ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತೆಲಂಗಾಣ ರಾಜ್ಯ ರಚನೆ ಹೊಸ ಸಮಸ್ಯೆ ಉಲ್ಬಣ: ಶೇಷಮೂರ್ತಿ ಅವಧಾನಿ
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಬಚಾವತ್ ಜಲತೀರ್ಪಿನ ಪ್ರಕಾರ ನಮ್ಮ ಪಾಲಿನ ನೀರು ಪಡೆಯಲು ಕಾನೂನು ತಜ್ಞರ ಸಲಹೆ ಪಡೆದುಕೊಂಡು ಕಲಬುರಗಿ ಹೈಕೋರ್ಟ್ನಲ್ಲಿ ದಾವೆ ಹೂಡಬೇಕೆಂದು ಶ್ರಮಜೀವಿ ವೇದಿಕೆ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಸಲಹೆ ನೀಡಿದರು.
ನಾರಾಯಣಪುರ ಜಲಾಶಯದಿಂದ ಭೀಮಾ ನದಿಗೆ ನೀರು: ಸಚಿವ ಪ್ರಿಯಾಂಕ್ ಖರ್ಗೆ
ಅಫಜಲ್ಪುರ ತಾಲೂಕಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಾರಾಯಣಪುರ ಜಲಾಶಯದಿಂದ ಸೊನ್ನ ಬ್ಯಾರೇಜಿಗೆ 1 ಟಿಎಂಸಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ
ಏ.1ರಿಂದ 30ರ ವರೆಗೆ ಜಾನುವಾರುಗಳಿಗೆ 5ನೇ ಸುತ್ತಿನ ಕಾಲು ಮತ್ತು ಬಾಯಿ ಜ್ವರ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಅವಧಿಯಲ್ಲಿ ಇಲಾಖೆಯ ಪಶುವೈದ್ಯರು ಹಾಗೂ ಸಿಬ್ಬಂದಿ ಪ್ರತಿಯೊಂದು ಗ್ರಾಮದ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ.
ಭೀಮೆಗೆ ನೀರು ಹರಿಸುವಲ್ಲಿ ಮಹಾರಾಷ್ಟ್ರ ಸ್ವಾರ್ಥ ಸಾಧನೆ
ಕುಡಿವ ನೀರಿನ ಭೀಕರ ಬವಣೆಗೆ ತುತ್ತಾಗಿರುವ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಜೀವನಾಡಿ ಭೀಮಾ ನದಿಗೆ ಉಜನಿ ಜಲಾಶಯದಿಂದ ನಮ್ಮ ಹಕ್ಕಿನ 5 ಟಿಎಂಸಿ ನೀರು ಹರಿಸುವಲ್ಲಿ ಮಹಾರಾಷ್ಟ್ರ ಸರ್ಕಾರ ಭಾರಿ ಸ್ವಾರ್ಥ ಮೆರೆದಿದೆ!
ಮೊಸರಿನ ಗಡಿಗೆ ಒಡೆದು ರಂಗಿನಾಟ ಸಂಪನ್ನ
ಹೊಳಿ ಹಬ್ಬದ ನಿಮಿತ್ತ ಸೋಮವಾರ ನಡೆದ ರಂಗಿನಾಟ, ಭಾರತ ಚೌಕನಲ್ಲಿ ಮೊಸರಿನ ಗಡಿಗೆ ಒಡೆಯುವದರೊಂದಿಗೆ ಸಂಪನ್ನಗೊಂಡಿತು.
ಅಕ್ರಮ ಮದ್ಯ ಮಾರಾಟ: ಮಹಿಳೆ ಸೇರಿ ನಾಲ್ವರ ಬಂಧನ
ವಿವಿಧೆಡೆ ದಾಳಿ ನಡೆಸಿರುವ ಪೊಲೀಸರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: 3350 ವಿದ್ಯಾರ್ಥಿಗಳು ಹಾಜರು
ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಸೂತ್ರವಾಗಿ ಯಾವುದೇ ತೊಂದರೆ ಇಲ್ಲದೇ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮವಾಗಿ ನಡೆದಿವೆ ಎಂದು ತಾಲೂಕು ಎಸ್.ಎಸ್.ಎಲ್.ಸಿ. ಪರೀಕ್ಷಾ ನೋಡಲ್ ಅಧಿಕಾರಿ ಅಶೋಕ ಹೂವಿನಬಾವಿ ತಿಳಿಸಿದ್ದಾರೆ.
ಚುನಾವಣೆ ಮಾದರಿ ನೀತಿ ಸಂಹಿತೆ ಪಾಲಿಸಿ: ಕೃಷ್ಣಾ ಶಾವಂತಗೇರಿ
ಜೇವರ್ಗಿ ಮತ ಕ್ಷೇತ್ರ-35ರಲ್ಲಿ ಒಟ್ಟು 2,44,495, ಮತದಾರರಿದ್ದು, ಅದರಲ್ಲಿ ಪುರುಷರು 1,22,535, ಮಹಿಳೆಯರು 1,18,910, ಇತರರು 28 ಮತದಾರರಿದ್ದಾರೆ ಎಂದು ಜೇವರ್ಗಿ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೃಷ್ಣಾ ಶಾವಂತಗೇರಿ ತಿಳಿಸಿದ್ದಾರೆ.
ಆಳಂದ: ರಂಗಿನಾಟದಲ್ಲಿ ಸಂಭ್ರಮಿಸಿದ ಯುವಕರು
ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಸೋಮವಾರ ಆಚರಿಸಲಾದ ಬಣ್ಣದೋಕುಳಿಯಲ್ಲಿ ಯುವಕರು, ಮಹಿಳೆಯರು ಮತ್ತು ಮಕ್ಕಳು ಪರಸ್ಪರ ರಂಗು ರಂಗಿನ ಬಣ್ಣವನ್ನು ಎರಚಿಕೊಂಡು ಸಂಭ್ರಮಿಸಿದರು.
ಹೋಳಿ ಸಂಭ್ರಮ: ಬಣ್ಣದಲ್ಲಿ ಮಿಂದೆದ್ದ ಜನತೆ
ಬಣ್ಣದ ಹಬ್ಬ ಹೋಳಿ ಕಲಬುರಗಿಯಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯ್ತು. ಹೋಳಿ ಹಬ್ಬದ ಹಿನ್ನೆಲೆ ಜಿಲ್ಲೆಯಾದ್ಯಂತ ಬಣ್ಣದಲ್ಲಿ ಜನ ಮಿಂದೆದ್ದರು.
< previous
1
...
134
135
136
137
138
139
140
141
142
...
212
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ