• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇವು ಸಂಗ್ರಹಕ್ಕೆ ಕೃಷಿಕರ ಅಲೆದಾಟ
ಮೇವಿನ ದರ ಹೆಚ್ಚಳ ಜಾನುವಾರು ಮಾಲೀಕರು ಕಂಗಾಲು । ₹8ರಿಂದ ₹10 ಸಾವಿರಕ್ಕೆ ಮೇವು ಖರೀದಿ
ಮೇ 15ರಿಂದ ಸಿಯುಕೆ ಪದವಿ ಕೋರ್ಸ್‍ಗಳಿಗೆ ಆನ್‍ಲೈನ್ ಪ್ರವೇಶ ಪರೀಕ್ಷೆ
ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪದವಿ ಕೋರ್ಸ್‍ಗಳಿಗೆ ಮೇ 15ರಿಂದ 31ರ ವರೆಗೆ ಆನ್‍ಲೈನ್ ಮೋಡ್‍ನಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಸಿಯುಕೆ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದ್ದಾರೆ.
ಬೆಳೆಗಾರರಿಗೆ ಖಾರವಾದ ಮೆಣಸಿನಕಾಯಿ
ಮಳೆ ಮತ್ತು ನೀರಿನ ಕೊರತೆಯಿಂದ ಇಳುವರಿ ಕಮ್ಮಿಯಾಗಿದೆ. ಅದರ ಬೆನ್ನಲ್ಲಿಯೇ ಬೆಲೆ ತೀವ್ರ ಕುಸಿತವಾಗಿದೆ. ಹೀಗಾಗಿ ಮೆಣಸಿನಕಾಯಿ ಬೆಳೆದವರು ಬೆಂಕಿಯಿಂದ ಬಾಣಲೆಗೆ ಬಿದ್ದಂತಾಗಿದೆ.
ಸಿ‌ಎಂ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಕಿಡಿ
ಲಿಂಗಾಯತರ ವಿಚಾರದಲ್ಲಿ ಕಾಂಗ್ರೇಸ್ ಸರ್ಕಾರಕ್ಕೆ ಕಿಂಚಿತ್ತು‌ ಸೌಜನ್ಯ ಇಲ್ಲವೆಂದು ಸಿ‌ಎಂ ಸಿದ್ದರಾಮಯ್ಯ ವಿರುದ್ಧ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಕಿಡಿ ಕಾರಿದ್ದಾರೆ.
ಆತಂಕ ಹುಟ್ಟುಹಾಕಿದ್ದ ವಾರಸುದಾರರಿಲ್ಲದ ಬ್ಯಾಗ್!
ಕಲಬುರಗಿ ನೃಪತುಂಗ ನಗರ ಸಾರಿಗೆ ಸಿಟಿ ಬಸ್‌ ನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆ ಹೊತ್ತಿಗೆ ವಾರಸುದಾರರಿಲ್ಲದ ಬ್ಯಾಗ್‌ ಪತ್ತೆಯಾಗಿ ಕೆಲಗಂಟೆಗಳ ಕಾಲ ಆತಂಕ ಹುಟ್ಟುಹಾಕಿತ್ತು.
ಮಕ್ಕಳ ಕವಿಗೆ `ಒಂದು ಲಕ್ಷ ರು. ಹಮ್ಮಿಣಿ’ಯ ಗೌರವ
ಸಾಹಿತ್ಯವು ಜೀವನದಲ್ಲಿ ಉತ್ಸಾಹಿಗಳಾಗಿ ಬದುಕಲು ಪ್ರೇರೇಪಿಸುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿರಿಯ ಸಾಹಿತಿಗಳಾದ ಎ.ಕೆ.ರಾಮೇಶ್ವರ ಅವರು ಸಲ್ಲಿಸಿದ ಅಗಾಧ ಸಾಹಿತ್ಯ ಸೇವೆ ಅನುಪಮವಾಗಿದೆ.
ಕಲಬುರಗಿ ಜಿಲ್ಲಾದ್ಯಂತ 315 ಗ್ರಾಮಗಳಲ್ಲಿ ನೀರಿನ ಸಂಕಷ್ಟ
ಕಲಬುರಗಿ ಜಿಲ್ಲಾದ್ಯಂತ 312 ಊರುಗಳಲ್ಲಿ ನೀರಿನ ಸಮಸ್ಯೆ ಕಾಡುವ ಆತಂಕವಿದೆ, ಈಗಾಗಲೇ ಅಫಜಲ್ಪುರ ಹಾಗೂ ಳಂದ, ಕಮಲಾಪುರದಲ್ಲಿ 22 ಊರುಗಳಲ್ಲಿ ನೀರಿನ ತೀವ್ರ ಅಭಾವ ತಲೆದೋರಿದೆ.
ಕಲಬುರಗಿ ಜಿಲ್ಲಾದ್ಯಂತ ಬರಗಾಲ ನಿರ್ವಹಿಸಲು ಸರ್ವಕ್ರಮ: ಡಿಸಿ ಫೌಜಿಯಾ ತರನ್ನುಮ್
ಬರಗಾಲ ನಿರ್ವಹಣೆಗಾಗಿ ಜಿಲ್ಲಾ ವಿಪತ್ತು ನಿರ್ವಾಹಣಾ ಪ್ರಾಧಿಕಾರದಿಂದ ಸಕಲ ಸಿದ್ಥತೆಯನ್ನು ಮಾಡಿಕೊಂಡಿದ್ದು, ಜಿಲ್ಲಾ ಎಲ್ಲಾ ತಾಲೂಕು ಮತ್ತು ನಗರ ಪ್ರದೇಶದಲ್ಲಿ ನೀರಿನ ಅಭಾವ ಆಗದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹೇಳಿದ್ದಾರೆ.
ರಾಮ ರಾಜ್ಯ ನಿರ್ಮಾಣದತ್ತ ನಮ್ಮ ಚಿತ್ತ: ಗೋಪಾಲ್ ಜೀ
ವಿಶ್ವದ ಕೋಟಿ ಕೋಟಿ ಜನರ ಕನಸಾಗಿದ್ದ ಅಯೋಧ್ಯೆಯ ರಾಮ ಮಂದಿರವು ಉದ್ಘಾಟನೆಯಾಗಿದೆ, ಇದೀಗ ನಮ್ಮೇಲರ ಮುಂದಿನ ಗುರಿ ದೇಶದಲ್ಲಿ ರಾಮ ರಾಜ್ಯದ ನಿರ್ಮಾಣದತ್ತ ಆಗಿರಬೇಕು.
ಸ್ಪರ್ಧಾತ್ಮಕ ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರಿ
ವಿದ್ಯಾರ್ಥಿಗಳಿಗೆ ಇಂದಿನ ಯಾಂತ್ರಿಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಅವರ ಭವಿಷ್ಯವನ್ನು ರೂಪಿಸಿಕೊಳ್ಳಲು ತುಂಬಾ ಸಹಕಾರಿಯಾಗಲಿವೆ ಎಂದು ವಿಶ್ವಗುರು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗರೆಡ್ಡಿ ಪಾಟೀಲ್ ಕರದಾಳ ಹೇಳಿದರು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 192
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved