• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಮಿಕಲ್‌ ತ್ಯಾಜ್ಯ : ಮಳೆ ಬಂದಾಗ ತೂರಿಕೋ..!
Chemical waste: Throw it away when it rains..!
ಜಿಎಸ್ಟಿ ದಂಡ ವಿರೋಧಿಸಿ ಇಂದು, ನಾಳೆ ವ್ಯಾಪಾರಸ್ಥರ ಮುಷ್ಕರ
Traders to strike today and tomorrow to protest GST fines
ಮಕ್ಕಳಿಂದ ಪರಿಸರ ಸ್ನೇಹಿ ಇಟ್ಟಿಗೆ ತಯಾರಿ: ರವೀಂದ್ರ ರುದ್ರವಾಡಿ
ನಂದಗೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣಾ ದಿನ ಮತ್ತು ನೆಲ್ಸನ್ ಮಂಡೆಲಾ ದಿನವನ್ನು ಆಚರಿಸಲಾಯಿತು. ಶಾಲೆಯ ಇಕೊ ಕ್ಲಬ್ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿಯ ಸಹಯೋಗದೊಂದಿಗೆ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರಸ್ನೇಹಿ ಇಟ್ಟಿಗೆಗಳನ್ನು ತಯಾರಿಸುವ ಮೂಲಕ ಪರಿಸರ ಸಂರಕ್ಷಣೆಯ ಜಾಗೃತಿ ನಡೆಸಿದರು.
ಮೂವರು ಅಂತಾರಾಜ್ಯ ದರೋಡೆಕೋರರ ಸೆರೆ; 800 ಗ್ರಾಂ ಬದಲು 2.5 ಕೆಜಿ ಚಿನ್ನ ವಶ
ಇಲ್ಲಿನ ಸರಾಫ್‌ ಬಜಾರ್‌ನಲ್ಲಿರುವ ಮಾಲೀಕ್‌ ಚಿನ್ನದಂಗಡಿ ದರೋಡೆ ಪ್ರಕರಣ ಭೇದಿಸಿರುವ ಕಲಬುರಗಿ ಪೊಲೀಸರು ಮೂವರು ಅಂತಾರಾಜ್ಯ ದರೋಡೆಕೋರರನ್ನು ಬಂಧಿಸಿದ್ದಾರೆ. ಆದರೆ ಈ ವೇಳೆ ಅವರಿಂದ ದೂರು ದಾಖಲಾಗಿದ್ದ ಹೆಚ್ಚಿನ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲಬುರಗಿಯಲ್ಲಿ ಕನ್ನಡಪ್ರಭದ ‘ಮಲ್ಲಿಕಾರ್ಜುನ’ಗೆ ಭಾರಿ ಮೆಚ್ಚುಗೆ
ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆಯವರ 83ನೇ ಹುಟ್ಟುಹಬ್ಬದ ಅಂಗವಾಗಿ ಕಲಬುರಗಿ ಕನ್ನಡಪ್ರಭ ಹೊರ ತಂದಿರುವ ಮಹಾನಾಯಕ ಮಲ್ಲಿಕಾರ್ಜುನ ವಿಶೇಷ 6 ಪುಟಗಳ ಬಣ್ಣದ ಪುರವಣಿ ಕಲಬುರಗಿಯಲ್ಲಿರುವ ಸಹಸ್ರಾರು ಖರ್ಗೆ ಅಭಿಮಾನಿಗಳನ್ನು ಸೂಜಿಗಲ್ಲಿನಂತೆ ಸೆಳೆಯಿತು.
ಉತ್ತಮ ಗುರಿ ಮೂಲಕ ಸಾಧನೆ ಮಾಡಬೇಕು: ಡಾ. ಜಗದೇವಿ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯರು ಉತ್ತಮ ಗುರಿ ಮೂಲಕ ಸಾಧನೆ ಸಾಧ್ಯವಿದೆ ಎಂದು ಯಾದಗಿರಿ ಇಎಸ್‍ಐ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಜಗದೇವಿ ವಿ. ಜ್ಯೋತಿ ವಿದ್ಯಾರ್ಥಿನಿಯರಿಗೆ ಕಿವಿ ಮಾತು ಹೇಳಿದರು.
ಸಿಎಂ ಗಾದಿಗಾಗಿ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ: ಬಿ.ವೈ.ವಿಜಯೇಂದ್ರ
ರಾಜ್ಯದಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.
ರಸ್ತೆ, ಶುದ್ಧ ಕುಡಿವ ನೀರು, ಕನಿಷ್ಠ ಸೌಕರ್ಯ ಇಲ್ಲದ ಗ್ರಾಮಕ್ಕೆ ಪುರಸ್ಕಾರ
ಶುದ್ಧ ಕುಡಿಯುವ ನೀರು ವ್ಯವಸ್ಥೆ ಇಲ್ಲ ಚರಂಡಿ ಇಲ್ಲದೆ ಓಣಿಗಳ ರಸ್ತೆಯಲ್ಲಿ ಹರಿಯುವ ಕೊಳಚೆ ನೀರು, ರಸ್ತೆಯ ಮೇಲೆ ನಿಂತಿರುವ ಕೊಳಚೆಯ ನೀರು, ಕೆಸರುಗದ್ದೆ ಅಂತಹ ಓಣಿಗಳಿಗೆ ತೆರಳುವ ರಸ್ತೆಯ ಮೇಲೆ ನಿಂತಿರುವ ಕೊಳಚೆ ನೀರು ನಿಲ್ಲುತ್ತಿದ್ದು, ನಿತ್ಯ ಗ್ರಾಮಸ್ಥರು ಪರದಾಡುತ್ತಿದ್ದಾರೆ.
ಮಹಿಳೆಯರ ಸ್ವಾವಲಂಬನೆಗೆ ಯೋಜನೆ ಶಕ್ತಿ: ಅರುಣಕುಮಾರ
ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಶಕ್ತಿ ಯೋಜನೆಯಿಂದ ಮಹಿಳೆಯರ ಸ್ವಾವಲಂಬಿ ಬದುಕಿಗೆ ಅನುಕೂಲವಾಗಿದೆ ಎಂದು ಕೆಪಿಸಿಸಿ ಸದಸ್ಯ ಅರುಣಕುಮಾರ ಎಂ.ವೈ ಪಾಟೀಲ್ ಹೇಳಿದರು.
ದೌರ್ಜನ್ಯ ಪ್ರಕರಣದಲ್ಲಿ ವಿಳಂಬವಿಲ್ಲದೆ ಪರಿಹಾರ ನೀಡಬೇಕು: ಡಿಸಿ ಬಿ.ಫೌಜಿಯಾ ತರನ್ನುಮ್
ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣದಲ್ಲಿ ಕುಟುಂಬದ ಅವಲಂಬಿತ ಸದಸ್ಯರಿಗೆ ವಿಳಂಬ ಮಾಡದೆ ತ್ವರಿತಗತಿಯಲ್ಲಿ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 212
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved