• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಆರ್ ಪಾಟೀಲ ಗೆದ್ದಾಗಿನಿಂದ ದ್ವೇಷ ರಾಜಕಾರಣ: ಗುತ್ತೇದಾರ
ಆಳಂದದಲ್ಲಿ ಬಿ.ಆರ್. ಪಾಟೀಲ ಗೆದ್ದಾಗಿನಿಂದ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅಲ್ಲದೇ ತಾಲೂಕಿನಲ್ಲಿ ಕೊಲೆ, ಸುಲಿಗೆ, ಅತ್ಯಾಚಾರದಂತಹ ಪ್ರಕರಣಗಳು ಎಗ್ಗಿಲ್ಲದೇ ನಡೆಯುತ್ತಿವೆ
ಬತ್ತಿದ ಭೀಮಾ ನದಿ: ಒಣಗುತ್ತಿರುವ ಬಾಳೆ, ಕಬ್ಬು
ಅಂತರ್ಜಲ ಮಟ್ಟ ಪೂರ್ತಿಯಾಗಿ ಬತ್ತಿರುವುದರಿಂದ ಸುಮಾರು ಸಾವಿರಾರು ಎಕರೆ ಬಾಳೆ ಬೆಳೆಯನ್ನು ರೈತರು ಕಳೆದುಕೊಂಡತಾಗಿದೆ.
ಶ್ರೀವಿಜಯ ಪ್ರಕಾಶನದ ಯಾಜ್ಞವಲ್ಕ್ಯ ಸ್ಮೃತಿ ನಾಳೆ ಬಿಡುಗಡೆ
ಕಲಬುರಗಿಯ ಶ್ರೀವಿಜಯ ಪ್ರಕಾಶನ ಸಂಸ್ಥೆ ತನ್ನ ಪ್ರಕಾಶನದ ಚೊಚ್ಚಿಲ ಕೃತಿಯಾಗಿ ಪ್ರಕಟಿಸಿರುವ 260 ಪುಟಗಳ ಯಾಜ್ಞವಲ್ಕ್ಯ ಸ್ಮೃತಿ- ಅಂದು, ಇಂದು, ಎಂದೆಂದೂ... ಕೃತಿ ಬಿಡುಗಡೆಗೆ ಮಾ.3 ರ ಭಾನುವಾರ ಮುಹೂರ್ತ ನಿಗದಿ ಮಾಡಿದೆ.
ಮೋದಿ ಗ್ಯಾರಂಟಿ ಕರಪತ್ರ ಹಂಚಿದ ಸಂಸದ ಖೂಬಾ
ದೇಶದಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದಿಂದ ದೇಶದ ೮೧ಕೋಟಿ ಜನರು ವಿವಿಧ ಯೊಜನೆಗಳಡಿ ಫಲಾನುಭವಿಗಳಾಗಿದ್ದಾರೆ.
ಪತ್ರಕರ್ತರಿಗೆ ಪ್ರಾಯೋಗಿಕ ಜ್ಞಾನ ಅವಶ್ಯ: ಸಿರನ್ನೂರಕರ್‌
ಪತ್ರಿಕೋದ್ಯಮದಲ್ಲಿ ವೃತ್ತಿಪರತೆಗಾಗಿ ತರಗತಿಯ ಬೋಧನೆಯೊಂದಿಗೆ ಕ್ಷೇತ್ರ ಕಾರ್ಯದ ಮೂಲಕ ಪ್ರಾಯೋಗಿಕ ಜ್ಞಾನ ಪಡೆಯುವುದು ತುಂಬಾ ಅಗತ್ಯ.
ಸೂಲಿಬೇಲಿ ಚಿತ್ತಾಪುರ ಪ್ರವೇಶಕ್ಕೆ ನಿರ್ಬಂಧ, ಜಿಲ್ಲಾಡಳಿತದ ಕ್ರಮದ ಹಿಂದೆ ಕಾಣದ ಕೈವಾಡ?
ಚಿತ್ತಾಪುರ ನಮೋ ಬ್ರಿಗೇಡ್‌ ಕಾರ್ಯಕ್ರಮಕ್ಕೆ ಬಾರದಂತೆ ಸೂಲಿಬೆಲೆಗೆ ತಡೆಯಲು ಪ್ರಭಾವಿ ರಾಜಕಾರಣಿಗಳಿಂದ ಆಡಳಿತ ಯಂತ್ರ ದುರ್ಬಳಕೆ, ಈ ಸಭೆ ಮೊದಲೇ ನಿಗದಿಯಾಗಿದ್ರೂ ಸುಮ್ಮನಿದ್ದ ಜಿಲ್ಲಾಡಳಿತ, ಕೊನೆಯಲ್ಲಿ ಮೈ ಮೇಲೆ ದೇವರು ಬಂದವರಂತೆ ಅದ್ಯಾಕೆ ಆತುರದಲ್ಲೇಕೆ ಆದೇಶ ಹೊರಡಿಸಿತೋ ಎಂದು ಜನರ ಪ್ರಶ್ನೆ.
ಬಿಜೆಪಿ ಮುಖಂಡ ಗಿರೀಶಬಾಬು ಬರ್ಬರ ಹತ್ಯೆ
ಸಾಗನೂರ ಗ್ರಾಮದ ಯುವಕ ಬಿಜೆಪಿ ಯುವ ಮುಖಂಡ ಹಾಗೂ ಸಂಸದ ಡಾ. ಉಮೇಶ್ ಜಾಧವ ಆಪ್ತನಾಗಿದ್ದ ಗಿರೀಶಬಾಬು ಚಕ್ರ (31) ಎಂಬಾತನನ್ನು ಗುರುವಾರ ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.
ಕಲಿಕಾ ಹಂತದಲ್ಲೇ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ: ಗುತ್ತೇದಾರ
ಮಕ್ಕಳು ಮೂಢನಂಬಿಕೆ, ಕಂದಾಚಾರದಿಂದ ದೂರವಿದ್ದು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಕಲಿಕೆಯ ಹಂತದಲ್ಲೇ ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು
ಹೃದ್ರೋಗ ಸಮಸ್ಯೆ ಕಾಡುತ್ತಿದ್ದ ಗರ್ಭಿಣಿಗೆ ಯಶಸ್ವಿ ಹೆರಿಗೆ
ಕಲಬುರಗಿಯಲ್ಲಿರುವ ಸನ್‍ರೈಸ್ ಆಸ್ಪತ್ರೆ ತಜ್ಞ ವೈದ್ಯರ ಸಾಧನೆ. ಸವಾಲಿನ ಹೆರಿಗೆ ಸುಸೂತ್ರವಾಗಿಸಿದ ಪ್ರಸೂತಿ ತಜ್ಞೆಗೆ ಅಭಿನಂದನೆ.
ಇಂದಿನಿಂದ ದ್ವಿತಿಯ ಪಿಯು ಪರೀಕ್ಷೆ ಆರಂಭ
ದ್ವಿತಿಯ ಪಿಯುಸಿ ಪರೀಕ್ಷೆ ಪರೀಕ್ಷೆಗಳು ಇಂದಿನಿಂದ ಆರಂಭವಾಗಲಿದ್ದು ಅಫಜಲ್ಪುರ ತಾಲೂಕಿನಾದ್ಯಂತ 2457 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 192
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved