• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
5 ವರ್ಷದೊಳಗಿನ ಮಗುವಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ
ಆರೋಗ್ಯ ಇಲಾಖೆ ಅವಿರತ ಶ್ರಮದಿಂದ ಮತ್ತು ಸಾರ್ವಜನಿಕರ ಸಹಕಾರದಿಂದ ಪೋಲಿಯೊ ಮುಕ್ತವಾಗಿರುವುದು ತುಂಬಾ ಖುಷಿ ಮತ್ತು ಹೆಮ್ಮೆಯ ವಿಷಯವಾಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು.
ಆಳಂದ ತಾಲೂಕಿನ ೪೫ ಹಳ್ಳಿಗಳಲ್ಲಿ ನೀರಿನ ಬರ
ಆಳಂದ ಶಾಸಕ ಬಿ.ಆರ್. ಪಾಟೀಲ ಅವರ ಸ್ವಗ್ರಾಮ ಸರಸಂಬಾದಲ್ಲಿ ಕುಡಿವ ನೀರಿನ ಭೀಕರ ಸಮಸ್ಯೆ ತೆಲೆದೂರಿದ ಪರಿಣಾಮ ತಾಲೂಕು ಆಡಳಿತವು ಖಾಸಗಿಯವಾಗಿ ನೀರು ಖರೀದಿಸಿ ಪೂರೈಕೆಗೆ ಕ್ರಮವಹಿಸಿದೆ.
ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ: ಶಾಸಕ ಅಲ್ಲಮ ಪ್ರಭು ಪಾಟೀಲ್
ಮಾರಕ ಅಂಗವಿಕಲತೆ ರೋಗದ ಮುಂಜಾಗ್ರತೆ ಹಾಗೂ ಪರಿಶ್ರಮದಿಂದ ಪೋಲಿಯೋ ಮುಕ್ತ ರಾಷ್ಟ್ರ ಎಂದು ಹೆಸರುವಾಸಿಯಾಗಿದೆ ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಕರೆ ನೀಡಿದರು.
ಬರೀ ಘೋಷಣೆ ಹಾಕ್ಕೊಂಡು ಹೋದ್ರೆ ಜನ ಮತ ಹಾಕ್ತಾರಾ? ಬಿಜೇಪಿ ವಿರುದ್ಧ ಸಚಿವ ಡಾ. ಶರಣಪ್ರಕಾಶ ವಾಗ್ದಾಳಿ
ಅಬ್‌ ಕೀ ಬಾರ್‌ ಚಾರ್‌ ಸೌ ಪಾರ್‌.... ಎಂದು ಘೋಷಣೆ ಹಾಕಿದ್ರೆ ಮ ಬರ್ತಾವಾ?, ಜನಪರವಾಗಿ ಕೇಂದ್ರ ಕಳೆದ ದಶಕದಿಂದ ಏನೆಲ್ಲ ಮಾಡಿದೆ ಹೇಳಲಿ, ದನ್ನು ಹೇಳಿ ಮತ ಕೇಳಲಿ, ವಿನಾಕಾರಣ ಭಾವನೆಗಳನ್ನು ಕೆರಳಿಸುತ್ತ ಮತ ಯಾಟಿಸಿದರೆ ಜನ ಚಾರ್‌ ಸೌ ಪಾರ್‌ ಅಲ್ಲ, ಇವರನ್ನೇ ಸಂಸತ್‌ನಿಂದ ಪಾರು ಮಾಡುತ್ತಾರೆಂದು ಟೀಕಿಸಿದ್ದಾರೆ.
9,650 ಜನರಿಗೆ ಸ್ಥಳದಲ್ಲಿಯೇ ಉದ್ಯೋಗ: ಶರಣಪ್ರಕಾಶ ಪಾಟೀಲ
ಬೆಂಗಳೂರಿನಲ್ಲಿ ಕಳೆದ ಫೆ.26 ಮತ್ತ 27ರಂದು ನಡೆದ ಬೃಹತ್ ಉದ್ಯೋಗ ಮೇಳದಲ್ಲಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಂಡವರ ಪೈಕಿ 43 ಸಾವಿರ ಅಭ್ಯರ್ಥಿಗಳು ಹಾಜರಾಗಿದ್ದು, ಇದರಲ್ಲಿ 9,650 ಜನರಿಗೆ ಸ್ಥಳದಲಿಯೇ ಉದ್ಯೋಗ ದೊರೆತಿದೆ.
ಆರೋಗ್ಯ ಕೇಂದ್ರಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ
ಸಚಿವ ಡಾ. ಶರಣಪ್ರಕಾಶ ಪಾಟೀಲ ಅನಿರೀಕ್ಷಿತವಾಗಿ ಭೇಟಿ ನೀಡಿ ಸರಕಾರಿ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆ ಮತ್ತು ವೈದ್ಯರ ನಿರ್ಲಕ್ಷತನ, ತೆಲಂಗಾಣದ ರಾಜ್ಯದಲ್ಲಿ ಸ್ಕ್ಯಾನಿಂಗ್ ಮಾಡಿಕೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರು ಆಲಿಸಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡು ಕರ್ತವ್ಯವನ್ನು ಸರಿಯಾಗಿ ಮಾಡಲು ಎಚ್ಚರಿಕೆ ನೀಡಿದರು.
ಕಲಬುರಗಿಗೆ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ಮಂಜೂರು: ಶರಣಪ್ರಕಾಶ ಪಾಟಲ್‌
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‍ನಲ್ಲಿ ಕಲಬುರಗಿಯಲ್ಲಿ ಪ್ರತಿಷ್ಠಿತ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಶಾಖೆ ತೆರೆಯಲು ಮಂಜೂರಾತಿ ನೀಡಿ ಘೋಷಿಸಿದೆ.
ರಟಕಲ್‌ ಪಿಎಚ್‌ಸಿ ನರ್ಸ್‌ಗಳ ಅಮಾನತಿಗೆ ಆಗ್ರಹ
ಬೈಬಲ್‌ ಪಠಿಸಿ, ನಂಬಿಸಿ ಕ್ರೈಸ್ತ ಧರ್ಮಕ್ಕೆ ವಿದ್ಯಾರ್ಥಿಗಳನ್ನು ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಪಿಎಚ್‌ಸಿ ನರ್ಸ್‌ಗಳನ್ನು ಅಮಾನತು ಮಾಡಲು ಆಗ್ರಹಿಸಲಾಗಿದೆ.
ಮಹಿಳೆಯರನ್ನು ಗೌರವದಿಂದ ಕಾಣಬೇಕು: ಮಠಪತಿ
ವಿಧವೆಯನ್ನು ಕೀಳಾಗಿ ಕಂಡು ಮರು ಮದುವೆಯಿಂದ ವಂಚಿಸುತ್ತಿರುವುದು ದುರ್ದೈವ.
ಕೆಕೆಆರ್‌ಡಿಬಿಯಿಂದ ಆರೋಗ್ಯ ಆವಿಷ್ಕಾರ ಘೋಷಣೆ
ಹೃದ್ರೋಗಿಗಳಿಗೆ ಹಾರ್ಟಲೈನ್‌ ಆ್ಯಂಬುಲೆನ್ಸ್‌ ಸೇವೆ, ಈ ಯೋಜನೆಗೆ ವಾರ್ಷಿಕ ₹250 ಕೋಟಿ ವೆಚ್ಚ: ಕೆಕೆಆರ್ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್ ಘೋಷಣೆ
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 192
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved