• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಢ ನಂಬಿಕೆ ತೊಡೆದು ಹಾಕಲು ಹೋರಾಡಿದ ಬಸವಣ್ಣ: ಡಾ.ಅಜಯಸಿಂಗ್
ವಿಶ್ವಗುರು ಬಸವಣ್ಣನವರು 12ನೇ ಶತಮಾನದಲ್ಲಿ ಸಮಾಜದಲ್ಲಿ ಬೇರೂರಿದ್ದ ಮೂಢ ನಂಬಿಕೆ, ಕಂದಾಚಾರಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಜೀವನದುದ್ದಕ್ಕೂ ಹೋರಾಟ ನಡೆಸಿದ್ದಾರೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ಡಾ.ಅಜಯಸಿಂಗ್ ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿ: ಪ್ರಿಯಾಂಕ್‌
ಕಳೆದ ಲೋಕಸಭೆ ಚುನಾವಣೆಯಲ್ಲಿ ಕೋಲಿ ಮತ್ತು ಕುರುಬ ಸಮಾಜಕ್ಕೆ ಎಸ್.ಟಿ. ಮಾಡುವುದಾಗಿ ಸುಳ್ಳು ಭರವಸೆ ನೀಡಿ ಮತ ಪಡೆದುಕೊಂಡವರು 5 ವರ್ಷದ ಅವಧಿಯಲ್ಲಿ ಆ ಸಮಾಜಕ್ಕೆ ಯಾವುದೇ ಕೊಡಗೆ ನೀಡದೆ ಅನ್ಯಾಯ ಮಾಡಿದ್ದಾರೆ.
ರಾಜ್ಯ ಸರ್ಕಾರದಿಂದ ದಲಿತರ ಅನುದಾನದ ದುರ್ಬಳಕೆ: ಡಾ.ಜಾಧವ
ಕಾಂಗ್ರೆಸ್ ಒಂದು ಪಕ್ಷವಾಗಿ ಉಳಿಯದೆ, ಅದು ಖರ್ಗೆ ಆ್ಯಂಡ್‌ ಲಿ. ಕಂಪನಿಯಾಗಿದೆ, ರಾಜ್ಯ ಸರಕಾರ ಚುನಾವಣೆ ಗೆಲ್ಲಲು ಗ್ಯಾರಂಟಿ ಘೋಷಿಸಿ, ಈಗ ದಲಿತರ ಅಭಿವೃದ್ದಿ ಹಣ 25 ಸಾವಿರ ಕೋಟಿ ರು. ಎಸ್‍ಸಿಪಿ ಅನುದಾನ ದುರ್ಬಳಕೆ ಮಾಡಿಕೊಂಡಿದ್ದು, ರಾಜ್ಯ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಂಸದ ಡಾ.ಉಮೇಶ ಜಾಧವ ಆರೋಪಿಸಿದರು.
ಮೋದಿ ಹೆಸ್ರಲ್ಲಿ ಟಿಕೆಟ್‌ ಪಡೆದು ಸೋತವ್ರಿಗೆ ಏನನ್ನಬೇಕು: ಖರ್ಗೆ
ಮೋದಿ ಅವರ ಹೆಸರಲ್ಲಿ ಟಿಕೆಟ್‌ ಪಡೆದು ಚುನಾವಣೆಗೆ ನಿಂತು ಕಳೆದ ವಿಧಾನಸಭೆಯಲ್ಲಿ ಸೋಲುವುದಿರಲಿ, ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದ ಮಾಲೀಕಯ್ಯ ಗುತ್ತೇದಾರ ಅವರನ್ನ ಏನೆನ್ನಬೇಕು? ಸೋತು ಸುಣ್ಣಾದ ಹುಲಿ ಎನ್ನಬೇಕಾ? ಅಥವಾ ಅವರಿಗೆ ಇಲಿ ಎನ್ನಬೇಕಾ ಅಥವಾ ಹೊಸತೇನಾದರೂ ಹೇಳಬೇಕಾ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತಲ್ಲೇ ಗುತ್ತೇದಾರರನ್ನು ಕುಟುಕಿದ್ದಾರೆ.
ವಿಶ್ವಕ್ಕೆ ಅರ್ಥಶಾಸ್ತ್ರಜ್ಞರ ಕೊಡುಗೆ ಅಪಾರ: ಶಿವಶರಣಪ್ಪ ಮೂಳೆಗಾವ
ವಿಶ್ವ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಲ್ಲಿ ಅರ್ಥಶಾಸ್ತ್ರಜ್ಞರ ಕೊಡುಗೆ ಅಪಾರವಾಗಿದೆ ಎಂದು ಕಲಬುರಗಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕರು ಶಿವಶರಣಪ್ಪ ಮೂಳೆಗಾವ ಪ್ರತಿಪಾದಿಸಿದರು.
ರಾಂಪೂರೆ ವೈದ್ಯ ವಿದ್ಯಾಲಯ ಬಹುಕೋಟಿ ಸ್ಟೈಫಂಡ್‌ ಹಗರಣದಲ್ಲಿ ಮಹತ್ವದ ಬೆಳವಣಿಗೆ
ಇಲ್ಲಿನ ಹೈಕಶಿ ಸಂಸ್ಥೆಯಡಿಯಲ್ಲಿರುವ ಮಹಾದೇವಪ್ಪ ರಾಂಪೂರೆ ವೈದ್ಯ ವಿದ್ಯಾಲಯದಲ್ಲಿ ನಡೆದಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಗುಳುಂ ಮಾಡಿರುವ ವಿಷಯದ ಸ್ಟೈಫಂಡ್ ಹಗರಣದ ವಿರುದ್ಧ ಹೈಕಶಿ ಸಂಸ್ಥೆಯ ಹಿಂದಿನ ಅಧ್ಯಕ್ಷ ಡಾ. ಭೀಮಾಶಂಕರ ಬಿಲುಗಂದಿ ವಿರುದ್ಧ ಕೊನೆಗೂ ಪ್ರಥಮ ವರ್ತಮಾನ ವರದಿ ದಾಖಲಾಗಿದೆ.
ನೀರಿಲ್ಲದೆ ಭೀಮಾ ತೀರದ 12 ಗ್ರಾಮಗಳಲ್ಲಿ ಹಾಹಾಕಾರ!
ಭೀಮಾ ತೀರದ ಈ ಹನ್ನೆರಡು ಗ್ರಾಮಗಳಿಗೆ ಇತ್ತ ಮಹಾರಾಷ್ಟ್ರದ ಉಜನಿ ನೀರೂ ಹರಿಯಲಿಲ್ಲ, ಅತ್ತ ನಾರಾಯಣಪುರದ ಕೃಷ್ಣೆಯ ನೀರೂ ಲಭ್ಯವಾಗದೆ ಪಕ್ಕದಲ್ಲೇ ನದಿ ಇದ್ದರೂ ಕೂಡಾ ಅಕ್ಷರಶಃ ಶಾಪಗ್ರಸ್ತ ಗ್ರಾಮಗಳಾಗಿ ಕಂಗಾಲಾಗಿವೆ.
ಸಿದ್ಧಗಂಗೆ ಶಿವಕುಮಾರ ಶ್ರೀಗಳ ಹೆಸರು ಅಜರಾಮರ: ದೇಶಮುಖ
ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮಿಗಳು ರಾಜ್ಯದಲ್ಲಿ‌ ಅಕ್ಷರ ಕ್ರಾಂತಿಯನ್ನೇ ಮಾಡಿದ್ದಾರೆ. ಹೀಗಾಗಿ ಶ್ರೀಗಳು ನಾಡಿನಲ್ಲಿ ಅಜರಾಮರಾಗಿದ್ದಾರೆ
ಎಲ್ಲರೂ ತಪ್ಪದೇ ಮತದಾನ ಮಾಡಬೇಕು: ತಾಪಂ ಇಒ
ಮತದಾರರು ಮತದಾನದಿಂದ ದೂರ ಉಳಿಯಬಾರದು, ಮತದಾರರ ಪಟ್ಟಿಯಲ್ಲಿರುವ ಎಲ್ಲರೂ ತಪ್ಪದೆ ಮತ ಹಾಕಿದಾಗ ತಾಲೂಕಿನ ಮತದಾನ ಪ್ರತಿಶತ ಹೆಚ್ಚಳ ಮಾಡಲು ಸಾಧ್ಯವಾಗುತ್ತದೆ.
ದಾಸವರೇಣ್ಯ ವಿಜಯದಾಸರು ಏ.19ರಂದು ಬಿಡುಗಡೆ
ಎಸ್ಪಿಜೆ‌ ಮ್ಯೂವಿಸ್ ಅರ್ಪಿಸುವ ದಾಸವರೇಣ್ಯ ಶ್ರೀ ವಿಜಯದಾಸರು ಚಲನ‌ಚಿತ್ರ ಏ.19 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ತ್ರಿವಿಕ್ರಮ‌ಜೋಶಿ ಹಾಗೂ‌ ನಿರ್ದೇಶಕ ಮಧುಸೂದನ‌ ಹವಲ್ದಾರ್ ತಿಳಿಸಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved