• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೈನಿಕರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಲು ಚಿತ್ತಾಪುರದಲ್ಲಿ ಇಂದು ತಿರಂಗಾ ಯಾತ್ರೆ
ಆಪರೇಷನ್ ಸಿಂದೂರ ಯಶಸ್ವಿಯಾದ ಹಿನ್ನಲೆಯಲ್ಲಿ ಭಾರತೀಯ ಸೈನಿಕರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಲು ಹಾಗೂ ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಉದ್ದೇಶದಿಂದ ರಾಷ್ಟ್ರ ರಕ್ಷಣೆಗಾಗಿ ನಾಗರಿಕರು ವೇದಿಕೆ ವತಿಯಿಂದ ಮೇ. 21 ಬುಧವಾರ ಸಾಯಂಕಾಲ ೪ ಗಂಟೆಗೆ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ತಿಳಿಸಿದ್ದಾರೆ.
ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮೌನ ಮುರಿಯಿರಿ: ಚಂದು ಪಾಟೀಲ್‌
ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದಿಟ್ಟ ನಿಲುವು, ದೂರದೃಷ್ಟಿಯ ಸಮಚಿತ್ತದ ಆಡಳಿತಕ್ಕೆ ಇಡೀ ವಿಶ್ವವೇ ತಲೆಬಾಗುತ್ತಿದ್ದು, ಉಗ್ರ ಪಾಕಿಸ್ತಾನಕ್ಕೆ ಮೋದಿ ನೇತೃತ್ವದಲ್ಲಿ ದೇಶದ ಸೈನ್ಯವೂ ತಕ್ಕ ಪಾಠ ಕಲಿಸಿದೆ. ಅದರ ಸ್ಪಷ್ಟತೆ ಸೈನ್ಯದ ಮಹಿಳಾ ಅಧಿಕಾರಿಗಳೇ ನೀಡಿದ್ದಾರೆ. ಮೋದಿ ಅವರ ದೂರದೃಷ್ಟಿ, ದಿಟ್ಟ ನಿಲುವು ಅರಿಯದೇ ತಮ್ಮ ವೈಫಲ್ಯ ಮರೆ ಮಾಚಲು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಬರೀ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್ ಕಿಡಿಕಾರಿದ್ದಾರೆ.
ಶಿರಪೂರ ನೀರಾವರಿ ಹೆಸರಿನಲ್ಲಿ ಅವ್ಯವಹಾರ
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ವಿವಿಧ ಗ್ರಾಮಗಳಾದ ಸರಸಂಬಾ, ನಾಗಲೇಗಾಂವ, ಸಕ್ಕರಗಾ, ಅಂಬೇವಾಡ, ಕಿಣಿ ಅಬ್ಬಾಸ, ಚಿಂಚೋಳಿ (ಕೆ), ಚಿಂಚೋಳಿ (ಬಿ) ಮತ್ತು ಸಾವಳೇಶ್ವರ ಗ್ರಾಮಗಳಲ್ಲಿ ಶಿರಪೂರ ಮಾದರಿಯ ನಾಲಾ ಹೂಳೆತ್ತುವುದು ಮತ್ತು ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗಳಲ್ಲಿ ಭಾರಿ ಅವ್ಯವಹಾರ ನಡೆಯುತ್ತಿದ್ದು ಗುತ್ತಿಗೆದಾರರು ಮತ್ತು ಎಂಜಿನಿಯರರು ಸೇರಿಕೊಂಡು 20 ಕೋಟಿ ರು. ಲೂಟಿ ಮಾಡುತ್ತಿರುವುದನ್ನು ಕೂಡಲೇ ತಡೆಹಿಡಿದು ಸರಕಾರದ ನಿಯಮಗಳ ಪ್ರಕಾರ ತನಿಖೆ ಮಾಡುವಂತೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಆಗ್ರಹಿಸಿದ್ದಾರೆ.
ಬಿಜೆಪಿಯಿಂದ ಕಲಬುರಗಿಯಲ್ಲಿಂದು ತಿರಂಗಾ ಯಾತ್ರೆ
ಕಲಬುರಗಿ: ಇಲ್ಲಿನ ಬಿಜೆಪಿ ಜಿಲ್ಲಾ ಘಟಕ ರಾಷ್ಟ್ರ ರಕ್ಷಣೆಗಾಗಿ ತಿರಂಗಾ ಯಾತ್ರೆ ಎಂಬ ಧ್ಯೇಯದೊಂದಿಗೆ ಇದೇ ಮೇ 17 ರಂದು ನಗರದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಂಡಿದೆ.
ಎಸ್‌ಆರ್‌ಎನ್‌ ಮೆಹತಾ ಸಿಬಿಎಸ್‌ಇ ಶಾಲೆ ಉತ್ತಮ ಸಾಧನೆ
ಇಲ್ಲಿನ ಎಸ್.ಆರ್.ಎನ್ ಮೆಹತಾ ಸಿ.ಬಿ.ಎಸ್.ಇ ಶಾಲೆಯ ಮಕ್ಕಳು ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗಿ ಗಮನ ಸೆಳೆದಿದ್ದಾರೆ.
ಅಪ್ಪಾ ಪಬ್ಲಿಕ್‌ ಶಾಲೆಯ ಮಕ್ಕಳಿಂದ ದಾಖಲೆ ಫಲಿತಾಂಶ
ಇಲ್ಲಿನ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಡಿಯಲ್ಲಿರುವ ಸಿಬಿಎಸ್‌ಇ ಪಠ್ಯಕ್ರಮದ ಅಪ್ಪಾ ಪಬ್ಲಿಕ್‌ ಶಾಲೆಯ ಮಕ್ಕಳು 2024- 25 ನೇ ಸಾಲಿನ ಫಲಿತಾಂಶದಲ್ಲಿ ಅಮೋಘ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಇದೇ ಶಾಲೆಯ ಜಾಣ ವಿದ್ಯಾರ್ಥಿ ಹರ್ಷವರ್ಧನ ಕಾಳಗಿ ಈತ ಶೇ. 99. 2 ಅಂಕ ಪಡೆದು ಶಾಲೆಯ ಕೀರ್ತಿ ರಾಜ್ಯ ಮಟ್ಟದಲ್ಲಿ ಪಸರಿಸುವಂತೆ ಮಾಡಿದ್ದಾನೆ
ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಸಿದ್ಧತೆಗೆ ಮುಖ್ಯಸ್ಥರ ಕಸರತ್ತು
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆ ರಾಜ್ಯದ ಕೊನೆಯ ಸ್ಥಾನಕ್ಕೆ ಕುಸಿದಂತೆ ಆಳಂದ ತಾಲೂಕಿನಲ್ಲೂ ಫಲಿತಾಂಶದಲ್ಲಿ ತೀವ್ರ ಕುಸಿತ ಕಂಡಿದೆ.
ದಲಿತರು ಅಕ್ಷರಸ್ಥರಾದರೆ ದೌರ್ಜನ್ಯ ನಿಲ್ಲಿಸಲು ಸಾಧ್ಯ: ಶಾಸಕ
ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಈ ಸಮಾಜಕ್ಕೆ ನೀಡಿದ ದೊಡ್ಡ ಕೊಡುಗೆ ಎಂದರೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ. ಇವುಗಳಿಂದ ಇಡೀ ದೇಶವು ವಿಮೋಚನೆ ಹೊಂದಲು ಸಾಧ್ಯ. ದಲಿತರು ಸಂಪೂರ್ಣವಾಗಿ ಅಕ್ಷರಸ್ಥರಾದರೆ ಮಾತ್ರ ಈ ದೇಶದಲ್ಲಿ ದೌರ್ಜನ್ಯಗಳು ನಿಲ್ಲಲು ಸಾಧ್ಯವಾಗುತ್ತದೆ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.
ಕಲಬುರಗಿ ಜಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು
ಜಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಹಠಾತ್‌ ಆಗಿ ಲಿಫ್ಟ್ ನಿಂತು ಅದರಲ್ಲಿದ್ದಂತಹ 9 ಜನರು ಒಂದುವರೆ ಗಂಟೆ ಕಾಲ ಲಿಫ್ಟ್ ಒಳಗೆ ಸಿಲುಕಿ ಪಡಬಾರದ ಯಾತನೆ ಪಟ್ಟು ಜೀವಭಯದಲ್ಲಿ ಕೈಯಲ್ಲೇ ಜೀವ ಹಿಡಿದು ನಿಂತು ಕಂಗಾಲಾದ ಘಟನೆ ಬೆಳಕಿಗೆ ಬಂದಿದೆ.
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
ಭಯೋತ್ಪಾದಕ ನೆಲೆಗಳನ್ನು ನಮ್ಮ ದೇಶದ ಸೈನ್ಯ ದ್ವಂಸ‌‌ ಮಾಡಿದೆ. ಆದರೆ ಕೇಂದ್ರದ ಕದನವಿರಾಮ ನಿರ್ಧಾರ ನಿರಾಸೆ ಮೂಡಿಸಿದೆ ಎಂದು ಗಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved