ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಜನಿ ಜಲಾಶಯದಿಂದ 5 ಟಿಎಂಸಿ ನೀರು ಹರಿಸಲು ಮನವಿ
ಕುಡಿಯುವ ನೀರಿಗೋಸ್ಕರ ಉಜನಿ ಜಲಾಶಯದಿಂದ ತುರ್ತಾಗಿ 5 ಟಿಎಂಸಿ ನೀರು ಬಿಡುವಂತೆ ಕೋರಿ ಮಹಾರಾಷ್ಟ್ರದ ಸೊಲ್ಲಾಪುರ ಡಿಸಿಗೆ ಕಲಬುರಗಿ ಡಿಸಿ ಫೌಜಿಯಾ ತರನ್ನುಮ್ ಪತ್ರ ಬರೆದು ಆಗ್ರಹಿಸಿದ್ದಾರೆ.
ಎಂಪಿ ಚುನಾವಣೆ: ಅಕ್ರಮಗಳ ಕಣ್ಗಾವಲಿಗೆ 7 ಚೆಕ್ ಪೋಸ್ಟ್
ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ಮುಕ್ತ, ಹಾಗೂ ನ್ಯಾಯಸಮ್ಮತವಾಗಿ ನಡೆಸಲು ತಾಲೂಕಿನಲ್ಲಿ ಗಡಿಭಾಗ ಸೇರಿದಂತೆ 7 ಕಡೆ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ
ಶ್ರೇಯಾಂಕ್ ಪಾಟೀಲ್ ಸಾಧನೆಗೆ ಅಜಯ್ ಸಿಂಗ್ ಸಂತಸ
ಜೇವರ್ಗಿಯ ಕೋಳಕೂರು ಮೂಲದ ಶ್ರೇಯಾಂಕ್ ಪಾಟೀಲ್ ಇವರು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮಾಡುತ್ತಿರುವ ಸಾಧನೆ ಬಗ್ಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.
ಭೀಮಾ ನದಿಗೆ ನೀರು ಹರಿಸಲು ಕೃಷ್ಣಾ ಬಾಜಪೇಯಿ ಪತ್ರ
ಕಲಬುರಗಿ ಪ್ರಾ. ಆಯುಕ್ತ ಕೃಷ್ಣಾ ಬಾಜಪೇಯಿಯವರು ಕೃಷ್ಣಾ ಭಾಗ್ಯ ಜಲ ನಿಗಮಕ್ಕೆ ಪತ್ರ ಬರೆದು ನಾರಾಯಣಪೂರ ಅಥವಾ ಆಲ್ಮಟ್ಟಿಯಿಂದ ಇಂಡಿ ಶಾಖಾ ಕಾಲುವೆ ಮೂಲಕ ನೀರು ಹರಿಸಿ ಅಫಜಲ್ಪುರ ತಾಲೂಕಿನ ಮಣ್ಣೂರಿನಿಂದ ಭೀಮಾ ನದಿಗೆ ಸೇರುವಂತೆ ಮಾಡಿ ನದಿ ತೀರದಲ್ಲಿ ಭುಗಿಲೆದ್ದಿರುವ ನೀರಿನ ಹಾಹಾಕಾರ ಶಮನಕ್ಕೆ ಮುಂದಾಗಿದ್ದಾರೆ.
ಹೆಚ್ಚಾದ ನೀರಲ್ಲ, ನಮ್ಮ ಪಾಲಿನ ನೀರು ಕೊಡಬೇಕು: ಡಾ. ಜಾಧವ್
ಮಳೆಗಾಲದಲ್ಲಿ ಪ್ರವಾಹ ಬಂದಾಗ ನೀರು ಬಿಡುವುದು ಮಾತ್ರವಲ್ಲ ನಮ್ಮ ಪಾಲಿನ ನಿರು ಕೂಡ ಮಹಾರಾಷ್ಟ್ರದವರು ಕೊಡಬೇಕೆಂದು ಸಂಸದ ಡಾ. ಉಮೇಶ ಜಾಧವ ಆಗ್ರಹಿಸಿದರು.
ಕಾವೇರಿದ ಭೀಮೆಯ ಒಡಲು: ಇಂದು ಅಫಜಲ್ಪುರ ಬಂದ್
ನೀರಿಲ್ಲದೆ ಬತ್ತಿ ಹೋಗಿರುವ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 5 ಟಿಎಂಸಿ ಅಥವಾ ಕೃಷ್ಣಾ ನದಿಯ ಆಲ್ಮಟ್ಟಿ, ನಾರಾಯಣಪುರ ಜಲಾಶಯಿದಂದಲಾದರೂ ನೀರು ಹರಿಸಬೇಕೆಂಬ ಕೂಗು ಭೀಮಾ ನದಿ ತೀರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಮತಗಟ್ಟೆಗಳಿಗೆ ಮೂಲ ಸೌಲಭ್ಯ ಕಲ್ಪಿಸಬೇಕು: ತಾ.ಪಂ. ಇಒ
ಪ್ರತಿ ಮತಗಟ್ಟೆಯಲ್ಲಿ ಟೇಬಲ್ ಕುರ್ಚಿ ಕುಡಿಯುವ ನೀರು, ಸ್ವಚ್ಛತೆ ವಿದ್ಯುತ್ ಸೌಲಭ್ಯ ಶೌಚಾಲಯ ವ್ಯವಸ್ಥೆ ರ್ಯಾಂಪ್ ವ್ಯವಸ್ಥೆ,ಸೇರಿದಂತೆ ಇತರೆ ಮೂಲ ಸೌಲಭ್ಯಗಳು ಮತಗಟ್ಟೆಗಳ ಕೊಠಡಿಗಳಿಗೆ ಒದಗಿಸಬೇಕು.
ಸಂಗೀತ- ಮಾತಿನ ಸಮಾಗಮ ಕಾವ್ಯವೇ ಖವ್ವಾಲಿ
ಸಂಗೀತದ ಪ್ರಕಾರಗಳಲ್ಲಿ ಸೂಫಿ ಕಾವ್ಯವಾದ ಖವ್ವಾಲಿ ಸುಪ್ರಸಿದ್ಧ ಕಲೆಯಾಗಿದೆ. ಖವ್ವಾಲಿ ಪ್ರಧಾನವಾಗಿ ಪ್ರೀತಿ, ಭಕ್ತಿ ಮತ್ತು ಹಂಬಲವನ್ನು ಒಳಗೊಂಡಿದ್ದು, ಪ್ರಥಮವಾಗಿ ವಾಸುಸ್ತಿ ಸೂಫಿ ಇದನ್ನು ಬಳಸಿದರು.
ಎಚ್ಕೆಇ ಚುನಾವಣೆ: ಶಶಿಲ್ ನಮೋಶಿ ತಂಡ ಗೆಲುವು
ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಎಂಎಲ್ಸಿ ಶಶಿಲ್ ಜಿ.ನಮೋಶಿ ಅವರು 617 ಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಸಂತೋಷ ಬಿಲಗುಂದಿ 502 ಮತ ಪಡೆದು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ.
ಬಹುತ್ವದ ಪ್ರತಿಪಾದಕ ಬರಗೂರು ರಾಮಚಂದ್ರಪ್ಪ: ಡಾ. ನಿಂಗಪ್ಪ
ಕನ್ನಡ ಸಾಹಿತ್ಯದ ಸಾಂಪ್ರದಾಯಕತೆಯನ್ನು ಮೀರಿ ನಿಂತವರು ದಲಿತ-ಬಂಡಾಯದ ಲೇಖಕರು. ಹೊಸದೊಂದು ಬದುಕು ಕಟ್ಟಿಕೊಡುವಲ್ಲಿ ಅಕ್ಷರ ದುಡಿಸಿಕೊಂಡವರಲ್ಲಿ ಬರಗೂರು ರಾಮಚಂದ್ರಪ್ಪ ಪ್ರಮುಖರು.
< previous
1
...
118
119
120
121
122
123
124
125
126
...
192
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ