ಸದರಿ ಪ್ರಕರಣದಲ್ಲಿ ಸಚಿನ್ ಬರೆದಿಟ್ಟಿರುವ ಡೆತ್ ನೋಟ್ನಲ್ಲಿ ಬಿಜೆಪಿಯ ಹಲವು ಮುಖಂಡರ ಕೊಲೆಗೆ ಸಂಚು ರೂಪಿಸಲಾಗಿತ್ತೆಂಬ ಸಂಗತಿಯೂ ವಿವಾದದ ಬಿರುಗಾಳಿ ಹುಟ್ಟಿಸಿದೆ
ಸಿದ್ದಸಿರಿ ಸೌಹಾರ್ದಾ ಸಹಕಾರ ನಿಯಮಿತ ಸಿದ್ದಸಿರಿ ಎಥೆನಾಲ್ ಪವರ ಘಟಕ ಪ್ರಾರಂಭಿಸಲು ಸುಪ್ರಿಂಕೋರ್ಟ ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದ ಹಿನ್ನೆಲೆ ಪಟ್ಟಣದ ಬಸವೇಶ್ವರ ಚೌಕನಲ್ಲಿ ಹಾಗೂ ಬಸ್ ನಿಲ್ದಾಣ ಹತ್ತಿರದಲ್ಲಿ ರೈತರು ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಿಕೊಂಡು ಸಂಭ್ರಮಾಚರಣೆ ಮಾಡಿದರು.