• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಳಂದ ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ
ಅಟಲ್‌ ಜಿ ಜನಸ್ಮೇಹಿ ಕೇಂದ್ರದಲ್ಲಿನ ಕಡತಗಳ ಪರಿಶೀಲನೆ, ಕೆಲ ತಿಂಗಳ ಹಿಂದಷ್ಟೇ ಕಂದಾಯ ನಿರೀಕ್ಷರೊಬ್ಬರ ಮೇಲೆ ನಡೆದ ದಾಳಿಯ ಮರೆ ಮಾಚುವ ಮುನ್ನವೇ ಈಗ ಮತ್ತೊಮ್ಮೆ ಲೋಕಾಯುಕ್ತ ಅಧಿಕಾರಿಗಳು ಹಠಾತ ಭೇಟಿ ನೀಡಿದ ಹಿನ್ನೆಲೆ ಆಡಳಿತ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಹಸವಾಗಿದೆ.
ಗುಲ್ಬರ್ಗಾ ವಿವಿಯ ಚೌಡಯ್ಯ ಅಧ್ಯಯನ ಪೀಠಕ್ಕೆ ತಿಪ್ಪಣ್ಣಪ್ಪ ಭೇಟಿ
ಕಟ್ಟಡ, ಪೀಠೋಪಕರಣ ಕೊರತೆ, ಮತ್ತು ಶೌಚಾಲಯ ಅವ್ಯವಸ್ಥೆ ಮತ್ತು ಚೌಡಯ್ಯ ಅವರ ಕುರಿತಾದ ಒಂದು ಪುಸ್ತಕ ಇಲ್ಲದಿರುವುದನ್ನು ಕಂಡು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅಸಮಾಧಾನಗೊಂಡರು. ಮೂಲ ಸೌಕರ್‍ಯ ಬಗ್ಗೆ ಪರಿಶೀಲನೆ ನಡೆಸಿದರು.
ಸಿಮೆಂಟ್‌ ರ್ಖಾನೆಗಳು ಕನ್ನಡ ಶಾಲೆ ದತ್ತು ಪಡೆಯಲಿ: ಡಾ.ಭಾಸ್ಕರ್‌
ಕಲಬುರಗಿಯಲ್ಲಿನ ಸಿಮೆಂಟ್‌ ಕಾರ್ಖಾನೆಗಳು ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಲಿ ಎಂದು ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಮತ್ತು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ.ಭಾಸ್ಕರ್ ಕರೆ ನೀಡಿದರು.
ಚಿಂಚೋಳಿ: ಉಚಿತ ಆರೋಗ್ಯ ಶಿಬಿರ ಯಶಸ್ವಿ
ಶಿಬಿರದಲ್ಲಿ 4000 ಜನರು ಆರೋಗ್ಯ ತಪಾಸಣೆ ಮಾಡಿಸಿರು. ಚಿಂಚೋಳಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ ಉಚಿತ ಆರೋಗ್ಯ ಶಿಬಿರದಲ್ಲಿ ವೈದ್ಯರು ವಿವಿಧ ರೋಗಿಗಳಿಗೆ ಆರೋಗ್ಯ ತಪಾಸಣೆ ನಡೆಸಿದರು. ಸಹಕರಿಸಿದ ಎಲ್ಲರಿಗೂ ಭಗವಂತ ಖೂಬಾ ಧನ್ಯವಾದ ತಿಳಿಸಿದರು.
ಸ್ನಾತಕೋತ್ತರ ಕೇಂದ್ರ ಪ್ರಾರಂಭಿಸಲು ಶಾಸಕರಿಗೆ ಮನವಿ
ಚಿಂಚೋಳಿಯಲ್ಲಿ ಸ್ನಾತಕೋತ್ತರ ಕೇಂದ್ರ ಪ್ರಾರಂಭಿಸುವಂತೆ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಶಾಸಕ ಡಾ.ಅವಿನಾಶ ಜಾಧವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಭೋವಿ ಪದವನ್ನು ವಡ್ಡರ ಸಮಾಜ ಬಳಕೆ ಮಾಡದಿರಿ: ಸುರೇಶ ಅಳ್ಳೊಳ್ಳಿ
ನಮ್ಮ ಸಮಾಜದ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆಂದು ಕರ್ನಾಟಕ ಭೋವಿ ಸಮಾಜ ವಿಕಾಸ ಸಂಘದ ತಾಲೂಕು ಅಧ್ಯಕ್ಷ ಸುರೇಶ ಅಳ್ಳೊಳ್ಳಿ ಆರೋಪಿಸಿದರು. ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ವಿದ್ಯಾರ್ಥಿಗಳು ಪರೋಪಕಾರ ರೂಢಿಸಿಕೊಳ್ಳಬೇಕು : ಶಂಕರ ಕಟ್ಟಿಸಂಗಾವಿ
ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ತನ್ನದೇಯಾದ ಪ್ರತಿಭೆ ಅಡಗಿರುತ್ತದೆ. ಹುದಗಿರುವ ಪ್ರತಿಭೆಯನ್ನು ಹೊರ ಹಾಕಲು ಈ ಶಿಬಿರವು ಪೂರಕ
ಇಬ್ಬರು ಮನೆಗಳ್ಳರ ಬಂಧನ: ಎರಡು ಬೈಕ್‌ ವಶ
ಮಾರಕಾಸ್ತ್ರ ಹೊಂದಿ ದ್ವಿಚಕ್ರವಾಹನಗಳ ಮೇಲೆ ಸಂಚರಿಸುತ್ತಿದ್ದ ಇಬ್ಬರು ಕಳ್ಳರ ಸೆರೆ, ಮತ್ತಿಬ್ಬರಿಗಾಗಿ ಕಾರ್ಯಾಚರಣೆ
ನಾಯಾರ್‌ ಕ್ರಿಕೆಟ್‌: ತೆಲಂಗಾಣ ತಾಂಡೂರ ತಂಡಕ್ಕೆ ಜಯ
ಚಿಂಚೋಳಿಯ ಮಿರಿಯಾಣ ಗ್ರಾಮದಲ್ಲಿ ನಾಯಾರ್ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ತಾಂಡೂರಿನ ನಾಯಾರ್‌ ತಂಡ ಪ್ರಥಮ ಬಹುಮಾನ ೫೦ ಸಾವಿರ ರು., ಟ್ರೋಫಿ ಪಡೆದುಕೊಂಡಿತು.
ಸುರಪುರದ ಸರ್ವಾಂಗೀಣ ಅಭಿವೃದ್ಧಿ ಕನಸು ಕಂಡಿದ್ದ ನಾಯಕ
ಶಾಸಕ ರಾಜ ವೆಂಕಟಪ್ಪ ನಿಧನಕ್ಕೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಂತಾಪ
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 192
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved