• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರಕಾಸ್ತ್ರದಿಂದ ಕೊಚ್ಚಿ ಬಿಜೆಪಿ ಮುಖಂಡನ ಕೊಲೆ
ಆಳಂದ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಸಹಕಾರಿ ಧುರೀಣರಾಗಿದ್ದ ಮಹಾಂತಪ್ಪ ಎಸ್. ಆಲೂರೆ (47) ಅವರನ್ನು ದುಷ್ಕರ್ಮಿಗಳು ಗುರುವಾರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ
ಮಾ.3ರಂದು ಪೋಲಿಯೋ ಬೂತ್‌ ಮುಖಾಂತರ 0-5 ವರ್ಷದ ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.
ಸೂಲಿಬೆಲೆ ಕಲಬುರಗಿ ಪ್ರವೇಶ ನಿರ್ಬಂಧ ತೆರವುಗೊಳಿಸಿ ಹೈಕೋರ್ಟ್‌ ಮಹತ್ವದ ತೀರ್ಪು
ಕಲಬುರಗಿ ಉಫ ವಿಭಾಗಾಧಿಕಾರಿ ರೂಪೇಂದ್ರ ಕೌರ್‌ ಸೂಲಿಬೆಲೆ ಕಲಬುರಗಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದರು.
ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಆತಂಕದಲ್ಲಿ ರೈತರು
ಯಡ್ರಾಮಿ ತಾಲೂಕು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಅಳವಡಿಸಿರುವ ಮೇನ್ ಲೈನ್ ಹಾಗೂ ರೈತರ ಬೋರ್‌ವೆಲ್‌ಗಳಿಗೆ ವಿದ್ಯುತ್‌ ಸರಬರಾಜು ಮಾಡಲೆಂದು ಹಾಕಿರುವ ವಿದ್ಯುತ್‌ ಕಂಬಗಳು ಉರುಳಿ ವರ್ಷ ಕಳೆದಿದ್ದರೂ ಸರಿಪಡಿಸದ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ.
ಬಿಸಿಯೂಟ ಸಿಬ್ಬಂದಿಗೆ ಮಾನಸಿಕ ಕಿರುಕುಳ, ಕ್ರಮಕ್ಕೆ ಒತ್ತಾಯ
ತಾಲೂಕು ಬಿಸಿಯೂಟ ನೌಕರರ ಸಂಘ ಹಾಗೂ ದಲಿತ ಸಂಘರ್ಷ ಸಮಿತಿ ಜಂಟಿಯಾಗಿ ಮಧ್ಯಾಹ್ನ ಬಿಸಿಯೂಟ ನೌಕರರ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ತಾಪಂ ಇಒಗೆ ಮನವಿ ಪತ್ರ ಸಲ್ಲಿಸಿದರು.
ಜಿಡಗಾ ಸಿದ್ಧರಾಮೇಶ್ವರ ಜಾತ್ರೆ, ರಥೋತ್ಸವ ನಾಳೆ
ಶಿವಯೋಗಿ ಡಾ. ಮುರುಘರಾಜೇಂದ್ರ ಶ್ರೀಗಳ ಸಾನ್ನಿಧ್ಯದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ಜರುಗಲಿದೆ. ಅಂದು ಬೆಳಗ್ಗೆ 9 ಘಂಟೆಗೆ ಶ್ರೀಮಠದ ಪೀಠಾಧಿಪತಿ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಶ್ರೀಗೆ ಭಕ್ತಿಯ ತುಲಾಭಾರ ನಡೆಯಲಿದೆ.
ಅಧಿಕಾರಕ್ಕಾಗಿ ಕಾಂಗ್ರೆಸ್‌ ದಲಿತರ ಬಳಕೆ: ಬಿಜೆಪಿ ಆರೋಪ
ಶೋಷಿತ ಸಮುದಾಯದ ಪ್ರಗತಿಗೆ ಎಳ್ಳಷ್ಟು ಕೊಡುಗೆ ನೀಡಿಲ್ಲ ಎಂದು ಬಿಜೆಪಿ ಮುಖಮಡರು ಆರೋಪಿಸಿದರು. ಕಲಬುರಗಿಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ಬಲವರ್ಧನೆಗಾಗಿ ಭೀಮ ಸಮಾವೇಶ ನಡೆಯಿತು.
ವೈಜ್ಞಾನಿಕತೆ ಬಲಪಡಿಸಲು ವಿಜ್ಞಾನ ದಿನ ಸಹಕಾರಿ: ಪ್ರದೀಪರೆಡ್ಡಿ
ಚಿತ್ತಾಪುರ ತಾಲೂಕಿನ ಭೀಮನಹಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ವಿಜ್ಞಾನ ಕಾರ್ಯಕ್ರಮವನ್ನು ವಿವೇಕಾನಂದ ಯೂಥ್ ಮೊಮೆಂಟ್‌ನ ಪ್ರದೀಪರೆಡ್ಡಿ ಉದ್ಘಾಟಿಸಿ ಮಾತನಾಡಿದರು.
ಕಲಬುರಗಿ ಜವಳಿ ಪಾರ್ಕ್ 6 ತಿಂಗಳಲ್ಲಿ ಶುರು: ಸಂಸದ ಡಾ.ಉಮೇಶ್‌ ಜಾಧವ್‌
ಕಲಬುರಗಿ ಪಿಎಂ ಮಿತ್ರ ಬೃಹತ್ ಜವಳಿ ಪಾರ್ಕ್ ಕುರಿತು ಅಧಿಕಾರಿಗಳ ಜೊತೆ ದೆಹಲಿಯಲ್ಲಿ ಸಂಸದರಿಂದ ಮಹತ್ವದ ಸಭೆ. ಈಗಾಗಲೇ ದೇಶಿಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಂಪನಿಗಳ ಜೊತೆ ಮಾತುಕತೆ ಪ್ರಗತಿಯ ಹಂತದಲ್ಲಿದ್ದು, ಇನ್ನೂ ಆರು ತಿಂಗಳಲ್ಲಿ ಕಾಂಪೌಂಡ್ ಸೇರಿದಂತೆ ಮೂಲ ಸೌಲಭ್ಯಗಳ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.
ದೇಗುಲಗಳು ಉಳಿದರೆ ಧರ್ಮ, ಸಂಸ್ಕೃತಿ ರಕ್ಷಣೆ: ಶ್ರೀಕಾಂತ ನಿಂಬಾಳ
ದೇವಸ್ಥಾನಗಳು ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಟ್ರಸ್ಟ್ ಸಹಾಯಹಸ್ತ ಚಾಚುತ್ತಿರುವುದು ಶ್ಲಾಘನೀಯ ಎಂದು ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ರಾಘವೇಂದ್ರ ಕಲಶೆಟ್ಟಿ, ಮುಖಂಡ ಶ್ರೀಕಾಂತ ನಿಂಬಾಳ ಹೇಳಿದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 192
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved