ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭ್ರಷ್ಟಾಚಾರ ನಿರ್ಮೂಲನೆಗೆ ಆಂದೋಲನ ಅವಶ್ಯ: ನ್ಯಾ.ಬಿ.ಶಿವಪ್ಪ
ನ್ಯಾಯಾಂಗ, ಮಾಧ್ಯಮ ಜವಾಬ್ದಾರಿಯಿಂದ ಕೆಲಸ ಮಾಡಿದಲ್ಲಿ ಸಮಾಜ ತಿದ್ದಲು ಸಾಧ್ಯ ಎಂದು ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಹೇಳಿದರು.
ಕಾಂಗ್ರೆಸ್ ರೈತರ ಪರ ಮೊಸಳೆ ಕಣ್ಣೀರು ಹಾಕುತ್ತಿರುವುದು ನಾಚಿಗೇಡು ಸಂಗತಿ
ಚಿಂಚೋಳಿ: ಹಿಂದುಳಿದ ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಕನಸು ಕಂಡಿದ್ದ ದಿ.ವೈಜನಾಥ ಪಾಟೀಲರವರ ಕನಸಿಗೆ ಕಾಂಗ್ರೆಸ್ ಅಡ್ಡಗಾಲು ಹಾಕಿ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಯುತ್ತಿರುವುದು ನಾಚಿಗೇಡು ಸಂಗತಿ ಎಂದು ಡಿಸಿಸಿ ಬ್ಯಾಂಕ ಮಾಜಿ ನಿರ್ದೇಶಕ ಗೌತಮ ವೈಜನಾಥ ಪಾಟೀಲ ಕಿಡಿಕಾರಿದ್ದಾರೆ.
ಕೆರಳಿದ ಚಿಂಚೋಳಿ, ಚಿತ್ತಾಪುರ, ಸೇಡಂ ಕಬ್ಬು ರೈತರು
ಕಲಬುರಗಿ: ಮಾಲಿನ್ಯದ ಕಾರಣಗಳನ್ನೊಡ್ಡಿ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಗೆ ಈ ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವ ಪರವಾನಿಗೆ ನೀಡದ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಕಳೆದ ಹಲವು ದಿನಗಳಿಂದ ಹೋರಾಟ ನಿರತರಾಗಿರುವ ಕಬ್ಬು ರೈತರು ವಾರದಿಂದ ಉಪವಾಸ ಸತ್ಯಾಗ್ರಹದಲ್ಲಿದ್ದಾರೆ.
ಜನರು ಬದಲಾಗದಿದ್ದರೆ ಭ್ರಷ್ಟಾಚಾರ ತೊಲಗಲ್ಲ
ಕಲಬುರಗಿ: ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಬೇಕಾದರೆ ಜನ ಬದಲಾಗಬೇಕಿದೆ. ಜನ ಬದಲಾಗದ ಹೊರತು ಇದರ ನಿರ್ಮೂಲನೆ ಅಸಾಧ್ಯ ಎಂದು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಅಭಿಪ್ರಾಯಪಟ್ಟರು.
ದೇವಿಗೆ ಪಾದರಕ್ಷೆ ಹರಕೆ ತೀರಿಸುವ ಭಕ್ತರು!
ಕಮಲಾಪುರ: ದೇವರಿಗೆ ಜನ ನೂರಾರು ರೀತಿ ಹರಕೆ ಕಟ್ಟುತ್ತಾರೆ. ಕೆಲವು ಕಡೆ ದಾರ ಕಟ್ಟಿದರೆ, ಕೆಲವು ಕಡೆ ಬೀಗ ಹಾಗೂ ಪುಟ್ಟ ತೊಟ್ಟಿಲುಗಳ ಮೂಲಕವೂ ಹರಕೆ ಕಟ್ಟುತ್ತಾರೆ. ಆದರೆ ಗೊಳಾ ಬಿ ಗ್ರಾಮದಲ್ಲಿ ಲಕ್ಕಮ್ಮ ದೇವಿ ಜಾತ್ರೆಯಲ್ಲಿ ಭಕ್ತರು ಪಾದರಕ್ಷೆಗಳನ್ನೇ ಹರಕೆ ರೂಪದಲ್ಲಿ ದೇವಿಗೆ ಅರ್ಪಿಸುತ್ತಾರೆ.
ಸಮೃದ್ಧ ತೊಗರಿಗೆ ಮಂಜು- ಹುಳುಗಳದ್ದೇ ಕಾಟ
ಅಫಜಲ್ಪುರ: ಈ ಬಾರಿ ಸಾಕಷ್ಟು ಮಳೆಯೂ ಆಗಿದೆ, ತೊಗರಿ ಬೆಳೆ ಸಮೃದ್ಧವಾಗಿ ಬೆಳೆದೂ ನಿಂತಿದೆ. ಆದರೆ ಬೆಳೆಗೆ ಕಾಯಿಕೊರಕ ಹುಳುಗಳ ಕಾಟ ಶುರುವಾಗಿದ್ದು, ಹುಳುಗಳು ನಿಯಂತ್ರಣಕ್ಕೆ ರೈತರು ಹರಸಾಹಸ ಪಡುತ್ತಿದ್ದಾರೆ.
ಓಬವ್ವರ ಧೈರ್ಯ, ಸಾಹಸ ನಮಗೆಲ್ಲ ಮಾದರಿ: ಸವಿತಾ
ಕಲಬರುಗಿಯ ಡಾ.ಎಸ್.ಎಂ.ಪಂಡಿತ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ, ಕಲಬುರಗಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಒನಕೆ ಓಬವ್ವ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಮಕ್ಕಳ ಕೈಗೆ ಪೆನ್ ಬದಲು ತಲ್ವಾರ್ ಕೊಡಿ: ಸ್ವಾಮೀಜಿ! ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ
‘ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು, ತಲ್ವಾರ್ ಕೊಡಿ’ ಎಂಬುದಾಗಿ ಮಾಶಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತಮಠದ ಮಠಾಧಿಪತಿ ಶ್ರೀ ಮರುಳಾರಾಧ್ಯ ಶಿವಾಚಾರ್ಯರು ಹೇಳಿಕೆ ನೀಡಿದ್ದು, ಇವರ ವಿರುದ್ಧ ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿಯೊಬ್ಬರು ಕಾನೂನು ಅರಿಯುವುದು ಅಗತ್ಯ: ನ್ಯಾ. ಎಸ್.ನಾಗಶ್ರೀ
ಕಲಬುರಗಿ ನ್ಯಾಯಾಲಯ ಆವರಣದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ. ಬಡವರಿಗೆ, ಮಹಿಳೆಯರಿಗೆ, ಹಿಂದುಳಿದವರಿಗೆ ಉಚಿತವಾಗಿ ಕಾನೂನಿನ ನೆರವು ನೀಡಲು ಪ್ರತಿ ಮೂರು ತಿಂಗಳಿಗೆ ಲೋಕ ಅದಾಲತ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ.
ಕಬ್ಬು ದರ ಒಪ್ಪಂದಕ್ಕೆ ಕಾರ್ಖಾನೆಗಳಿಗೆ ನ.30ರವರೆಗೆ ಗಡುವು: ಜಿಲ್ಲಾಧಿಕಾರಿ
ಪ್ರತಿ ಟನ್ ಕಬ್ಬಿಗೆ ನೀಡಲಾಗುವ ದರ, ಸಾಗಾಣಿಕೆ ವೆಚ್ಚದ ಕುರಿತು ಒಪ್ಪಂದ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೂಚನೆ. ಜಿಲ್ಲೆಯ 4 ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಾದ ಬಾಕಿ ಕೂಡಲೆ ಪಾವತಿಸಬೇಕು. ಸೋಮವಾರದೊಳಗೆ ಬಾಕಿ ಪಾವತಿ ಸಂಬಂದ ಲಿಖಿತ ಹೇಳಿಕೆ ಸಲ್ಲಿಸಬೇಕು.
< previous
1
...
9
10
11
12
13
14
15
16
17
...
189
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!