• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರು ಹರಿಸಲು ಆಗ್ರಹಿಸಿ ನಾಳೆ ಅಫಜಲ್ಪುರ ಬಂದ್‌ಗೆ ಕರೆ
ಮಳೆ ಬಾರದೆ ಎಲ್ಲರೂ ಸಂಕಷ್ಟ ಅನುಭವಿಸುವಂತಾಗಿದೆ. ಭೀಮಾ ನದಿ ಸಂಪೂರ್ಣ ಬತ್ತಿಹೋಗಿದೆ. ಉಜನಿ ಜಲಾಶಯದಿಂದ ನಮ್ಮ ಹಕ್ಕಿನ ನೀರು ಪಡೆದುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ: ಶಾಸಕ ಎಂ.ವೈ. ಪಾಟೀಲ್ ಭರವಸೆ
ಮದರಾ(ಬಿ) ಮತಗಟ್ಟೆಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
ಲೋಕಸಭೆ ಚುನಾವಣೆ ಹಿನ್ನೆಲೆ ಮತಗಟ್ಟೆಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳಿರುವಂತೆ ನೋಡಿಕೊಳ್ಳುವುದು ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ತಿಳಿಸಿದರು.
ಪ್ರಧಾನಿ ಮೋದಿ ಹೇಳಿಕೆ ಹಾಸ್ಯಾಸ್ಪದ: ಸಚಿವ ಶರಣಪ್ರಕಾಶ್ ಟೀಕೆ
ಇತ್ತೀಚೆಗೆ ಕಲಬುರಗಿ ನಗರಕ್ಕೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಡುಗೆ ಏನೂ ಇಲ್ಲ ಎಂದಿರುವುದು ಹಾಸ್ಯಾಸ್ಪದ.
ಭೀಮಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
ಪ್ರತಿ ಬಾರಿ ಮಳೆ ಕೊರತೆ ಕಾಡಿದಾಗ, ಭೀಕರ ಬರಗಾಲ ಎದುರಾದಾಗ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಭೀಮಾ ನದಿ ತೀರದ ಲಕ್ಷಾಂತರ ರೈತರು 2 ಕಾರಣಕ್ಕಾಗಿ ಕಂಗಾಲಾಗುತ್ತಾರೆ.
ಸರಣಿ ದೌರ್ಜನ್ಯ ಖಂಡಿಸಿ ಬೀದಿಗಿಳಿದ ಕೋಲಿ ಸಮುದಾಯ
ಕೋಲಿ ಸಮಾಜವನ್ನು ಗುರಿಯಾಗಿಸಿಕೊಂಡು ಕೆಲವು ಕಿಡಿಗೇಡಿಗಳು ಸಮಾಜದ ಮುಖಂಡರನ್ನು ಕೊಲೆ ಮಾಡುವ ಮೂಲಕ ಹೆದರಿಸುವ ತಂತ್ರ ರೂಪಿಸುತ್ತಿದ್ದಾರೆಂದು ಆರೋಪಿಸುತ್ತ ಕೋಲಿ, ಕಬ್ಬಲಿಗ ಸಮಾಜದವರು ಭಾರಿ ಸಂಖ್ಯೆಯಲ್ಲಿಂದು ಪ್ರತಿಭಟನೆ ನಡೆಸಿ ಗಮನ ಸಳೆದರು.
ಯುನೈಟೆಡ್‌ ಆಸ್ಪತ್ರೆಯಿಂದ 180 ಜನರಿಗೆ ಯಶಸ್ವಿ ತರಬೇತಿ
ಕಲ್ಯಾಣ ಕರ್ನಾಟಕದ ಮುಂಚೂಣಿಯಲ್ಲಿರುವ ಯುನೈಟೆಡ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಆರೋಗ್ಯದ ಎಮರ್ಜೆನ್ಸಿಯಲ್ಲಿ ಜನರೇನು ಮಾಡಬೇಕು ಎಂದು ತಿಳಿಸಲು ಹಾಗೂ ಅರಿವು ಮೂಡಿಸಲು ಸಾಮಾನ್ಯ ಜನರಿಗಾಗಿ ಮತ್ತು ವೈದ್ಯಕೀಯ ವೃತ್ತಿಪರರಿಗಾಗಿ ಸಿಪಿಆರ್ ಮತ್ತು ಬಿಸಿಎಲ್ಎಸ್ ತರಬೇತಿ ಶಿಬಿರ ಏರ್ಪಡಿಸಿತ್ತು.
ಜೆಡಿಎಸ್ ಬಲವರ್ಧನೆಗೆ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ ಕರೆ
ತಳಮಟ್ಟದಿಂದ ಜೆಡಿಎಸ್ ಬಲವರ್ಧನೆಗೆ ಕಾರ್ಯಕರ್ತರು, ಮುಖಂಡರು ಮುಂದಾಗಬೇಕು ಎಂದು ಪಕ್ಷದ ಜಿಲ್ಲಾ ನೂತನ ಅಧ್ಯಕ್ಷ ಬಾಲರಾಜ ಗುತ್ತೇದಾರ ಕರೆ ನೀಡಿದ್ದಾರೆ.
ಮಣ್ಣೂರು ಭೀಮಾ ತೀರದಲ್ಲಿ ಮರಳುಗಳ್ಳರ ಹಾವಳಿ
ಅಫಜಲ್ಪುರ ತಾಲೂಕಿನಲ್ಲಿ ಬತ್ತಿ ಬರಿದಾಗಿರುವ ಭೀಮಾ ನದಿಗೆ ಜೆಸಿಬಿ, ಟ್ರ್ಯಾಕ್ಟರ್‌, ಟಿಪ್ಪರ್‌, ಸಲಿಕೆ, ಬುಟ್ಟಿಗಳೊಂದಿಗೆ ನುಗ್ಗುವ ಮರಳುಗಳ್ಳರು ನದಿಯೊಡಲು ಬೇಕಾಬಿಟ್ಟಿ ಬಗೆದು ಉಸುಕನ್ನು ಕಳ್ಳಸಾಗಾಟ ಮಾಡುತ್ತಿದ್ದಾರೆ.
ಎಂಪಿ ಚುನಾವಣೆ: ತಾಲೂಕು ಮಟ್ಟದ ಅಧಿಕಾರಿಗಳ ಸಭೆ
ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಜಾರಿಗೊಳಿಸಿದ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು
ಬತ್ತಿದ ಭೀಮಾ ತೀರದಲ್ಲಿ ಉಪವಾಸ ಸತ್ಯಾಗ್ರಹ ಆರಂಭ
ಬತ್ತಿ ಬರಡಾಗಿರುವ ಭೀಮಾ ನದಿ ಒಡಲಿಗೆ ಮಹಾರಾಷ್ಟ್ರದ ಉಜನಿಯಿಂದ ನೀರು ಹರಿಸಬೇಕು. ಇಲ್ಲಾಂದ್ರೆ ಪಕ್ಕದ ಕೃಷ್ಣಾ ನದಿ ಆಲಮಟ್ಟಿ ಅಣೆಕಟ್ಟಿನಿಂದಲಾದರೂ 5 ಟಿಎಂಸಿ ನೀರು ಹರಿಸಬೇಕು
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 192
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved