• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿಯಲ್ಲಿಂದು ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶ
ಕಲಬುರಗಿ ನಗರದ ಎನ್.ವಿ. ಮೈದಾನದಲ್ಲಿ ಮಾ.13ರಂದು ಬೆ.11 ಗಂಟೆಗೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ.
ಬಿಜೆಪಿಯರಿಗೆ ನಾನು ಮನೆದೇವ್ರು ಇದ್ದಹಾಗೆ: ಪ್ರಿಯಾಂಕ್‌
ವಿಪಕ್ಷ ನಾಯಕ ಆರ್ ಅಶೋಕ್, ಪಕ್ಷದ ಅಧ್ಯಕ್ಷ ವಿಜಯೇಂದ್ರರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರಿಗೆ ನಾನು ಮನೆ ದೇವರು ಇದ್ದಹಾಗೆ. ಬೆಳಗ್ಗೆಯಿಂದ ರಾತ್ರಿಯವರೆಗೂ ನನ್ನನ್ನು ನೆನಪಿಸಿಕೊಳ್ಳುತ್ತಿರುತ್ತಾರೆ.
ಕಳಪೆ ಊಟ, ಉಪಹಾರ: ವಸತಿ ನಿಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ
ವಸತಿ ನಿಲಯದಲ್ಲಿ ಕಳಪೆ ಮಟ್ಟದ ಊಟ, ಉಪಹಾರ ನೀಡಲಾಗುತ್ತಿದೆ ಎಂದು ನೊಂದ ವಿದ್ಯಾರ್ಥಿಗಳೆಲ್ಲರು ಮಿನಿ ವಿಧಾನಸೌಧಕ್ಕೆ ತೆರಳಿ ಮಂಗಳವಾರ ಪ್ರತಿಭಟನೆ ನಡೆಸಿದ ಪ್ರಸಂಗ ಜರುಗಿದೆ.
ಕಲ್ಯಾಣದ 25 ಸಾವಿರ ಯುವಕರಿಗೆ ಕಲಿಕೆ ಜೊತೆ ಕೌಶಲ್ಯ ತರಬೇತಿ
ಕಲ್ಯಾಣದ 7 ಜಿಲ್ಲೆಗಳ ಯುವಕರಿಗೆ ಕಲಿಕೆಯ ಜೊತೆಗೇ ಕೌಶಲ್ಯ ತರಬೇತಿ ಕೊಟ್ಟು, ಅವರಿಗೆ ನೌಕರಿ ಗ್ಯಾರಂಟಿ ನೀಡುವ ವಿನೂತನವಾದಂತಹ ಉದ್ಯೋಗ ಆವಿಷ್ಕಾರ ಯೋಜನೆ ರೂಪಿಸಿದೆ.
ಸಂವಿಧಾನದಿಂದ ದೇಶ ನಡೆಯುತ್ತಿದೆ, ಧರ್ಮ ಗ್ರಂಥಗಳಿಂದಲ್ಲ
ಭಾರತ ದೇಶ ನಡೆಯುತ್ತಿರುವುದು ಡಾ. ಬಿಆರ್ ಅಂಬೇಡ್ಕರ್ ರಚಿಸಿದ ಪವಿತ್ರ ಸಂವಿಧಾನದಿಂದ ಹೊರತು, ಯಾವುದೇ ಧರ್ಮ‌ ಗ್ರಂಥಗಳಿಂದಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ್ ಖರ್ಗೆ ಹೇಳಿದರು.
ಜೋಗಿಕೊಳ್ಳ ಶ್ರೀಷಣ್ಮುಖ ಶಿವಯೋಗಿಗಳು ತಪೋವನಗೈದ ಪುಣ್ಯ ಭೂಮಿ: ಪಟ್ಟದ್ದೇವರು
ಶ್ರೇಷ್ಠ ವಚನಕಾರ, ಚರಚಕ್ರವರ್ತಿ ಶ್ರೀ ಷಣ್ಮುಖ ಶಿವಯೋಗಿಗಳು 12 ವರ್ಷ ಈ ನೆಲದಲ್ಲಿ ತಪ್ಪಸ್ಸು ಮಾಡಿದ್ದಾರೆ. ಇಂತಹ ಪೂಣ್ಯ ಭೂಮಿ ಇದಾಗಿದ್ದು, ಅವರ ಸ್ಮಾರಕ ಜೋಗಿ ಕೊಳ್ಳದಲ್ಲಿದೆ.
ಇಂದಿನಿಂದ ಕಲಬುರಗಿ-ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರ
ಕಲಬುರಗಿಯ ರೇಲ್ವೆ ಒಡಲಿಗೆ ಭಾರತದ ಅತಿ ವೇಗದ ವಂದೇ ಭಾರತ ರೈಲು ಮಾ. 12 ರ ಮಂಗಳವಾರದಿಂದ ಸೇರ್ಪಡೆಗೊಳ್ಳುತ್ತಿದೆ. ಇದರೊಂದಿಗೆ ಕಲಬುರಗಿ ರೈಲ್ವೆ ಇತಿಹಾಸದಲ್ಲೇ ಹೊಸ ಶಕೆ ಶುರುವಾಗಲಿದೆ.
ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವದ ಅಗತ್ಯವಿದೆ
ಅಂತಾರಾಷ್ಟ್ರೀಯ ಸಂಘರ್ಷ ಕೊನೆಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲು ಭಾರತವನ್ನು ಭದ್ರತಾ ಮಂಡಳಿ ಖಾಯಂ ಸದಸ್ಯರನ್ನಾಗಿ ಸೇರಿಸುವುದು ಇಂದಿನ ತುರ್ತು ಅಗತ್ಯವಾಗಿದೆ.
ಗ್ರಾಪಂ ಮಟ್ಟದಲ್ಲಿಯೇ ನೀರಿನ ಸಮಸ್ಯೆ ಬಗೆಹರಿಸಿ: ಇಒ ವೀರಣ್ಣ ಕವಲಗಿ
ಸದ್ಯ ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಭೀಮಾ ನದಿಯಲ್ಲಿ ನೀರಿನ ಮಟ್ಟ ಬಹಳಷ್ಟು ಕಡಿಮೆಯಾಗಿದೆ. ಅಂತರ್ಜಲದ ಮಟ್ಟ ಕೂಡ ಬಹಳಷ್ಟು ಕುಸಿದಿದೆ.
ಇಂದಿನ ಒತ್ತಡ ಮುಕ್ತ ಬದುಕಿಗೆ ಆಧ್ಯಾತ್ಮ ಸಂಜೀವಿನಿ: ಅಕ್ಮಂಚಿ
ಇಂದಿನ ಆಧುನಿಕ ಯುಗದಲ್ಲಿ ಮಾನವನ ಬದುಕು ಯಾಂತ್ರಿಕವಾಗಿದೆ. ಒತ್ತಡ, ಖಿನ್ನತೆಯಿಂದ ಮಾನವ ಜರ್ಝರಿತನಾಗಿದ್ದಾನೆ. ಇದರಿಂದ ಹೊರಬರಲು ಆಧ್ಯಾತ್ಮಿಕ ಮಾರ್ಗ ಆಯ್ದುಕೊಳ್ಳಬೇಕು
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 192
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved