• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಲ ತಾಪ: ಕಾಲೇಜು ಸಮಯ ಬದಲಾವಣೆಗೆ ವಿದ್ಯಾರ್ಥಿಗಳ ಆಗ್ರಹ
ಐಟಿಐ ಕಾಲೇಜುಗಳ ವರ್ಕ್‌ಶಾಪ್‌ಗಳು ಟಿನ್ ಶೆಡ್‌ನಿಂದ ಕೂಡಿವೆ. ಅಲ್ಲಿ ಉರಿ ಬಿಸಿಲಿನಿಂದ ಕಾಲೇಜು ಸಮಯದಲ್ಲಿ ಭಾರೀ ಶಕೆಯಾಗುತ್ತಿದ್ದು, ಕೂಡಲೇ ಕಾಲೇಜಿನ ಸಮಯ ಬದಲಾವಣೆ ಮಾಡುವಂತೆ ಐಟಿಐ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಇನ್ನರ್ಧ ಟಿಎಂಸಿ ನೀರು ಭೀಮೆಗೆ ಹರಿಸಲು ಮನವಿ
ನಾರಾಯಣಪೂರ ಜಲಾಶಯದಿಂದ 1 ಟಿಎಂಸಿ ನೀರು ಹರಿಸಿ ಅಫಜಲ್ಪುರ ತಾಲೂಕಿನ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಇನ್ನೂ ಅರ್ಧ ಟಿಎಂಸಿ ನೀರನ್ನು ಇಂಡಿ ಬ್ರಾಂಚ್ ಕೆನಾಲ್ ಮೂಲಕ ಭೀಮಾ ನದಿಗೆ ಹರಿಸಿದರೆ ಈ ಬೇಸಿಗೆ ನಿರಾತಂಕವಾಗಿ ಪಾರಾಗಲು ಸಹಕಾರಿಯಾಗಲಿದೆ.
ಅಪರಿಚಿತ ಪ್ರಾಣಿ ದಾಳಿಯಿಂದ ಜಾನುವಾರುಗಳ ಸಾವು
ಅಪರಿಚಿತ ಪ್ರಾಣಿ ದಾಳಿ ಮಾಡಿ ತಾಲೂಕಿನಲ್ಲಿ ಒಂದು ವಾರದಲ್ಲಿ ಹಸುವಿನ ಹಾಗೂ ಎಮ್ಮೆ ಕರು ಸೇರಿ ಆರು ಜಾನುವಾರುಗಳನ್ನು ತಿಂದು ಹಾಕಿದ ಪ್ರಕರಣ ತಾಲೂಕಿನ ಮದಗುಣಿ ಗ್ರಾಮದಲ್ಲಿ ನಡೆದಿದೆ.
ದೇವದಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಟ ಚೇತನ ಒತ್ತಾಯ
ಕಲ್ಯಾಣ ಕರ್ನಾಟಕ ಹಿಂದುಳಿದ ಗಡಿಪ್ರದೇಶದಲ್ಲಿ ದೇವದಾಸಿ ಮಹಿಳೆಯರಿಗೆ ಇರುವ ಸರಕಾರದ ಸೌಲಭ್ಯಗಳು ಜೋಗುತಿ (ಪರಡಿ) ಮಹಿಳೆಯರಿಗೂ ನೀಡಬೇಕು. ಅವರು ಬದುಕು ಕಟ್ಟಿಕೊಳ್ಳುವುದಕ್ಕಾಗಿ ಮನೆ, ಮಾಶಾಸನ ಸೇರಿದಂತೆ ಮೂಲಸೌಕರ್ಯಗಳನ್ನು ನೀಡಬೇಕೆಂದು ನಟ ಚೇತನ್ ಅಹಿಂಸಾ ಸರಕಾರಕ್ಕೆ ಅಗ್ರಹಿಸಿದರು.
ಕಾಂಗ್ರೆಸ್ ಗೆದ್ದರೆ ಕಲಬುರಗಿಯಲ್ಲಿ ಅಭಿವೃದ್ಧಿ ಪರ್ವ: ಖರ್ಗೆ
ಲೋಕಸಭಾ ಚುನಾವಣೆ, ಸುಳ್ಳು ಭರವಸೆಗಳ ಅಭಿವೃದ್ಧಿ ಚುನಾವಣೆಯಾಗಿದ್ದು, ನಿಮ್ಮೆಲ್ಲರ ಆಶೀರ್ವಾದದಿಂದ ರಾಧಾಕೃಷ್ಣ ಗೆಲುವು ಸಾಧಿಸಿದರೆ, ಕಲಬುರಗಿಗೆ ತ್ರಿಬಲ್ ಅಭಿವೃದ್ಧಿ ಗ್ಯಾರಂಟಿಯಾಗಿದೆ ಎಂದು ಐಟಿಬಿಟಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ ನೀಡಿದರು.
ಬಿಸಿಲತಾಪದ ರೋಗಿಗಳಿಗೆ ತಕ್ಷಣ ಚಿಕಿತ್ಸೆ ಕೊಡಿ: ಜಿಲ್ಲಾಧಿಕಾರಿ

 ಸಾರ್ವಜನಿಕವಾಗಿ ನಡೆಯುವ ಕಾರ್ಯಕ್ರಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನದ ವ್ಯವಸ್ಥೆ ಮಾಡುವಂತೆ ಆಯೋಜಕರಿಗೆ ತಿಳಿಸಬೇಕು - ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್

ಎಂಪಿ ಚುನಾವಣೆಗೆ ಚಿಂಚೋಳಿ ಮತಕ್ಷೇತ್ರದಲ್ಲಿ ಸಿದ್ಧತೆ: ಫೌಜಿಯಾ ತರನ್ನುಮ್

ಹಿರಿಯ ಮತದಾರರಿಗೆ ತಮ್ಮ ಮನೆಯಿಂದಲೇ ಮತದಾನ ಮಾಡಬಹುದಾಗಿದೆ. ಇಲ್ಲವೇ ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡಬಹುದಾಗಿದೆ. ಚುನಾವಣೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆ ಮತ್ತು ಮತದಾರರಿಗೆ ಯಾವುದೇ ಅಮಿಷವೊಡ್ಡುವಂತಹ ವಿಡಿಯೋಗಳಿದ್ದರೆ ಅವುಗಳನ್ನು ಸಿ ವ್ಹಿಜಿಲ್‌ ಮೂಲಕ ದೂರು ಸಲ್ಲಿಸಬಹುದಾಗಿದೆ

ಕಲಬುರಗಿಯಲ್ಲಿ ಕಾಂಗ್ರೆಸ್‌ಗೆ ಮೋದಿ ಭಯ ಶುರುವಾಗಿದೆ: ಡಾ.ಜಾಧವ್‌
ಬ್ರಿಟಿಷ್ ಕಾನೂನು ಪದ್ಧತಿಯಲ್ಲಿದ್ದ ಐಪಿಸಿ ಕಾನೂನುಗಳ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತೆ (ಬಿ.ಎನ್. ಎಸ್)ಜಾರಿ ಮಾಡಿರುವುದರಿಂದ ಬ್ರಿಟಿಷ್ ಗುಲಾಮತನದಿಂದ ಮುಕ್ತಗೊಳಿಸಿ ಭಾರತೀಯ ಸಂಸ್ಕೃತಿಯ ಮಾನಸಿಕತೆ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನಿರ್ಧಾರ ಮಾಡಿರುವುದು ಐತಿಹಾಸಿಕ ಕ್ರಮ ಎಂದು ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಹೇಳಿದರು.
ಏ.5ರಂದು ಡಾ. ಬಾಬು ಜಗಜೀವನರಾಮ್‌ ಜಯಂತ್ಯುತ್ಸವ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕರ ಸಂಘ ದ ಆಸರೆಯಲ್ಲಿ ಏ.5ರಂದು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ 117ನೇ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜೈ ಭಾರತ ಮಾತಾ ಸೇವಾ ಸಮಿತಿ ರಾಷ್ಟ್ರೀಯ ವಕ್ತಾರ ವೈಜನಾಥ ಝಳಕಿ ಹೇಳಿದ್ದಾರೆ.
ಸ್ಟಾರ್‌ ಕೇರ್‌ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ 7ರಂದು ಲೋಕಾರ್ಪಣೆ
ಕಲಬುರಗಿ ಮೂಲದ ಯುವ ವೈದ್ಯರೆಲ್ಲರು ಒಂದಾಗಿ ತಾವಿರುವ ನಗರದಲ್ಲಿನ ನಿವಾಸಿಗಳಿಗೆ ಉತ್ಕೃಷ್ಟ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಸ್ಟಾರ್‌ ಮಲ್ಟಿಸ್ಪೇಶ್ಯಾಲಿಟಿ ಆಸ್ಪತ್ರೆ ಆರಂಭಿಸಲು ಮುಂದಾಗಿದ್ದಾರೆ.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 212
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved