ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾವೇರಿದ ಭೀಮೆಯ ಒಡಲು: ಇಂದು ಅಫಜಲ್ಪುರ ಬಂದ್
ನೀರಿಲ್ಲದೆ ಬತ್ತಿ ಹೋಗಿರುವ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 5 ಟಿಎಂಸಿ ಅಥವಾ ಕೃಷ್ಣಾ ನದಿಯ ಆಲ್ಮಟ್ಟಿ, ನಾರಾಯಣಪುರ ಜಲಾಶಯಿದಂದಲಾದರೂ ನೀರು ಹರಿಸಬೇಕೆಂಬ ಕೂಗು ಭೀಮಾ ನದಿ ತೀರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಮತಗಟ್ಟೆಗಳಿಗೆ ಮೂಲ ಸೌಲಭ್ಯ ಕಲ್ಪಿಸಬೇಕು: ತಾ.ಪಂ. ಇಒ
ಪ್ರತಿ ಮತಗಟ್ಟೆಯಲ್ಲಿ ಟೇಬಲ್ ಕುರ್ಚಿ ಕುಡಿಯುವ ನೀರು, ಸ್ವಚ್ಛತೆ ವಿದ್ಯುತ್ ಸೌಲಭ್ಯ ಶೌಚಾಲಯ ವ್ಯವಸ್ಥೆ ರ್ಯಾಂಪ್ ವ್ಯವಸ್ಥೆ,ಸೇರಿದಂತೆ ಇತರೆ ಮೂಲ ಸೌಲಭ್ಯಗಳು ಮತಗಟ್ಟೆಗಳ ಕೊಠಡಿಗಳಿಗೆ ಒದಗಿಸಬೇಕು.
ಸಂಗೀತ- ಮಾತಿನ ಸಮಾಗಮ ಕಾವ್ಯವೇ ಖವ್ವಾಲಿ
ಸಂಗೀತದ ಪ್ರಕಾರಗಳಲ್ಲಿ ಸೂಫಿ ಕಾವ್ಯವಾದ ಖವ್ವಾಲಿ ಸುಪ್ರಸಿದ್ಧ ಕಲೆಯಾಗಿದೆ. ಖವ್ವಾಲಿ ಪ್ರಧಾನವಾಗಿ ಪ್ರೀತಿ, ಭಕ್ತಿ ಮತ್ತು ಹಂಬಲವನ್ನು ಒಳಗೊಂಡಿದ್ದು, ಪ್ರಥಮವಾಗಿ ವಾಸುಸ್ತಿ ಸೂಫಿ ಇದನ್ನು ಬಳಸಿದರು.
ಎಚ್ಕೆಇ ಚುನಾವಣೆ: ಶಶಿಲ್ ನಮೋಶಿ ತಂಡ ಗೆಲುವು
ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಎಂಎಲ್ಸಿ ಶಶಿಲ್ ಜಿ.ನಮೋಶಿ ಅವರು 617 ಮತ ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಸಂತೋಷ ಬಿಲಗುಂದಿ 502 ಮತ ಪಡೆದು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ.
ಬಹುತ್ವದ ಪ್ರತಿಪಾದಕ ಬರಗೂರು ರಾಮಚಂದ್ರಪ್ಪ: ಡಾ. ನಿಂಗಪ್ಪ
ಕನ್ನಡ ಸಾಹಿತ್ಯದ ಸಾಂಪ್ರದಾಯಕತೆಯನ್ನು ಮೀರಿ ನಿಂತವರು ದಲಿತ-ಬಂಡಾಯದ ಲೇಖಕರು. ಹೊಸದೊಂದು ಬದುಕು ಕಟ್ಟಿಕೊಡುವಲ್ಲಿ ಅಕ್ಷರ ದುಡಿಸಿಕೊಂಡವರಲ್ಲಿ ಬರಗೂರು ರಾಮಚಂದ್ರಪ್ಪ ಪ್ರಮುಖರು.
ನೀರು ಹರಿಸಲು ಆಗ್ರಹಿಸಿ ನಾಳೆ ಅಫಜಲ್ಪುರ ಬಂದ್ಗೆ ಕರೆ
ಮಳೆ ಬಾರದೆ ಎಲ್ಲರೂ ಸಂಕಷ್ಟ ಅನುಭವಿಸುವಂತಾಗಿದೆ. ಭೀಮಾ ನದಿ ಸಂಪೂರ್ಣ ಬತ್ತಿಹೋಗಿದೆ. ಉಜನಿ ಜಲಾಶಯದಿಂದ ನಮ್ಮ ಹಕ್ಕಿನ ನೀರು ಪಡೆದುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ: ಶಾಸಕ ಎಂ.ವೈ. ಪಾಟೀಲ್ ಭರವಸೆ
ಮದರಾ(ಬಿ) ಮತಗಟ್ಟೆಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
ಲೋಕಸಭೆ ಚುನಾವಣೆ ಹಿನ್ನೆಲೆ ಮತಗಟ್ಟೆಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳಿರುವಂತೆ ನೋಡಿಕೊಳ್ಳುವುದು ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ತಿಳಿಸಿದರು.
ಪ್ರಧಾನಿ ಮೋದಿ ಹೇಳಿಕೆ ಹಾಸ್ಯಾಸ್ಪದ: ಸಚಿವ ಶರಣಪ್ರಕಾಶ್ ಟೀಕೆ
ಇತ್ತೀಚೆಗೆ ಕಲಬುರಗಿ ನಗರಕ್ಕೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಡುಗೆ ಏನೂ ಇಲ್ಲ ಎಂದಿರುವುದು ಹಾಸ್ಯಾಸ್ಪದ.
ಭೀಮಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
ಪ್ರತಿ ಬಾರಿ ಮಳೆ ಕೊರತೆ ಕಾಡಿದಾಗ, ಭೀಕರ ಬರಗಾಲ ಎದುರಾದಾಗ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಭೀಮಾ ನದಿ ತೀರದ ಲಕ್ಷಾಂತರ ರೈತರು 2 ಕಾರಣಕ್ಕಾಗಿ ಕಂಗಾಲಾಗುತ್ತಾರೆ.
ಸರಣಿ ದೌರ್ಜನ್ಯ ಖಂಡಿಸಿ ಬೀದಿಗಿಳಿದ ಕೋಲಿ ಸಮುದಾಯ
ಕೋಲಿ ಸಮಾಜವನ್ನು ಗುರಿಯಾಗಿಸಿಕೊಂಡು ಕೆಲವು ಕಿಡಿಗೇಡಿಗಳು ಸಮಾಜದ ಮುಖಂಡರನ್ನು ಕೊಲೆ ಮಾಡುವ ಮೂಲಕ ಹೆದರಿಸುವ ತಂತ್ರ ರೂಪಿಸುತ್ತಿದ್ದಾರೆಂದು ಆರೋಪಿಸುತ್ತ ಕೋಲಿ, ಕಬ್ಬಲಿಗ ಸಮಾಜದವರು ಭಾರಿ ಸಂಖ್ಯೆಯಲ್ಲಿಂದು ಪ್ರತಿಭಟನೆ ನಡೆಸಿ ಗಮನ ಸಳೆದರು.
< previous
1
...
139
140
141
142
143
144
145
146
147
...
212
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ