• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಹಲವು ಮುಖಂಡರ ಕೊಲೆಗೆ ಸಂಚು ಎಂದು ಉಲ್ಲೇಖ : ಪಂಚಾಳ ಕೇಸ್‌ ದಿನಕ್ಕೊಂದು ತಿರುವು

  ಸದರಿ ಪ್ರಕರಣದಲ್ಲಿ ಸಚಿನ್‌ ಬರೆದಿಟ್ಟಿರುವ ಡೆತ್‌ ನೋಟ್‌ನಲ್ಲಿ ಬಿಜೆಪಿಯ ಹಲವು ಮುಖಂಡರ ಕೊಲೆಗೆ ಸಂಚು ರೂಪಿಸಲಾಗಿತ್ತೆಂಬ ಸಂಗತಿಯೂ ವಿವಾದದ ಬಿರುಗಾಳಿ ಹುಟ್ಟಿಸಿದೆ  

ತೊಗರಿ ಕಟಾವಿಗೆ ಯಂತ್ರಗಳ ಮೊರೆ ಹೋದ ರೈತ
ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ತೊಗರಿಯ ಕಟಾವು ನಡೆಸಿರೋ ದೃಶ್ಯಗಳು ಕಂಡು ಬರುತ್ತಿವೆ. ಕೆಲ ರೈತರು ಸಾಂಪ್ರದಾಯಿಕ ಪದ್ಧತಿಯಲ್ಲಿ ತೊಗರಿ ರಾಶಿ ನಡೆಸಿದ್ದರೆ, ಹೆಚ್ಚಿನ ರೈತರು ಯಂತ್ರಗಳ ಮೊರೆ ಹೋಗಿದ್ದಾರೆ. ತಾಲೂಕಿನಲ್ಲಿ 1.20 ಲಕ್ಷ ಎಕರೆ ಪ್ರದೇಶದಲ್ಲಿ ತೊಗರಿಯ ಬಿತ್ತನೆ ಮಾಡಲಾಗಿದೆ. ಮಳೆಯ ನಂತರದ ದಿನಗಳಲ್ಲಿ ತೇವಾಂಶದ ಕೊರತೆಯಿಂದ ತೊಗರಿ ಬೆಳೆ ಒಂದಷ್ಟು ನಲುಗಿ ಹೋಗಿತ್ತು. ಅಳಿದುಳಿದ ಬೆಳೆ ಕಟಾವಿನ ಹಂತಕ್ಕೆ ಬಂದಿದೆ.
ಭ್ರಷ್ಟಾಚಾರ ಖಂಡಿಸಿ ಬಿಜೆಪಿಯಿಂದ ಜನಾಕ್ರೋಶ ಪಾದಯಾತ್ರೆ
ಸ್ಥಳೀಯ ಕ್ಷೇತ್ರದ ಶಾಸಕರು ಭ್ರಷ್ಟಾಚಾರ ಹಾಗೂ ಪಕ್ಷಪಾತ ನಡೆಸಿದ್ದಾರೆ ಎಂದು ಆರೋಪಿಸಿ ಜಿಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ಘಟಕವು ಮಾದನಹಿಪ್ಪರಗಾದಿಂದ ಆಳಂದ ವರೆಗೆ ನಡೆಯುವ ಎರಡು ದಿನದ ಜನಾಕ್ರೋಶ ಪಾದಯಾತ್ರೆಗೆ ಮಾಜಿ ಸಂಸದ ಡಾ. ಉಮೇಶ ಜಾಧವ್ ಚಾಲನೆ ನೀಡಿದರು.
ವಿಕಲಚೇತನರೂ ಸ್ವಾವಲಂಬಿ ಜೀವನ ಸಾಗಿಸಿ
ಕಲಚೇತನರೂ ತಮ್ಮ ಅಂಗವೈಕಲ್ಯವನ್ನು ಮೆಟ್ಟಿ ಉತ್ತಮ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು. ಇದಕ್ಕಾಗಿ ತಮಗಾಗಿ ಸರ್ಕಾರವು ಅನೇಕ ಸೌಲಭ್ಯವನ್ನು ಒದಗಿಸುತ್ತಿದ್ದು, ಅವುಗಳ ಪ್ರಯೊಜನವನ್ನು ಪಡೆದುಕೊಳ್ಳಬೇಕು ಎಂದು ಕಲಬುರಗಿಯ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಧೀಶ ನ್ಯಾ. ಕರಣ್ ಗುಜ್ಜರ್ ಹೇಳಿದರು.
ನಾಗರಹಳ್ಳಿ ಜನರಿಗೆ ಬಸ್‌ಗಾಗಿ ಹೆದ್ದಾರಿ ಬದಿಯಲ್ಲೇ ಕಾಯುವ ದುಃಸ್ಥಿತಿ
ತಾಲೂಕಿನಲ್ಲಿ ದೊಡ್ಡ ಊರು ಎನಿಸಿಕೊಂಡಿರುವ ನಾಗರಹಳ್ಳಿ ಗ್ರಾಮದಲ್ಲಿ ಸಮರ್ಪಕ ಬಸ್ ನಿಲ್ದಾಣಕ್ಕೂ ಜನ ಪರದಾಡುವಂತಾಗಿದೆ. ನಿತ್ಯ ನೂರಾರು ಪ್ರಯಾಣಿಕರು ರಸ್ತೆ ಬದಿ ನಿಂತು ಬಸ್‌ಗಾಗಿ ಕಾಯುವ ಸ್ಥಿತಿ ತಲುಪಿದೆ.
ಆಹಾರ ಸುರಕ್ಷಿತಾ ಗುಣಮಟ್ಟದ ಬಗ್ಗೆ ಗಮನ ಹರಿಸಿ
ಆಹಾರ ಸುರಕ್ಷಿತಾ ಮತ್ತು ಗುಣಮಟ್ಟ ಪ್ರಾಧಿಕಾರ ಕಲಬುರಗಿ ಎಫ್‍ಎಸ್‍ಎಸ್‍ಎಐ ವತಿಯಿಂದ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಇಲಾಖೆಯ ಕಾರ್ಯವೈಖರಿಯ ಬಗ್ಗೆ ಪ್ರಗತಿ ಬಗ್ಗೆ ಚರ್ಚೆ ನಡೆಸಲಾಯಿತು.
ಜಗತ್ತಿಗೆ ಶಾಂತಿ ಸಾರಿದ ಯೇಸು ಕ್ರಿಸ್ತ: ಫಾದರ್‌ ಬಾಪು
ಆಳಂದದಲ್ಲಿ ಸಂಭ್ರಮದ ಕ್ರಿಸ್ಮಸ್‌ ಹಬ್ಬ ಆಚರಣೆಯಲ್ಲಿ ಯೇಸು ಆಶೀರ್ವಾದದಿಂದ, ನಾವು ನಮ್ಮ ಹೃದಯಗಳನ್ನು ಬದಲಾಯಿಸಿ, ಪ್ರಪಂಚವನ್ನು ಇನ್ನಷ್ಟು ಶಾಂತಿದಾಯಕವಾಗಿ, ಪ್ರೀತಿಪೂರ್ವಕವಾಗಿ ರೂಪಿಸಲು ಮುಂದಾಗಬೇಕಿದೆ ಎಂದರು.
ನೂರು ಚೀಲ ಆಗಬೇಕಿದ್ದ ತೊಗರಿ ಮೂರು ಚೀಲ ಆಗವಲ್ತು
ಕೊಡದೂರ ರೈತ ಕೆಲಸ ಸತ್ಯಶೇಖರ ಖದರಗಿ ಯವರ ಹೊಲದಲ್ಲಿ ತೊಗರಿ ಸಂಪೂರ್ಣ ತೇವಾಂಶ ಕೊರತೆ ಹಾಗೂ ವಿಚಿತ್ರ ರೋಗದಿಂದ ಹಾಳಾದ ದೃಶ್ಯ.
ಸುಪ್ರೀಂ ಕೋರ್ಟ್‌ಲ್ಲಿ ಶಾಸಕ ಯತ್ನಾಳಗೆ ಗೆಲುವು :ಎಥೆನಾಲ್ ಪವರ್‌ ಘಟಕ ಪ್ರಾರಂಭಿಸಲು ಅನುಮತಿ

  ಸಿದ್ದಸಿರಿ ಸೌಹಾರ್ದಾ ಸಹಕಾರ ನಿಯಮಿತ ಸಿದ್ದಸಿರಿ ಎಥೆನಾಲ್ ಪವರ ಘಟಕ ಪ್ರಾರಂಭಿಸಲು ಸುಪ್ರಿಂಕೋರ್ಟ ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದ ಹಿನ್ನೆಲೆ ಪಟ್ಟಣದ ಬಸವೇಶ್ವರ ಚೌಕನಲ್ಲಿ ಹಾಗೂ ಬಸ್‌ ನಿಲ್ದಾಣ ಹತ್ತಿರದಲ್ಲಿ ರೈತರು ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಿಕೊಂಡು ಸಂಭ್ರಮಾಚರಣೆ ಮಾಡಿದರು.

ಬ್ಯಾಂಕ್‌ಗಳಲ್ಲಿ ರೈತರಿಗೆ ಸರಿಯಾಗಿ ಸ್ಪಂದಿಸಿ
ತ್ರೈಮಾಸಿಕ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ ಸೂಚನೆ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 195
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved