• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಡ್ರಾಮಿ ಪಟ್ಟಣದಲ್ಲಿ ರಾತ್ರಿ ಬೆಳಗದ ಬೀದಿ ದೀಪಗಳು
ಬೀದಿ ದೀಪಗಳು ಚಾಲ್ತಿಯಲ್ಲಿರದೇ ಕೆಟ್ಟುಹೋದ ಪರಿಣಾಮ ಪಟ್ಟಣ ಕಗ್ಗತ್ತಲಲ್ಲಿ ಮುಳುಗುವಂತಾಗಿದೆ. ರಾತ್ರಿಯಾದರೆ, ಮಹಿಳೆಯರು, ಮಕ್ಕಳು, ವೃದ್ಧರು ರಸ್ತೆಗೆ ಬರಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ.
ಹೆಚ್ಚಿದ ಉಷ್ಣ ಅಲೆ ಕಟ್ಟೆಚ್ಚರ: ಕಲಬುರಗಿ ಜಿಲ್ಲೆ ತತ್ತರ
ಕಳೆದ 6 ದಿನದಿಂದ ಇದ್ದ ಉಷ್ಣ ಅಲೆ ಎಚ್ಚರಿಕೆ ಮತ್ತೆ ಪುನರಾವರ್ತನೆಯಾಗಿದೆ. ಹವಾಮಾನ ಇಲಾಖೆಯವರು ಮತ್ತೆ ಏ.9 ಹಾಗೂ 10 ಎರಡು ದಿನಗಳ ಕಾಲ ಉಷ್ಣ ಮಾರುತಗಳು ಕಲಬುರಗಿ ಜಿಲ್ಲೆಯನ್ನು ಕಂಗೆಡಿಸುವ ಮುನ್ಸೂಚನೆ ನೀಡಿದ್ದಾರೆ.
ಮತದಾನದ ಪವಿತ್ರ ಕಾರ್ಯದಲ್ಲಿ ಭಾಗವಹಿಸಿ: ಗಾಣಿಗೇರ
ಮತದಾನ ಮಾಡುವ ಪವಿತ್ರ ಕಾರ್ಯದಲ್ಲಿ ಎಲ್ಲರೂ ಮತ್ತು ವಿಶೇಷವಾಗಿ ಎಲ್ಲಾ ಯುವಕರು ಕಡ್ಡಾಯವಾಗಿ ಭಾಗವಹಿಸುವುದರ ಮುಖಾಂತರ ಸದೃಢವಾದ ದೇಶವನ್ನು ಕಟ್ಟುವುದರಲ್ಲಿ ಕೈ ಜೋಡಿಸಬೇಕು.
ಯುಗಾದಿ ಸಂಭ್ರಮಕ್ಕೆ ಸಜ್ಜಾದ ಪುಣ್ಯಕ್ಷೇತ್ರಗಳು
ಅಫಜಲ್ಪುರ ತಾಲೂಕಿನ ಸುಕ್ಷೇತ್ರ ಹಾಗೂ ದಕ್ಷಿಣ, ಮಧ್ಯ ಭಾರತೀಯರ ನೆಚ್ಚಿನ ಪುಣ್ಯಕ್ಷೇತ್ರವಾಗಿರುವ ದೇವಲ ಗಾಣಗಾಪೂರದ ದತ್ತಾತ್ರೇಯ ದೇವಸ್ಥಾನದಲ್ಲಿ ನಸುಕಿನ ಜಾವ 3 ಗಂಟೆಗೆ ನಿರ್ಗುಣ ಪಾದುಕೆಗಳ ಮಹಾಪೂಜೆ, ರುದ್ರಾಭಿಷೇಕ, ಕೆಸರ ಲೇಪನ ಪೂಜೆ ನಡೆಯಲಿದೆ.
ಡಾ. ಚೆನ್ನಣ್ಣ ವಾಲಿಕಾರ್ ಆದರ್ಶ ಮುಂದಿನ ಪೀಳಿಗೆಗೆ ಮುಟ್ಟಬೇಕು: ಕುಲಕರ್ಣಿ
ಕಲ್ಯಾಣ ಕರ್ನಾಟಕ ಭಾಗದ ಮೇರು ಸಾಹಿತಿ ಡಾ. ಚೆನ್ನಣ್ಣ ವಾಲಿಕಾರ್ ಜನಮನದ ಕವಿಯಾಗಿ ಬೆಳೆದವರು ಮತ್ತು ಆದರ್ಶದ ಸಾಹಿತಿಯಾಗಿ ಬದುಕು ಮಾಡಿದವರಾಗಿದ್ದು ಅವರ ಆದರ್ಶವನ್ನು ಮುಂದಿನ ಜನಾಂಗಕ್ಕೆ ಮುಟ್ಟಿಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹಿರಿಯ ಸಾಹಿತಿಗಳಾದ ಡಾ. ಸ್ವಾಮಿರಾವ್ ಕುಲಕರ್ಣಿ ಹೇಳಿದರು.
ಪ್ರಾಣಿ-ಪಕ್ಷಿಗಳ ಬಾಯಾರಿಕೆ ಶಮನಕ್ಕೆ ಟ್ಯಾಂಕರ್‌ ನೀರು ಪೂರೈಕೆ
ಚಿಂಚೋಳಿ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿ ಮತ್ತು ಪಕ್ಷಿಗಳ ನೀರಿನ ದಾಹ ಇಂಗಿಸಲು ಕೃತಕ ನೀರಿನ ತೊಟ್ಟಿಗೆ ಅರಣ್ಯ ಇಲಾಖೆ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದೆ.
ಸಾಂಸ್ಕೃತಿಕ ಪರಂಪರೆ ಗೌರವಿಸುವ ಕಾರ್ಯ ಹೆಚ್ಚಲಿ: ನಾಗೇಂದ್ರ ಮಸೂತಿ
ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ಜೀವನ ಗೌರವ ಘನತೆ ಹೊಂದಿರುತ್ತದೆ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಾಹಿತಿ ಹಾಗೂ ಕಲಾವಿದರನ್ನು ಗೌರವಿಸುವಂಥ ಕೆಲಸ ಸಮಾಜದಲ್ಲಿ ಹೆಚ್ಚಾಗಬೇಕು. ಈ ದಿಸೆಯಲ್ಲಿ ಸರಕಾರ ಹಾಗೂ ಅಕಾಡೆಮಿಗಳು ಮುತುರ್ವಜಿ ವಹಿಸಬೇಕಾಗಿದೆ.
ಪರಿಸರ ಸಂರಕ್ಷಣೆ, ಪೋಷಣೆ ಪ್ರತಿಯೊಬ್ಬರ ಜವಾಬ್ದಾರಿ
ಪ್ಲಾಸ್ಟಿಕ್ ಮರುಬಳಕೆ ಹೆಚ್ಚು ಮಾರಕವಾಗಿದೆ. ಅದರ ವಿಷಕಾರಿ ಅಂಶಗಳಿಂದ ಪರಿಸರ ಮತ್ತು ಜೀವಸಂಕುಲದ ಮೇಲೆ ವೈಪರೀತ್ಯ ಪರಿಣಾಮ ಬೀರುತ್ತಿದ್ದು ಆರೋಗ್ಯಕರ ಸಮಾಜಕ್ಕೆ ಇದು ಒಳ್ಳೆಯದಲ್ಲ. ಆದರಿಂದ ಯುವ ಜನಾಂಗಕ್ಕೆ ಪರಿಸರ ಕುರಿತು ವೈಜ್ಞಾನಿಕ ಶಿಕ್ಷಣ ನೀಡಬೇಕು.
ಕುಟುಂಬದ ಅಭಿವೃದ್ಧಿಯೇ ಗಾಂಗ್ರೆಸ್‌ ಗುರಿ: ಭಗವಂತ ಖೂಬಾ ಟೀಕೆ
ಕಾಂಗ್ರೇಸ್ ಕೇವಲ ಕುಟುಂಬದ ಅಭಿವೃದ್ಧಿ ಮಾಡುತ್ತಿದೆ, ಈ ಚುನಾವಣೆಯಲ್ಲಿ ಅರ್ಧಕ್ಕಿಂತ ಹೆಚ್ಚಿನ ಅಭ್ಯರ್ಥಿಗಳು, ಕಾಂಗ್ರೆಸ್‌ಸ್ ನಾಯಕರ ಮಕ್ಕಳು, ಅಳಿಯಂದಿರು ಆಗಿದ್ದಾರೆ, ಯಾಕೆಂದರೆ ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಗೆ ಬೆಲೆಯಿಲ್ಲಾ, ಹಾಗಾಗಿ ೬೫ ವರ್ಷ ದೇಶವಾಳಿದ ಕಾಂಗ್ರೆಸ್‌ನಿಂದ ಕೇವಲ ಕುಟುಂಬದ ಅಭಿವೃದ್ಧಿಯಾಗಿದೆ ಹೊರತು ದೇಶದ ಅಭಿವೃದ್ಧಿಯಾಗಿಲ್ಲ.
ದೇಶದ ಬಲಿಷ್ಠ ಭವಿಷ್ಯಕ್ಕಾಗಿ ಬಿಜೆಪಿ ಬೆಂಬಲಿಸಿ: ಸಂಸದ ಖೂಬಾ
ವೀರಶೈವ ಮಹಾಸಬದ ಅಧ್ಯಕ್ಷರು ಇದ್ದಿದಿರಾ ಲಿಂಗಾಯತರಿಗೆ ನಿಮ್ಮ ಕೊಡುಗೆ ಏನು.? ಬೆಂಗಳೂರಿನಲ್ಲಿ ಅಥವಾ, ಹೋಗಲಿ ಕಲಬುರಗಿಯಲ್ಲಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಿಲ್ಲ ಯಾವುದೇ ಸವಲತ್ತುಗಳನ್ನು ಮಾಡಿಲ್ಲವೇಂದು ಮಾದ್ಯಮ ಮೂಲಕ ಖಂಡ್ರೆಜಿ ರವರಿಗೆ ಸವಾಲೇಸದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved