• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಆಡಳಿತ ಮೆಚ್ಚಿ ಕಾಂಗ್ರೆಸ್ ನಾಯಕರೆಲ್ಲ ಬಿಜೆಪಿಗೆ: ಸಂಸದ ಜಾಧವ್‌
ರಾಹುಲ್ ಗಾಂಧಿಯವರ ಜೊತೆ ಪಾದಯಾತ್ರೆ ಮಾಡಿದವರು ಮತ್ತು ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಪರಮಾಪ್ತರು ಎಲ್ಲರೂ ಕೂಡ ಕಾಂಗ್ರೆಸ್ ತ್ಯಜಿಸಿ ರಾಷ್ಟ್ರಕ್ಕೆ ಮೋದಿ ಬೇಕೆಂಬ ಒಂದೇ ಉದ್ದೇಶದಿಂದ ಬಿಜೆಪಿಗೆ ಪಕ್ಷಾಂತರ ಹೊಂದಿ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಮೋದಿಯವರ ಜೊತೆ ಕೈಜೋಡಿಸಲು ಸಿದ್ಧರಾಗಿದ್ದಾರೆ.
ಆರ್.ಜೆ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100 ಫಲಿತಾಂಶ
ಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ಶಿಕ್ಷಣ ಸಂಸ್ಥೆಯ ಸಂಚಾಲಿತ ರಮಾಬಾಯಿ ಜಹಾಗೀರದಾರ (ಆರ್.ಜೆ) ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನ 248 ವಿದ್ಯಾರ್ಥಿಗಳಲ್ಲಿ 149 ವಿದ್ಯಾರ್ಥಿಗಳು ಉನ್ನತಶ್ರೇಣಿ (ಡಿಸ್ಟಿಂಗ್‍ಷನ್), 99 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ (ಫಸ್ಟ್ ಕ್ಲಾಸ್) ಪಡೆದಿದ್ದಾರೆ.
ನವ ಭಾರತ ಕಾಲೇಜಿಗೆ ಶೇ.100 ಫಲಿತಾಂಶ
ಜೇವರ್ಗಿ ಪಟ್ಟಣದಲ್ಲಿರುವ ನವ ಭಾರತ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ 100ಕ್ಕೆ 100ರ ಫಲಿತಾಂಶ ಲಭಿಸಿದೆ.
ಕಲಬುರಗಿ ದಿಶಾ ಕಾಲೇಜಿಗೆ ದಾಖಲೆಯ 295 ಡಿಸ್ಟಿಂಕ್ಷನ್‌
ದಿಶಾ ಪಪೂ ಕಾಲೇಜು ಪ್ರಸಕ್ತ ಸಾಲಿನ ಪಿಯುಸಿ ಫಲಿತಾಂಶದಲ್ಲಿ ದಾಖಲೆ ಬರೆದಿದೆ. ಕಾಲೇಜು ಆರಂಭ‍ಾಗಿ 8 ವರ್ಷಗಳಾಗಿದ್ದು ಈ ಬಾರಿಯ ಫಲಿತಾಂಶ ಹಲವು ಕಾರಣಗಳಿಂದಾಗಿ ಕಾಲೇಜಿಗೆ ವಿಶೇಷವಾಗಿದೆ.
ಕಲಬುರಗಿ ಇಬ್ಬರು ಮಕ್ಕಳು ರಾಜ್ಯಕ್ಕೆ 4ನೇ ರ್‍ಯಾಂಕ್‌
ಕಲಬುರಗಿ ನಗರದ ಸರ್ವಜ್ಞ ಕಾಲೇಜಿನ ಪ್ರವೀಣ, ಎಸ್ಬಿಆರ್‌ ಕಾಲೇಜಿನ ಸಮರ್ಥ ಸಾಧಕ ಕಲಬುರಗಿಯ ವಿದ್ಯಾರ್ಥಿಗಳು; ಸರ್ವಜ್ಞ ಕಾಲೇಜಿನ ಪ್ರವೀಣ ನಾಲ್ಕೂ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದು ಬೆರಗಿನ ಸಾಧನೆ ಮಾಡಿದ್ದಾರೆ.
ಎಸ್‌ಆರ್‌ಎನ್‌ ಮೇಹ್ತಾ ವಾಣಿಜ್ಯ- ವಿಜ್ಞಾನ ಕಾಲೇಜಿಗೆ ದಾಖಲೆಯ ಅತ್ಯುತ್ತಮ ಫಲಿತಾಂಶ
ಪ್ರಸಕ್ತ ಪಿಯುಸಿ ಫಲಿತಾಂಶದಲ್ಲಿ ಇಲ್ಲಿನ ಎಸ್‌ಆರ್‌ಎನ್ ಮೇಹ್ತಾ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ ಬಂದಿದೆ, ಮೇಹ್ತಾ ಪಪೂ ಕಾಲೇಜಿಗೆ ಶೇ.97.07 ಫಲಿತಾಂಶ ಬಂದಿದೆ.
ಕಾಲೇಜಲ್ಲಿ ಲಿಫ್ಟ್‌ ನಿರ್ಮಿಸಿ ವಿಕಲ ಚೇತನರಿಗೆ ಸರ್ವಜ್ಞ ಊರುಗೋಲು
ಕಲಬುರಗಿ ನಗರದ ರಾಮ ಮಂದಿರದಿಂದ ಹೈಕೋರ್ಟ್‌ಗೆ ಸಂಪರ್ಕ ಕಲ್ಪಿಸುವ ರಿಂಗ್‌ ರಸ್ತೆಯಲ್ಲಿರುವ ಸರ್ವಜ್ಞ ಕಾಲೇಜು ತನ್ನಲ್ಲಿ ಓದಲು ಬಂದ ವಿಕೇಲ ಚೇತನ ಮಕ್ಕಳಿಗಾಗಿ ಲಿಫ್ಟ್‌ ನಿರ್ಮಿಸಿ ಮಾನವೀಯತೆ ಮಿಡಿದಿದೆ.
ಮಾಲೀಕಯ್ಯ ಬೆಂಬಲಿಗರ ವಿರೋಧದ ನಡುವೆ ನಿತೀನ್‌ ಬಿಜೆಪಿ ಸೇರ್ಪಡೆ
ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಯಾಗಿದ್ದ ಸಹೋದರ ಮಾಲೀಕಯ್ಯ ಗುತ್ತೇದಾರ ಸೋಲಿಗೆ ಪ್ರಮುಖ ಕಾರಣವಾಗಿದ್ದ ನಿತೀನ್ ಗುತ್ತೇದಾರ ಹಿರಿಯ ಸಹೋದರ ಮಾಲೀಕಯ್ಯ ಬೆಂಬಲಿಗರ ವಿರೋಧದ ನಡುವೆಯೂ ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಎಸ್.ಬಿ.ಆರ್ ಕಾಲೇಜು ರಾಜ್ಯಕ್ಕೆ 4 ಮತ್ತು 9 ನೇ ರ್‍ಯಾಂಕ್‌
ಶರಣಬಸವೇಶ್ವರ ಸಂಯುಕ್ತ ವಸತಿ ಪಪೂ ಕಾಲೇಜಿನ ವಿದ್ಯಾರ್ಥಿಗಳು ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಪಿಯುಸಿ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ.
ಕಾಂಗ್ರೆಸ್‌ ಬಡವರ ಬದುಕು ಕಟ್ಟುವುದಾಗಿದೆ: ಪ್ರಿಯಾಂಕ್‌ ಖರ್ಗೆ
ಕಾಂಗ್ರೆಸ್‌ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾಭಿಮಾನದಿಂದ ಜೀವನ ಮಾಡಲು ನೆರವು ನೀಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಹಣ ಬಡವರಿಗೆ ನೀಡಲಾಗುತ್ತಿದೆ.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved