಕೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಜಿಲ್ಲಾ ಉಸ್ತುವಾರಿ ಪ್ರಿಯಾಂಕ್‌ ಖರ್ಗೆ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಹೋರಾಟದ ಸ್ಥಳಕ್ಕೆ ಭೇಟಿ ನೀಡಿಲ್ಲವೆಂದು ಹೋರಾಟ ಸಮಿತಿ ಮುಖ್ಯಸ್ಥ ಚಿದಾನಂದ ಮಠ ಆಕ್ರೋಶ ಹೊರಹಾಕಿದ್ದಾರೆ.
ನಾಳೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ ಚಿಂಚೋಳಿಗೆ ಭೇಟಿ
ತಾಲೂಕಿನ ಕಾಳಗಿ, ಮಿರಿಯಾಣ, ಚಿಂಚೋಳಿ ಪಟ್ಟಣದ ಕಾರ್ಯಕರ್ತರ ಮನೆಗಳಿಗೆ ಮತ್ತು ಮಠಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಚಂದಾಪೂರ ನಗರದಲ್ಲಿರುವ ಶಾಸಕ ಡಾ.ಅವಿನಾಶ ಜಾಧವ್ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಅಲ್ಲದೇ ತಾಲೂಕಿನ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಗಿರಿರಾಜ ನಾಟೀಕಾರ ಮಾತನಾಡಿ ತಿಳಿಸಿದರು.
ಹೋಳಿ ಹಬ್ಬ ಸೌಹಾರ್ದತೆಯಿಂದ ಆಚರಿಸಿ: ಪೊಲೀಸ್‌ ಆಯುಕ್ತ ಚೇತನ್
ಕಲಬುರಗಿ ಜಿಲ್ಲೆಯಾದ್ಯಂತ ಹೋಳಿ ಹಬ್ಬದ ನಿಮಿತ್ತ ಮಾ.25ರಂದು ಕಾಮದಹನ ಮತ್ತು ಮಾ.26ರಂದು ಧುಲಂಡಿಯನ್ನು ಶಾಂತಿ ಮತ್ತು ಸೌಹಾರ್ದಯುತವಾಗಿ ಆಚರಿಸುವಂತೆ ನಗರ ಪೊಲೀಸ್‌ ಆಯುಕ್ತ ಚೇತನ್ ಆರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಸಿಎಂ ಸಿದ್ದರಾಮಯ್ಯ ಪತ್ರಕ್ಕೂ ಸ್ಪಂದಿಸದ ಮಹಾರಾಷ್ಟ್ರ ಸರ್ಕಾರ!
ನೀರು ಹರಿಸಲು ಮಹಾರಾಷ್ಟ್ರ ಸಿಎಂಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾ.7ರಂದೇ ಪತ್ರ ಬರೆದಿದ್ದರೂ ಕೂಡಾ ಇಂದಿಗೂ ಮಹಾರಾಷ್ಟ್ರ ಸರ್ಕಾರ ಈ ವಿಷಯವಾಗಿ ಯಾವುದೇ ಸ್ಪಂದನೆ ತೋರದೆ ಮೌನವಾಗಿರೋ ವಿಚಾರ ಬೆಳಕಿಗೆ ಬಂದಿದೆ.
ಭಕ್ತರ ಹೃದಯ ಮಂದಿರದಲ್ಲಿ ಹಾರಕೂಡ ಶ್ರೀ ನೆಲೆಸಿದ್ದಾರೆ
ಸಮಾಜದ ಏಳಿಗೆಗಾಗಿ ಶಿಕ್ಷಣ, ಆರೋಗ್ಯ, ಸಾಹಿತ್ಯ, ಕಲೆ, ಸಂಗೀತ, ಕ್ರೀಡೆ ಸಮಾಜ ಮುಖಿಯಾಗಿ ಸಮಾಜ ಏಳಿಗೆಗಾಗಿ ಹಾರಕೂಡ ಮಠವು ಭಕ್ತರ ಬೆನ್ನುಲುಬಾಗಿ ನಿಂತು ಆಶೀರ್ವಾದ ಮಾಡುತ್ತಿದೆ.
ಕಾರ್ಮಿಕರ ಒಗ್ಗಟ್ಟು ಮುರಿಯುವ ಎಸಿಸಿಗೆ ಪಾಠ ಕಲಿಸಿ: ರಾಠೋಡ
ಕಾರ್ಮಿಕರಲ್ಲೇ ಗುತ್ತಿಗೆ ಕಾರ್ಮಿಕರು ಮತ್ತು ನೌಕರರು ಎಂಬ ಬೇದಭಾವ ಹುಟ್ಟಿಸಿ ಒಡಕು ಮೂಡಿಸಲು ಕಾರ್ಮಿಕರನ್ನೇ ಕಾರ್ಮಿಕರ ವಿರುದ್ಧ ಎತ್ತಿಕಟ್ಟುವ ಸತತ ಪ್ರಯತ್ನ
ಆರು ತಿಂಗಳಿಂದ ಪಿಂಚಣಿ: ಕಚೇರಿಗೆ ವಯೋವೃದ್ಧರ ಅಲೆದಾಟ
ಬ್ಯಾಂಕ್‌ ಖಾತೆಗಳಿಗೆ ಆಧಾರ್ ಜೋಡಣೆಯಲ್ಲಿನ ತೊಂದರೆಯಿಂದಾಗಿ ಆಳಂದ ತಾಲೂಕಿನಲ್ಲಿರುವ ಅನಕ್ಷರಸ್ಥ 767 ವಯೋವೃದ್ಧರು ಮಾಸಿಕ ಪಿಂಚಣಿ ಬಾರದೆ 6 ತಿಂಗಳಿಂದ ನಿತ್ಯ ಕಚೇರಿಗಳಿಗೆ ಅಲೆದಾಡುತ್ತ ಪರದಾಡತೊಡಗಿದ್ದಾರೆ.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 192
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved