• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ: ಎಂಸಿಸಿ ಕಟ್ಟುನಿಟ್ಟಾಗಿ ಪಾಲಿಸಿ, ಚೆಕ್ ಪೋಸ್ಟ್ ತಪಾಸಣೆ ತೀವ್ರಗೊಳಿ
ಎಲ್ಲೆಡೆ ಮಾದರಿ ನಿತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಚೆಕ್ ಪೋಸ್ಟ್ ನಲ್ಲಿ ಪ್ರತಿಯೊಂದು ವಾಹನ ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಭೀಮಾ ನದಿ ನೀರಿಗಾಗಿ ಅಫಜಲ್ಪುರ ಭಾಗಶಃ ಬಂದ್
ಅಫಜಲ್ಪುರ ಪಟ್ಟಣ ಬಂದ್‌ಗೆ ಕರೆ ನೀಡಿದ್ದ ಹಿನ್ನಲೆಯಲ್ಲಿ ವರ್ತಕರು, ವ್ಯಾಪಾರಿಗಳು, ಮಠಾಧೀಶರು, ಸಾರ್ವಜನಿಕರು, ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತ ಪಡಿಸಿದ್ದು ಅಫಜಲ್ಪುರ ಪಟ್ಟಣ ಭಾಗಶಃ ಬಂದ್ ಆಗಿತ್ತು.
ಕಲಬುರಗಿ ಕುವರಿ ಆರ್‌ಸಿಬಿ ಗೆಲುವಿನ ರೂವಾರಿ
ಡಬ್ಲೂಪಿಎಲ್‌ನಲ್ಲಿ ಮೊದಲ ಬಾರಿಗೆ ಫೈನಲ್‌ಗೇರಿದ್ದ ಆರ್‌ಸಿಬಿ ತಂಡದಲ್ಲಿದ್ದು ನಿರ್ಣಾಯಕ ಘಟ್ಟದಲ್ಲಿ ಅತ್ಯುತ್ತಮ ಬೌಲಿಂಗ್‌ ಮಾಡಿ ಕೈಚಳಕ ಪ್ರದರ್ಶಿಸಿರುವ ಶ್ರೇಯಾಂಕ್‌ ಪಾಟೀಲ್‌ ಕಲಬುರಗಿ ಕುವರಿ ಎಂಬುದು ಗೊತ್ತಾಗುತ್ತಿದ್ದಂತೆಯೇ ಇಡೀ ಜಿಲ್ಲೆಯೇ ಹೆಮ್ಮೆಯಿಂದ ಬೀಗುತ್ತಿದೆ.
ಕಥೆಗಾರರು ವಿಫುಲ; ಬರವಣಿಗೆ ಕಲೆ ಸರಿಯಾಗಿ ಅರಳಿಲ್ಲ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಥೆಗಾರರ ಕೊರತೆಯಿಲ್ಲ. ಅವರಿಗೆ ಬರವಣಿಗೆಯ ಕಲೆಯ ಕೊರಗು ಕಾಡುತ್ತಿದೆ. ಒಬ್ಬ ಕಥೆಗಾರ ಮಾತನ್ನ ಸುತ್ತಲಿನ ಹಂದರವನ್ನು ಅಕ್ಷರ ರೂಪದಿಂದ ಹೆಣೆದಾಗ ಆಸಕ್ತಿಯಿಂದ ಓದಲು ಸಾಧ್ಯ: ಸಿದ್ಧರಾಮ ಹೊನ್ಕಲ್
ಭೀಮಾ ನೀರಿಗಾಗಿ ಬೀದಿಗಿಳಿದ ಅಫಜಲ್ಪುರ ಮಂದಿ
ಬತ್ತಿ ಹೋಗಿರುವ ಭೀಮಾ ನದಿಗೆ ಕುಡಿಯುವ ಉದ್ದೇಶಕ್ಕಾಗಿ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 5 ಟಿಎಂಸಿ ನೀರು ಹರಿಸುವಂತೆ ಆಗ್ರಹಿಸಿ ಬುಧವಾರ ನಡೆದ ಅಫಜಲ್ಪುರ ಬಂದ್‌ ಯಶಸ್ವಿಯಾಯ್ತು.
ಉಜನಿ ಜಲಾಶಯದಿಂದ 5 ಟಿಎಂಸಿ ನೀರು ಹರಿಸಲು ಮನವಿ
ಕುಡಿಯುವ ನೀರಿಗೋಸ್ಕರ ಉಜನಿ ಜಲಾಶಯದಿಂದ ತುರ್ತಾಗಿ 5 ಟಿಎಂಸಿ ನೀರು ಬಿಡುವಂತೆ ಕೋರಿ ಮಹಾರಾಷ್ಟ್ರದ ಸೊಲ್ಲಾಪುರ ಡಿಸಿಗೆ ಕಲಬುರಗಿ ಡಿಸಿ ಫೌಜಿಯಾ ತರನ್ನುಮ್‌ ಪತ್ರ ಬರೆದು ಆಗ್ರಹಿಸಿದ್ದಾರೆ.
ಎಂಪಿ ಚುನಾವಣೆ: ಅಕ್ರಮಗಳ ಕಣ್ಗಾವಲಿಗೆ 7 ಚೆಕ್ ಪೋಸ್ಟ್
ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ಮುಕ್ತ, ಹಾಗೂ ನ್ಯಾಯಸಮ್ಮತವಾಗಿ ನಡೆಸಲು ತಾಲೂಕಿನಲ್ಲಿ ಗಡಿಭಾಗ ಸೇರಿದಂತೆ 7 ಕಡೆ ಚೆಕ್‍ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ
ಶ್ರೇಯಾಂಕ್‌ ಪಾಟೀಲ್‌ ಸಾಧನೆಗೆ ಅಜಯ್‌ ಸಿಂಗ್‌ ಸಂತಸ
ಜೇವರ್ಗಿಯ ಕೋಳಕೂರು ಮೂಲದ ಶ್ರೇಯಾಂಕ್‌ ಪಾಟೀಲ್‌ ಇವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಾಡುತ್ತಿರುವ ಸಾಧನೆ ಬಗ್ಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌ ಸಂತಸ ವ್ಯಕ್ತಪಡಿಸಿದ್ದಾರೆ.
ಭೀಮಾ ನದಿಗೆ ನೀರು ಹರಿಸಲು ಕೃಷ್ಣಾ ಬಾಜಪೇಯಿ ಪತ್ರ
ಕಲಬುರಗಿ ಪ್ರಾ. ಆಯುಕ್ತ ಕೃಷ್ಣಾ ಬಾಜಪೇಯಿಯವರು ಕೃಷ್ಣಾ ಭಾಗ್ಯ ಜಲ ನಿಗಮಕ್ಕೆ ಪತ್ರ ಬರೆದು ನಾರಾಯಣಪೂರ ಅಥವಾ ಆಲ್ಮಟ್ಟಿಯಿಂದ ಇಂಡಿ ಶಾಖಾ ಕಾಲುವೆ ಮೂಲಕ ನೀರು ಹರಿಸಿ ಅಫಜಲ್ಪುರ ತಾಲೂಕಿನ ಮಣ್ಣೂರಿನಿಂದ ಭೀಮಾ ನದಿಗೆ ಸೇರುವಂತೆ ಮಾಡಿ ನದಿ ತೀರದಲ್ಲಿ ಭುಗಿಲೆದ್ದಿರುವ ನೀರಿನ ಹಾಹಾಕಾರ ಶಮನಕ್ಕೆ ಮುಂದಾಗಿದ್ದಾರೆ.
ಹೆಚ್ಚಾದ ನೀರಲ್ಲ, ನಮ್ಮ ಪಾಲಿನ ನೀರು ಕೊಡಬೇಕು: ಡಾ. ಜಾಧವ್
ಮಳೆಗಾಲದಲ್ಲಿ ಪ್ರವಾಹ ಬಂದಾಗ ನೀರು ಬಿಡುವುದು ಮಾತ್ರವಲ್ಲ ನಮ್ಮ ಪಾಲಿನ ನಿರು ಕೂಡ ಮಹಾರಾಷ್ಟ್ರದವರು ಕೊಡಬೇಕೆಂದು ಸಂಸದ ಡಾ. ಉಮೇಶ ಜಾಧವ ಆಗ್ರಹಿಸಿದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved