ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಐದಲ್ಲ 50 ಯೋಜನೆಗಳನ್ನು ತಂದ ಹೆಗ್ಗಳಿಕೆ: ಸಂಸದ ಡಾ. ಉಮೇಶ್ ಜಾಧವ್
ಡಾ.ಉಮೇಶ್ ಜಾಧವ್ ಐದು ಯೋಜನೆಗಳ ಜಾರಿ ಮಾಡಿದ್ದನ್ನು ಹೇಳಲಿ ಎಂದು ಟೀಕಿಸಿದ ಕಾಂಗ್ರೆಸ್ಸಿಗೆ ಖಾರವಾಗಿ ಉತ್ತರಿಸಿ ಐದಲ್ಲ 50 ಯೋಜನೆ ಜಾರಿ ಮಾಡಿರೋದಾಗಿ ಹೇಳಿದರು
ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣಗೆ ಸ್ವಾಗತ ಕೋರಿದ ಅಭಿಮಾನಿಗಳು
ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ತಾಲೂಕು ಘಟಕದ ಅಧ್ಯಕ್ಷ ಶರಣು ಗೌರೆ ಅವರು, ತಮ್ಮ ತಂಡದ ಸದಸ್ಯರೊಂದಿಗೆ ದಾರಿಯುದ್ದಕ್ಕೂ ಹೂವಿನ ಹಾರಿಸುತ್ತ ಸ್ವಾಗತಿಸಿದರು.
ಸಿಯುಕೆ ಸುತ್ತೋಲೆಯಲ್ಲಿ ಯಾವುದೇ ಗೊಂದಲವಿಲ್ಲ
ಪಿಎಚ್ಡಿ ಶಿಕ್ಷಣದಲ್ಲಿ ಶೈಕ್ಷಣಿಕ ಮಾನದಂಡ ಮತ್ತು ನಿಬಂಧನೆ ಎತ್ತಿಹಿಡಿಯಲು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಬದ್ಧವಾಗಿದ್ದು ಆ ನಿಟ್ಟಿನಲ್ಲಿ ಐದು ವರ್ಷಗಳ ಕಾಲಮಿತಿ ಮುಗಿಸಿದವರ ಪಿಎಚ್ಡಿ ನೋಂದಣಿಯು ಸ್ವಯಂಚಾಲಿತವಾಗಿ ರದ್ದುಗೊಳ್ಳುವ ಕುರಿತು ಇದೇ ಮಾ.22ರಂದು ಸುತ್ತೋಲೆ ಹೊರಡಿಸಿತ್ತು. ಅದಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯವು ಈ ಕೆಳಗಿನ ಸ್ಪಷ್ಟೀಕರಣ ನೀಡಿದೆ.
ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಪತ್ರ- ಎನ್ಕೌಂಟರ್ ಮಾಡೋದಾಗಿ ಧಮಕಿ
ಪತ್ರದಲ್ಲಿ ಪ್ರಿಯಾಂಕ್ರ ಸಚಿವಾಲಯದ ಕೋಣೆ ವಿಳಾಸವಿದೆ. ಹಿಂದುಗಡೆ ಅಸ್ಪಷ್ಟವಾಗಿರುವಂತಹ ಕೈ ಬರಹದ ಹೆಸರು ಇದ್ದು ಗುಲ್ಬರ್ಗ ಎಂದು ನಮೂದಾಗಿದೆ.
ಬಸ್ ನಿಲ್ದಾಣದ ಮುಂದೆಯೇ ಆಟೋ ಸಂಚಾರಕ್ಕೆ ಅವಕಾಶ ನೀಡಲು ಆಗ್ರಹ
ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಆಟೋದಲ್ಲಿ ಸಂಚರಿಸುವುದು ಕಡಿಮೆಯಾಗಿದೆ. ಇದರಿಂದಾಗಿ ಆಟೋ ಚಾಲಕರು ತೊಂದರೆ ಅನುಭವಿಸುವಂತಾಗಿದೆ
ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಋಣಿ: ರಾಧಾಕೃಷ್ಣ ದೊಡ್ಡಮನಿ
ಬೇರೆಯವರ ಬಗ್ಗೆ ಮಾತನಾಡುವುದಕ್ಕಿಂತ ನಮ್ಮ ಸರಕಾರದ ಸಾಧನೆ ಜನರಿಗೆ ತಿಳಿಸಿ ಮತ ಕೇಳಬೇಕು. ಕಲಬುರ್ಗಿ ಕ್ಷೇತ್ರಕ್ಕೆ ಇತಿಹಾಸವಿದೆ. ಹೆಸರಾಂತ ಮಹನೀಯರು ಇಲ್ಲಿ ಆಯ್ಕೆಯಾಗಿ ಹೋಗಿದ್ದಾರೆ. ನನ್ನನ್ನು ಈಗ ಅಭ್ಯರ್ಥಿಯಾಗಿ ಮಾಡಿದ್ದಾರೆ. ನೀವೆಲ್ಲ ನನಗೆ ಆರಿಸಿ ಕಳಿಸಿ ಎಂದು ಮನವಿ ಮಾಡಿದ್ರು.
ಏ.3 ರಂದು ಶಕಾಪುರದಲ್ಲಿ ಜೋಡು ರಥೋತ್ಸವ
ಮಾತೋಶ್ರೀ ಬಸವಾಂಬೆ ತಾಯಿ ಅವರ 73ನೇ ಜಾತ್ರಾ ಮಹೋತ್ಸವ ನಿಮಿತ್ತ ಏ.3ರಂದು ಸಂಜೆ ೬ಕ್ಕೆ ಜೋಡು ರಥೋತ್ಸವ ಕಾರ್ಯಕ್ರಮ
ಸೊನ್ನ ಬ್ಯಾರೇಜಿಗೆ ನೀರು: ಪೋಲಾಗದಂತೆ ನಿಗಾ ವಹಿಸಿ
ನಾರಾಯಪುರ ಜಲಾಶಯದಿಂದ ಅಫಜಲ್ಪುರ ತಾಲೂಕಿನ ಸೊನ್ನ ಬ್ಯಾರೇಜಿಗೆ 1 ಟಿಎಂಸಿ ನೀರು ಬಿಡುಗಡೆ ಮಾಡಿದ್ದು, ಸೊನ್ನ ಬ್ಯಾರೇಜ್ ತಲುಪವವರೆಗೆ ಕಾಲುವೆ ಮಧ್ಯೆದಲ್ಲಿ ಎಲ್ಲಿಯೂ ನೀರು ಪೋಲಾಗದಂತೆ ತಾಲೂಕು ಆಡಳಿತ ತೀವ್ರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ.
ಅಂತರ ರಾಜ್ಯ ಗಡಿಯಲ್ಲಿ ಕಟ್ಟೆಚ್ಚರ ವಹಿಸಿ: ಫೌಜಿಯಾ ತರನ್ನುಮ್
ಎಸ್ಎಸ್ಟಿ, ಎಫ್ಎಸ್ಟಿ, ವಿಎಸ್ಟಿ ತಂಡಗಳನ್ನು ಭಾರತ ಚುನಾವಣಾ ಆಯೋಗದ ಮಾಗದರ್ಶನದಲ್ಲಿ ಕೆಲಸ ಕಾರ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿ: ಬೀರಾದಾರ
ಲೋಕಸಭಾ ಚುನಾವಣೆಯಲ್ಲಿ ಯಾವುದೇ ಆಮಿಷಗಳಿಗೆ ಒಳಗಾಗದೇ ನಿರ್ಭಯವಾಗಿ ತಮ್ಮ ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯ
< previous
1
...
127
128
129
130
131
132
133
134
135
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ