• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಸೌಲಭ್ಯಕ್ಕಾಗಿ ಇಂದಿನಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ
ಚಕ್ರ, ತ್ರಿಚಕ್ರ ವಾಹನಗಳು ಮುಗುಚಿ ಬಿದ್ದು ಅನೇಕರು ಗಾಯಗೊಂಡಿದ್ದಾರೆ. ಕಬ್ಬಿನ ಟ್ರ್ಯಾಕ್ಟರ್‌ಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಸಾರಿಗೆ ಬಸ್‌ ಸೇರಿ ಯಾವುದೇ ದೊಡ್ಡ ವಾಹನ ಸಂಚರಿಸಿದರೆ ಧೋಳೋ ಧೂಳು.
ಚಿಂಚೋಳಿ: ಚತುಷ್ಫಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅಸ್ತು
ಚಿಂಚೋಳಿ ತಾಲೂಕಿಗೆ ಕೇಂದ್ರ ಸರ್ಕಾರದ ಒಟ್ಟು ರು.೪೦೫.೩೦ ಕೋಟಿ ಅನುದಾನದಲ್ಲಿ ೧೫.೮೭ ಕಿಮೀ ಚತುಷ್ಫಥ ರಸ್ತೆ ಮಂಜೂರಾಗಿದ್ದು, ಹೆದ್ದಾರಿಯು ತೆಲಂಗಾಣ ಗಡಿಯಿಂದ ಮಿರಿಯಾಣ, ಪೋಲಕಪಳ್ಳಿ, ಚಿಂಚೋಳಿಯವರೆಗೆ ಚತುಷ್ಫಥ ರಸ್ತೆ ಮಂಜೂರಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
ಹೆತ್ತವರ ಬಗೆಗಿನ ಭಕ್ತಿ ಸಂಸ್ಕಾರಕ್ಕೆ ಶಕ್ತಿ: ಶ್ರೀಗಳು
ಶಿಕ್ಷಣ ಸಂಸ್ಥೆಗಳು ಮಕ್ಕಳ ಭವಿಷ್ಯಕ್ಕೆ ದಾರಿದೀಪವಾಗಬೇಕು. ಮಕ್ಕಳಲ್ಲಿ ಹೆತ್ತವರ ಬಗ್ಗೆ ಭಕ್ತಿ ಮೂಡಿಸಬೇಕು. ಅದರಿಂದ ಸಂಸ್ಕಾರ ಬೆಳೆದು, ಭವಿಷ್ಯ ಉಜ್ವಲವಾಗುತ್ತದೆ ಎಂದು ಜಿಡಗಾ ಮುಗಳಖೋಡದ ಡಾ. ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ಆಲೋಚನೆಗಳೇ ವ್ಯಕ್ತಿತ್ವ ನಿರ್ಮಾಣದ ಭದ್ರ‌ ಬುನಾದಿ: ನ್ಯಾಯಮೂರ್ತಿ ಬಿ.ಎಸ್. ಪಾಟೀಲ
ನಮ್ಮ‌ ಆಲೋಚನೆಗಳೇ ನಮ್ಮ ವ್ಯಕ್ತಿತ್ವ ನಿರ್ಮಾಣದ ಭದ್ರ‌ ಬುನಾದಿಗಳಾಗಿವೆ. ಹೀಗಾಗಿ ಸಕಾರಾತ್ಮಕ, ಗುಣಾತ್ಮಕ ಆಲೋಚನೆಗಳನ್ನು ಹುಟ್ಟು ಹಾಕಿ ಅದರಂತೆ ಸಾಗಬೇಕಿದೆ‌ ಎಂದು ಕರ್ನಾಟಕ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅಭಿಪ್ರಾಯಪಟ್ಟರು.
ಫೆ.26, 27ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಇದೇ ಫೆ.26, 27ರಂದು ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ನಡೆಯಲಿದೆ.
ಜಲಕ್ಷಾಮಕ್ಕೆ ತುತ್ತಾದ ಅಫಜಲ್ಪುರಕ್ಕೆ ಏಪ್ರೀಲ್, ಮೇ ಗಂಡಾಂತರ
ಪ್ರತಿವರ್ಷ ಬೇಸಿಗೆ ಕಾಲದಲ್ಲಿ ಅಫಜಲ್ಪುರ ತಾಲೂಕಿನಾದ್ಯಂತ ಕುಡಿವ ನೀರಿಗಾಗಿ ಹಾಹಾಕಾರ ಶುರುವಾಗುವುದು ಸಾಮಾನ್ಯ ಸಂಗತಿಯಾಗಿದೆ.
ನನ್ನ ನಗರ ನನ್ನ ಜವಾಬ್ದಾರಿ-ಸಕ್ರಿಯ ನಾಗರಿಕತ್ವದ ಕೈಪಿಡಿ ಬಿಡುಗಡೆ
ನನ್ನ ನಗರ ನನ್ನ ಜವಾಬ್ದಾರಿ - ಸಕ್ರಿಯ ನಾಗರಿಕತ್ವದ ಕೈಪಿಡಿಯು ನಗರದ ನಿರಾಸಕ್ತ ನಾಗರೀಕ ಹೇಗೆ ಸಮುದಾಯ ನಾಯಕನಾಗಬಹುದು ಎಂಬುದನ್ನು ತಿಳಿಸುವ ಕೈಪಿಡಿಯಾಗಿದೆ.
ಶುದ್ಧ ಕುಡಿವ ನೀರಿಗಾಗಿ ಖಾಲಿ ಕೊಡಗಳ ಪ್ರದರ್ಶನ
ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಬೇಡಿಕೆ ಈಡೇರಿಸುವ ಭರವಸೆ ನೀಡಲು ಬಂದಿದ್ದ ಗ್ರಾಪಂ ಅಧ್ಯಕ್ಷ ಹಾಗೂ ಪಿಡಿಒ ಪರಸ್ಪರ ಪ್ರತ್ಯಾರೋಪ ಮಾಡುವ ಮೂಲಕ ಕೆಸರೆರಚಾಡಿದ ಪ್ರಸಂಗ ಚಿತ್ತಾಪುರ ತಾಲೂಕಿನ ಹಳಕರ್ಟಿ ಗ್ರಾಮದಲ್ಲಿ ನಡೆಯಿತು.
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ನೌಕರರಿಂದ ಮುಷ್ಕರ
ವೇತನ ಹಾಗೂ ಭತ್ಯೆಗಳನ್ನು ಹೆಚ್ಚಿಸುವಂತೆ ಹಾಗೂ ಬಡ್ತಿ ಕೊಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಸಾರಿಗೆ ಸದನದ ಮುಂದೆ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಮಾಡಿದರು.
ಸೇವಾ ಭದ್ರತೆಗೆ ಆಗ್ರಹಿಸಿ ಮಾ.1ರಂದು ಧರಣಿ
ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾರ್ಚ್ 1ರಂದು ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 192
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved