• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಳ ಸಂತೆಯಲ್ಲಿ 421 ಚೀಲ ಪಡಿತರ ಅಕ್ಕಿ ಜಪ್ತಿ
ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ 421 ಚೀಲ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ.
ಅಕ್ರಮವಾಗಿ ಸಂಗ್ರಹಿಸಿದ್ದ ₹7.50 ಲಕ್ಷ ಮೌಲ್ಯದ 380 ಲೋಡ್‌ ಮರಳು ಜಪ್ತಿ
ಇದೇ ಮೊದಲ ಬಾರಿಗೆ ಕಲಬುರಗಿ ಪೊಲೀಸರು ಭೀಮಾ ತೀರದಲ್ಲಿನ ಅಕ್ರಮ ಮರಳು ದಧೆಕೋರರ ಮೇಲೆ ಮುಗಿಬಿದ್ದಿದ್ದಾರೆ. ಇದರ ಪರಿಣಾಮ ಭೀಮಾ ತೀರದಲ್ಲಿ ಹಲವು ಸ್ಥಳಗಳಲ್ಲಿ, ಹೊಲಗದ್ದೆಗಳಲ್ಲಿ ಸಂಗ್ರಹಿಸಿಟ್ಟಂತಹ ನೂರಾರು ಲೋಡ್‌ ಮರಳು ಸಂಗ್ರಹ ಪತ್ತೆಯಾಗಿದೆ.
ಕಲಬುರಗಿ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ
ಲೊಕಸಭೆ ಚುನಾವಣೆಗೆ ದಿನಾಂಕ ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಡಾ. ಉಮೇಶ ಜಾಧವ ಅವರು ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದಲ್ಲದೇ ಚಿತ್ತಾಪುರ ವಾಡಿ ಮಂಡಲದ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಖಾಸಗಿ ಶಾಲಾ ಪರೀಕ್ಷಾ ಕೇಂದ್ರಕ್ಕೆ ಕೊಕ್‌
10ನೇ ತರಗತಿ ಮಕ್ಕಳ ವಾರ್ಷಿಕ ಬೋರ್ಡ್ ಪರೀಕ್ಷೆ ಇಂದಿನಿಂದ (ಮಾ.25ರಿಂದ ಏ.6ರ ವರೆಗೆ) ನಡೆಯಲಿದ್ದು, ಈ ಕುರಿತು ಪರೀಕ್ಷೆ ಬರೆಯುವ ಮಕ್ಕಳ ಅಂಕಿ ಸಂಖ್ಯೆ ಕುರಿತಾದ ಹೆಚ್ಚಿನ ಮಾಹಿತಿ ಸೇರಿ ಯಾವುದೇ ಮಾಹಿತಿ ನೀಡದಂತೆ ಆಯಾ ಶಿಕ್ಷಣಾಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದ್ದಾರೆ.
ಕಾಂಗ್ರೆಸ್‌ ಅಂದ್ರೆ ವಂಶಪಾರಂಪರ್‍ಯ ಪಕ್ಷ: ಆರ್‌. ಅಶೋಕ
ಕಾಂಗ್ರೆಸ್‌ ಅಂದ್ರೆ ಅಳಿಯ, ಮಕ್ಕಳು, ಕೋ ಬ್ರದರ್‌, ಸೋಸೆಯಂದಿರ ಪಕ್ಷ ಎಂದೇ ಹಿಂದಿನಿಂದಲೂ ಖ್ಯಾತಿ ಪಡೆದಿದೆ. ಈ ಬಾರಿ ಎಐಸಿಸಿ ಅಧ್ಯಕ್ಷ ಡಾ. ಖರ್ಗೆಯವರು ಅಳಿಯ, ಮಕ್ಕಳು, ಕೋ-ಬ್ರದರ್, ಸೊಸೆ ಇವರನ್ನೇ ಹುಡುಕಿ ಟಿಕೆಟ್‌ ಕೊಟ್ಟು ಕಣಕ್ಕಿಳಿಸಿ ತಮ್ಮದು ವಂಶಪಾರಂಪರ್ಯ ಪಕ್ಷವೆಂಬುದನ್ನು ಸಾಬೀತು ಮಾಡಿದ್ದಾರೆಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಭೀಮಾ ನೀರಿಗೆ ನ್ಯಾಯಾಂಗದ ಮೊರೆಗೆ ನಿರ್ಧಾರ
ಭೀಮಾ ನದಿ ನೀರಿನಲ್ಲಿ ನಮ್ಮ ಪಾಲು ಪಡೆಯುವ ನಿಟ್ಟಿನಲ್ಲಿ ಸುಪ್ರಿಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ನ್ಯಾಯಾಂಗದ ಮೆಟ್ಟಿಲು ಹತ್ತೋಣ: ಶಾಸಕ ಯಶವಂತ್ರಾಯ ಪಾಟೀಲ್
ಕಾಂಗ್ರೆಸ್‌ ಅವಧಿಯಲ್ಲಿ ಸರ್ಕಾರದ ಖಜಾನೆ ಖಾಲಿ: ಆರ್‌. ಅಶೋಕ
ಒಂದು ಹೊಸದಾಗಿ ಕಟ್ಟಡ, ಶೌಚಾಲಯ ನಿರ್ಮಿಸಿಲ್ಲ. ಏಕೆಂದರೆ ಕಾಂಗ್ರೆಸ್‌ ಸರ್ಕಾರದಲ್ಲಿ ಹಣ ಇಲ್ಲದೇ ಖಜಾನೆ ಬರಿದಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ಕಾಡುತ್ತಿದೆ. ಇಂತಹ ದಿವಾಳಿ ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತು ಹೋಗುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಲೇವಡಿ ಮಾಡಿದ್ದಾರೆ.
ಅಕ್ರಮ ಮದ್ಯ ಸಾಗಾಟ, ಹಂಚಿಕೆಗೆ ಕಡಿವಾಣ ಹಾಕಿ: ಡಿಸಿ
ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಮತ್ತು ಸಾಗಾಟಕ್ಕೆ ಕಡಿವಾಣ ಹಾಕಬೇಕು. ಕಳ್ಳಬಟ್ಟಿ ಮದ್ಯ ಮಾರಾಟಕ್ಕೂ ಬ್ರೆಕ್ ಹಾಕಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ: ನಾಳೆಯಿಂದ ಪರೀಕ್ಷೆ ಆರಂಭ
ನಾಳೆ (ಮಾ.25)ಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಶನಿವಾರ ಪರೀಕ್ಷಾ ಕೇಂದ್ರಗಳಲ್ಲಿ ನೋಂದಣಿ ಸಂಖ್ಯೆ ಹಾಕುವ ಕೆಲಸ ಶಿಕ್ಷಕರು ಮಾಡಿದರು.
ಮತದಾರರ ಸಾಕ್ಷರತಾ ಕ್ಲಬ್ ಸಂಯೋಜಕರಿಗೆ ತರಬೇತಿ
ಕಲಬುರಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಇತ್ತೀಚೆಗೆ ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶಾಲಾ-ಕಾಲೇಜುಗಳಲ್ಲಿನ ಮತದಾರರ ಸಾಕ್ಷರತಾ ಕ್ಲಬ್ ಗಳ ತರಬೇತಿದಾರರು ಮತ್ತು ಕ್ಲಬ್ ಸಂಯೋಜಕರಾಗಿರುವ ಶಿಕ್ಷಕ, ಉಪನ್ಯಾಸಕರಿಗೆ ಮತದಾರರ ಜಾಗೃತಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved