• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೇಟ್‌ ಕಟ್ಕೊಂತ ಕುಂತು ಆಸ್ಪತ್ರೆ ಹಾಳುಗೆಡವಿದ್ರು
ಕಲ್ಯಾಣ ನಾಡಿನ ಪ್ರತಿಷ್ಠಿತ ಹೈಕಶಿ ಸಂಸ್ಥೆಯಡಿಯಲ್ಲಿರುವ, ಆ ಸಂಸ್ಥೆಯ ಎರಡು ಕಣ್ಣುಗಳೆಂದೇ ಹೆಸರಾಗಿದ್ದ ಆಸ್ಪತ್ರೆಗಳಿಂದು ಅಧೋಗತಿ ತಲುಪಿವೆ. 30ಕ್ಕೂ ಹೆಚ್ಚು ಬೆಡ್‌ಗಳಿರುವ ಇಲ್ಲಿನ ಐಸಿಯೂನಲ್ಲಿ ರೋಗಿಗಳಿಲ್ಲ, ಅಷ್ಟೇ ಯಾಕೆ ಇಲ್ಲಿರುವ ಯಾವುದೇ ಸೂಪರ್‌ ಸ್ಪೇಷಾಲಿಟಿ ವಿಭಾಗದಲ್ಲಿ ಇಣುಕಿದರೂ ನಿರೀಕ್ಷಿತ ರೋಗಿಗಳಿಲ್ಲ.
ಕಳೆದ ಬಾರಿ ನಾನು ಗೆದ್ದಿದ್ರೂ ಕೆಲಸ ಮಾಡಲಾಗಲಿಲ್ಲ: ಡಾ. ಕಾಮರೆಡ್ಡಿ
ಎಚ್ಕೆಇ ಸಂಸ್ಥಾದಾಗ ಏನೇ ಕೆಲಸ ಮಾಡಬೇಕಂದ್ರ ಅಧ್ಯಕ್ಷನಾಗಬೇಕು, ಇಲ್ಲಾಂದ್ರ ಏನೂ ಮಾಡಲಾಗದು ಎಂದಿರುವ ಎಚ್ಕೆಇ ಸಂಸ್ಥೆಯ ಅಧ್ಯಕ್ಷ ಸ್ಥಾನ ಆಕಾಂಕ್ಷಿ ಡಾ. ಶರಣಬಸಪ್ಪ ಕಾಮರೆಡ್ಡಿ, ಕಳೆದ ಬಾರಿ ತಾವು ಆಡಳಿತ ಮಂಡಳಿ ಚುನಾಯಿತ ಸದಸ್ಯನಾಗಿದ್ದರೂ ಕೂಡಾ ಕೆಲಸ ಮಾಡದಂತೆ ಹಿಂದಿನ ಅಧ್ಯಕ್ಷರು ತಮ್ಮ ಕೈ ಕಟ್ಟಿಹಾಕಿದ್ದರೆಂದು ದೂರಿದ್ದಾರೆ.
ಜೀವಜಲ ಸಂರಕ್ಷಣೆ ಎಲ್ಲರ ಕರ್ತವ್ಯ: ಬಿರಾದಾರ
ವಿವಿಧ ಕಾರಣಗಳಿಂದ ಜಲ ಸಂಪತ್ತಿನ ಕೊರತೆಯಿಂದ ಪರಿಸರದ ಅಸಮತೋಲನವಾಗುತ್ತಿದೆ. ಜಲ ಸಂರಕ್ಷಣೆ ಸರ್ಕಾರ ಕೆಲವು ವ್ಯಕ್ತಿ ಸಂಸ್ಥೆಗಳ ಜವಾಬ್ದಾರಿಯಾಗಿರದೆ, ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ.
ಮಾ.16ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ: ತೇಲ್ಕೂರ
ಕಲಬುರಗಿ- ಬೀದರ್‌ ಎರಡೂ ಲೋಕಸಭೆ ಚುನಾವಣೆ ಪ್ರಚಾರದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾ.16ರಂದು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಏರ್ಪಡಿಸಲಾಗಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಕಲ್ಯಾಣ ಕರ್ನಾಟಕ ದಿಂದಲೇ ಕರ್ನಾಟಕದ ಲೋಕಸಭೆ ಚುನಾವಣೆ ಕಹಳೆ ಊದಲಿದ್ದಾರೆ.
ರಾಘವಚೈತನ್ಯರ ಸಮಾಧಿ ಸ್ಥಳ ಲಾಡ್ಲೇ ಮಶಾಕ್‌ ದರ್ಗಾದಲ್ಲಿಲ್ಲ: ಶಾಸಕ ಬಿ.ಆರ್‌. ಪಾಟೀಲ್‌
ಸಂತ ರಾಘವ ಚೈತನ್ಯರ ಸಮಾಧಿ ಮಹಾರಾಷ್ಟ್ರದ ನೆರೆಯ ಉಮರ್ಗಾ ತಾಲೂಕಿನ ಗಂಜೋಟಿ ಗ್ರಾಮದಲ್ಲಿನ ದೇಶಪಾಂಡೆ ಅವರ ಮನೆಯಲ್ಲಿದೆ ಎಂದು ಮುಖ್ಯಮಂತ್ರಿ ಸಲಹೆಗಾರರೂ ಆಗಿರುವ ಶಾಸಕ ಬಿ.ಆರ್. ಪಾಟೀಲ್ ಅವರು ಹೇಳಿದ್ದಾರೆ.
ಗ್ಯಾರಂಟಿ ಸಾಧನೆಗೆ ಕಾಂಗ್ರೆಸ್‌ ಹೈಕಮಾಂಡ್‌ ಫಿದಾ
ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳಲ್ಲೇ ತಾನು ಜನತೆಗೆ ನೀಡಿದ್ದ ಪಂಚ ವಾಗ್ದಾನಗಳಾದ ಶಕ್ತಿ, ಯುವನಿಧಿ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿರೋದಕ್ಕೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ನರೇಗಾ ಕೂಲಿಕಾರರು ಕಡ್ಡಾಯವಾಗಿ ಮತದಾನ ಮಾಡಬೇಕು
ಹಳ್ಳಿಗಳೇ ದೇಶದ ಜೀವಾಳವಾಗಿದ್ದು, ಹಳ್ಳಿಗಳು ಪ್ರಗತಿ ಪಥದಲ್ಲಿ ಸಾಗಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಹೀಗಾಗಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ವೀರಣ್ಣ ಕವಲಗಿ ಹೇಳಿದರು.
ನಮ್ಮ ಗ್ಯಾರಂಟಿ ಜನರ ಬದುಕಿಗಾಗಿ, ಚುನಾವಣೆಗಲ್ಲ: ಡಿಕೆಶಿ
ಐದೂ ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣ ಅನುಷ್ಠಾನಗೊಳಿಸಿ ಬಹಳ ಆತ್ಮವಿಶ್ವಾಸದಿಂದ ಇಲ್ಲಿಗೆ ಬಂದಿದ್ದೇನೆ. ನಮ್ಮ ಗ್ಯಾರಂಟಿ ಯೋಜನೆಗಳು ಜನರ ಬದುಕಿಗಾಗಿ, ಚುನಾವಣೆಗೆ ಅಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.
ವಂದೇ ಭಾರತ್‌ಗೆ ಬಿಸಿಲೂರ ಜನರ ಸಂತಸ
ಕಲಬುರಗಿ ನೆಲದಿಂದಲೇ ರೈಲೊಂದು ರಾಜಧಾನಿ ಬೆಂಗಳೂರಿಗೆ ನಿತ್ಯ ಓಡಾಡವಂತಾಗಬೇಕು ಎಂಬ ಇಲ್ಲಿನ ಜನರ ವರ್ಷಗಳ ಬೇಡಿಕೆ ಮಂಗಳವಾರ ಸಾಕಾರಗೊಂಡಿತು.
ಕೇಂದ್ರಿಯ ವಿವಿಗೆ ಬರದಂತೆ ನನ್ನನ್ನು ತಡೆಯೋದು ಅಸಾಧ್ಯ: ಪ್ರಿಯಾಂಕ್
ಕೇಂದ್ರಿಯ ವಿವಿ ಕಲಬುರಗಿಗೆ ಬರಲು ಖರ್ಗೆ ಸಾಹೇಬರ ಪರಿಶ್ರಮವಿದೆ. ಆದರೀಗ ಇಲ್ಲಿನ‌ ಪರಿಸ್ಥಿತಿ ಗಮನಿಸಿದರೆ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿದಿಲ್ಲವೆಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿಷಾದಿಸಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 192
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved