• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿರೋದು ಎಫ್‌ಐಆರ್ ಸರ್ಕಾರ: ರವಿಕುಮಾರ್ ಕಿಡಿ
ಬಿಜೆಪಿಯ ಕಲಬುರಗಿ ಚಲೋ ಹೋರಾಟದ ಯಶಸ್ಸು ಮುಚ್ಚಿ ಹಾಕಲು ನನ್ನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿದೆ ಎಂದು ಬಿಜೆಪಿ ಎಂ ಎಲ್ ಸಿ, ವಿಪಕಕ್ಷ ಮುಖ್ಯ ಸಚೇತಕ ರವಿಕುಮಾರ್ ಹೇಳಿದ್ದಾರೆ.
ಡಿಸಿಗೆ ಅವಹೇಳನೆ: ಎಂಎಲ್ಸಿ ರವಿಕುಮಾರ್‌ ವಿಚಾರಣೆ
ಕಲಬುರಗಿ ಡೀಸಿ ಫೌಜಿಯಾ ತರನ್ನುಮ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸೋಮವಾರ ಬಿಜೆಪಿ ಎಂಎಲ್ ಸಿ, ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಕಲಬುರಗಿ ಎಸಿಪಿ ಮುಂದೆ ವಿಚಾರಣೆಗೆ ಹಾಜರಾದರು.
ಘೇರಾವ್‌ : ಸಭಾಪತಿಗೆ ಛಲವಾದಿ ಹಕ್ಕುಚ್ಯುತಿ ದೂರು

ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಘೇರಾವ್‌ ಹಾಕಿ ಕೀಳು ಪದಗಳಿಂದ ನಿಂದಿಸಿದ್ದರಿಂದ ಹಕ್ಕುಚ್ಯುತಿಯಾಗಿದೆ ಎಂದು ಆರೋಪಿಸಿ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪರಿಷತ್ತಿನ ಸಭಾಪತಿಗೆ ದೂರು ನೀಡಿದ್ದಾರೆ

ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಗೆ ದಿಗ್ಬಂಧನ
ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆಯವರನ್ನು ನಾಯಿಗೆ ಹೋಲಿಕೆ ಮಾಡಿ ಹೇಳಿಕೆ ನೀಡಿದ್ದ ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಚಿತ್ತಾಪುರದಲ್ಲಿ ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರು ದಿಗ್ಭಂಧನ ಹಾಕಿರುವ ಪ್ರಸಂಗ ನಡೆದಿದೆ.
ಕಾಂಗ್ರೆಸ್ಸಿಗರು ಜನರ ವೇದನೆ ಸಮಾವೇಶ ಮಾಡಬೇಕಿತ್ತು: ಛಲವಾದಿ ನಾರಾಯಣಸ್ವಾಮಿ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಶೂನ್ಯ, ಆದರೂ ಸಾಧನಾ ಸಮಾವೇಶ ಮಾಡಿದ್ದಾರೆ.
ಕಲಬುರಗಿಯಲ್ಲಿ ಮುಂದುವರಿದ ವರುಣನ ಆರ್ಭಟ
ಜಿಲ್ಲೆಯಲ್ಲಿ ಕಳೆದ 3 ದಿನದಿಂದ ಶುರುವಾಗಿರುವ ಮಳೆ ಬುಧವಾರವೂ ಹಾಗೇ ಮುಂದುವರಿದಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನವಾಗುತ್ತಿದ್ದಂತೆಯೇ ಮಳೆ ಸುರಿಯಲಾರಂಭಿಸಿದ್ದು, 2 ಗಂಟೆಗೂ ಹೆಚ್ಚಿನ ಅವಧಿ ಮಳೆ ಸುರಿದಿದೆ.
ಅಂಬೇಡ್ಕರ್ ಜಾತಿ ವ್ಯವಸ್ಥೆ ನಿರ್ಮೂಲನೆ ಹೋರಾಟಗಾರ: ಶುಭಾಷ ರಾಠೋಡ
12ನೇ ಶತಮಾನದಲ್ಲಿ ಬಸವೇಶ್ವರರು ಸಾರಿದ ಸಮಾನತೆ ತತ್ವದ ತಳಹದಿಯ ಮೆಲೆ ಸವಿಂಧಾನ ರೂಪಿಸಿ ಡಾ.ಬಿ.ಆರ್.ಅಂಬೇಡ್ಕರ್ ರವರು ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಿದ ಬಹು ದೊಡ್ಡ ಹೋರಾಟಗಾರ ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಶುಭಾಷ ರಾಠೋಡ ಹೇಳಿದರು.
ಬರದ ಬವಣೆ ನೀಗಿಸಿದ ಮುಂಗಾರು ಪೂರ್ವ ಮಳೆ
ಬೇಸಿಗೆಯಲ್ಲಿ ಬಿಸಿಗಾಳಿಗೆ ತತ್ತರಿಸಿದ್ದ ತಾಲೂಕಿನ ಕೃಷಿಕರ ಬದುಕು ವಾರದಲ್ಲಿ ಬದಲಾಗಿದೆ
ಕಲಬುರಗಿ: ಸಿಡಿಲು ಬಡಿದು ಕರಜಗಿಯಲ್ಲಿ ರೈತ ಸಾವು
ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ರೈತ ನಬಿಲಾಲ ಚೌಧರಿ (70) ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ
ಟ್ರ್ಯಾಕ್ಟರ್ ಪಲ್ಟಿ; ಓರ್ವ ಸಾವು
ತಾಲೂಕಿನ ಕುಂಚಾವರಂ ಹಾಗೂ ಗಂಗನಪಳ್ಳಿ ಮಾರ್ಗ ಮಧ್ಯೆ, ಕಲ್ಲು ಗಣಿಯಿಂದ ಕಲ್ಲನ್ನು ತುಂಬಿಕೊಂಡು ಪೊಲಕಪಳ್ಳಿ ತಾಂಡಾಗೆ ಬರುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved