• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಕ್ಷೇತ್ರ ಗಾಣಗಾಪೂರದಲ್ಲಿ ಇಂದಿನಿಂದ ಮಾಘ ಉತ್ಸವ
ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದ ದತ್ತಾತ್ರೇಯ ನಿರ್ಗುಣ ಮಠದಲ್ಲಿ ಫೆ.24ರಿಂದ 28ರವರೆಗೆ ಮಾಘ ಉತ್ಸವ ಆರಂಭಗೊಳ್ಳಲಿದೆ.
ರಾತ್ರಿವೇಳೆ ಕಲಬುರಗಿಯಿಂದ ವಿಮಾನ ಸೇವೆ ಆರಂಭ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹಾನ್ ಕನಸಿನ ಉಡಾನ್ ಯೋಜನೆಯಡಿ ನಿರ್ಮಾಣಗೊಂಡ ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನ ಇಳಿಯುವ ಸೇವೆ ಪ್ರಾರಂಭ.
ಶಿಕ್ಷಣದೊಂದಿಗೆ ಆರೋಗ್ಯವೂ ಮುಖ್ಯ: ಸಾಲಿ
ವಿದ್ಯಾರ್ಥಿಗಳಲ್ಲಿನ ಅಪೌಷ್ಟಿಕತೆ ನಿವಾರಿಸಲು ಸರಕಾರ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಹೀಗಾಗಿ ವಿದ್ಯಾರ್ಥಿಗಳು ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು.
ಮಾನಸಿಕ ಆರೊಗ್ಯ ಕಾಯಿಲೆಗೆ ಉಚಿತ ಚಿಕಿತ್ಸೆ
ಮಾನಸಿಕ ಆರೊಗ್ಯ ಕಾಯಿಲೆಯಿಂದ ಬಳಲುತ್ತಿರುವವರು ತಮ್ಮ ಕಾಯಿಲೆಯನ್ನು ಗುಣಪಡಿಸಿಕೊಳ್ಳಲು ಸರ್ಕಾರವು ಉಚಿತವಾಗಿ ಚಿಕಿತ್ಸೆಯನ್ನು ನೀಡುತ್ತಿದೆ.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ವೃದ್ಧಿಸಲು ಶ್ರಮಿಸೋಣ: ಸಂಧ್ಯಾ
ವಿಜ್ಞಾನ ಮೇಳಗಳ ಆಯೋಜನೆಯಿಂದ ಮಕ್ಕಳಲ್ಲಿನ ಕ್ರೀಯಾಶೀಲತೆ ಹೊರ ತರಲು ಸಾಧ್ಯವಾಗುತ್ತದೆ ಹೀಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ವೃದ್ದಿಸುವ ಸಲುವಾಗಿ ಎಲ್ಲರೂ ಶ್ರಮಿಸಬೇಕಿದೆ.
ಮಕ್ಕಳಿಗೆ ಸಕಾಲಕ್ಕೆ ಸರ್ಕಾರಿ ಸೇವೆ ಒದಗಿಸಿ: ಜಿಲ್ಲಾಧಿಕಾರಿ
ಮಕ್ಕಳಿಗೆ ಸಕಾಲಕ್ಕೆ ಸರಿಯಾಗಿ ಸೇವೆ ಸೌಲಭ್ಯ ಸಿಗುವಂತೆ ನೋಡಿಕೊಂಡು ಮಕ್ಕಳಿಗೆ ಹಾಗೂ ಸಾಮಾನ್ಯ ಜನರಿಗೆ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮದ ಬಗ್ಗೆ ಅರಿವು.
ಪೋಕ್ಸೋ ಕಾಯ್ದೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಅವಶ್ಯ: ಪಲ್ಲೇದ
ಮಕ್ಕಳ ರಕ್ಷಣೆ ದೃಷ್ಟಿಯಿಂದ ಪೋಕ್ಸೋ ಕಾಯ್ದೆಯನ್ನು ಜಾರಿಗೆ ಮಾಡಲಾಗಿದ್ದು ಸಾರ್ವಜನಿಕರು ಮತ್ತು ಮಕ್ಕಳ ಪಾಲಕರು ಈ ಕಾಯ್ದೆಯ ಬಗ್ಗೆ ಕಡ್ಡಾಯವಾಗಿ ತಿಳಿದುಕೊಳ್ಳಬೇಕು
ಕೊಡ ನೀರಿಗಾಗಿ ರಾತ್ರಿಪೂರಾ ನಿದ್ದೆಗೆಡುವ ಜನರು
ಅಫಜಲ್ಪುರ ತಾಲೂಕಿ ರಾಮನಗರ ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ತೀವ್ರವಾಗಿದ್ದು, ನೀರಿಗಾಗಿ ಸರ್ಕಾರ ಎಷ್ಟೋ ಖರ್ಚು ಮಾಡಿದರೂ ರಾಮನಗರ ಗ್ರಾಮದಲ್ಲಿ ಶಾಶ್ವತ ಪರಿಹಾರ ಇನ್ನೂವರೆಗೆ ಸಿಕ್ಕಿಲ್ಲ.
ಮಕ್ಕಳ ಆರೋಗ್ಯ ಸಂರಕ್ಷಣೆಯಲ್ಲಿ ರಾಜ್ಯಕ್ಕೆ ಕಲಬುರಗಿ 3ನೇ ಸ್ಥಾನ
ಯಾವುದೇ ಕಾಯಿಲೆಗೆ ತುತ್ತಾದ ಮಕ್ಕಳನ್ನು ಬಳಲಿಕೆ ಬಿಡದೆ ಅವರನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸುವುದೇ ಆರೋಗ್ಯ ಇಲಾಖೆಯ ಗುರಿಯಾಗಿದೆ. ಇದರ ಯಶಸ್ವಿ ಭಾಗವಾಗಿ ಕಲಬುರಗಿ ಜಿಲ್ಲೆ ರಾಜ್ಯದಲ್ಲೇ 3ನೇ ಸ್ಥಾನದಲ್ಲಿದೆ.
ಹೊಸ ಜೀವನಕ್ಕೆ ಕಾಲಿಟ್ಟ 16 ಜೋಡಿಗಳು
ಚಿನ್ಮಯಗಿರಿ-ಚವಡಾಪುರದ ಮಹಾಂತೇಶ್ವರ ಮಠದ ಜಾತ್ರಾ ಮಹೋತ್ಸವದ ನಿಮಿತ್ತ ಮಠದ ಹಿರಿಯ ಶ್ರೀಗಳಾದ ಸಿದ್ದರಾಮ ಶಿವಾಚಾರ್ಯರ ಸಾನ್ನಿಧ್ಯದಲ್ಲಿ 16 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 192
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved