• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್ ಆಶಯದಂತೆ ಬದುಕಿದ್ದ ಚೆನ್ನಣ್ಣ ವಾಲೀಕಾರ: ವಿಕ್ರಂ
ಗುವಿವಿ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆ ಸರಣಿ ಉಪನ್ಯಾಸ ಮಾಲೆ-2 ಕಾರ್ಯಕ್ರಮ ಜರುಗಿತು.
ಬಸವ ತತ್ವ ಮನೆ-ಮನೆ ಮುಟ್ಟಿಸೋಣ: ಡಾ.ಅಜಯ್‌ಸಿಂಗ್‌
ಜೇವರ್ಗಿಯಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರಾದ ಡಾ. ಅಜಯ್‌ ಸಿಂಗ್‌ ಮಾತನಾಡಿದರು.
ಅಣವೀರಭದ್ರೇಶ್ವರ ಜಾತ್ರೆ ಸಂಭ್ರಮದಿಂದ ನಡೆಸ್ತೇವೆ: ಸಿದ್ದಲಿಂಗ ಕ್ಷೇಮಶೆಟ್ಟಿ
ಮಾ.10, 11ರಂದು ಕಾಳಗಿಯಲ್ಲಿ ನಡೆಯಲಿರುವ ಜಾತ್ರೆ ಪೂರ್ವ ಸಿದ್ಧತೆ ಸಭೆಯಲ್ಲಿ ದೇವಸ್ಥಾನ ಕಾರ್ಯದರ್ಶಿ ಸಿದ್ದಲಿಂಗ ಕ್ಷೇಮಶೆಟ್ಟಿ ಜಾತ್ರೆ ಆಚರಣೆಯಲ್ಲಿ ಯಾವುದೆ ಬದಲಾವಣೆ ಇಲ್ಲ. ಹಿಂದಿನಿಂದಲೂ ನಡೆದು ಬಂದ ಪದ್ಧತಿಯಂತೆ, ಪ್ರತಿ ವರ್ಷದಂತೆ ಈ ವರ್ಷವೂ ನಡೆಸಲಾಗುವುದು ಎಂದು ತಿಳಿಸಿದರು.
ಬಸವಣ್ಣ ಒಂದು ವರ್ಗ, ಜಾತಿಗೆ ಸಿಮೀತವಾಗಿಲ್ಲ: ಎಂ.ವೈ.ಪಾಟೀಲ
ಬಸವ ತತ್ವ ಮನೆ-ಮನೆಗೂ ಪ್ರಚಾರ ಮಾಡೋಣ ಎಂದು ಕಲಬುರಗಿಯಲ್ಲಿ ನಡೆದ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಅಫಜಲ್ಪುರ ಕ್ಷೇತ್ರದ ಶಾಸಕ ಎಂ.ವೈ.ಪಾಟೀಲ್ ಹೇಳಿದರು.
ಯುನೈಟೆಡ್‌ ಆಸ್ಪತ್ರೆಯಲ್ಲಿ ನಾಳೆ ಹೃದಯ ತಪಾಸಣೆ
ಆಸ್ಪತ್ರೆಯ 12ನೇ ವರ್ಷಾಚರಣೆ ಹಿನ್ನೆಲೆ ಶಿಬಿರ ಆಯೋಜನೆ. ಹೃದಯ ತೊಂದರೆ ಪತ್ತೆಯಾದಲ್ಲಿ ಅಂತಹವರಿಗೆ ಆಂಜಿಯೋಗ್ರಾಮ್‌ ಕೂಡಾ ಉಚಿತ ಎಂದು ಯುನೈಟೆಡ್‌ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ. ವಿಕ್ರಂ ಸಿದ್ದಾರೆಡ್ಡಿ, ವೈದ್ಯರ ತಂಡದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಡವರ ಪರವಾದ ಬಜೆಟ್: ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ
ಸಿಎಂ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ್ದು 15ನೇ ಐತಿಹಾಸಿಕ ಬಜೆಟ್ ಆಗಿದೆ. ಸಿದ್ದರಾಮಯ್ಯನವರದ್ದು ಗಿನ್ನಿಸ್ ದಾಖಲೆಯಾದಂತಾಗಿದೆ.
ಜೇವರ್ಗಿ ಕೆರೆ, ಬಾಂದಾರು ಯೋಜನೆಗೆ ರು.130 ಕೋಟಿ
ಅಭಿವೃದ್ದಿಯ ಜೊತೆ ಜನಕಲ್ಯಾಣದ ಬದ್ದತೆಯ ಕಾಂಗ್ರೆಸ್‌ ಸಿದ್ಧಾಂತ ಒಳಗೊಂಡ ಬಜೆಟ್‌ ಇದಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರು, ಜೇವರ್ಗಿ ಶಾಸಕರೂ ಆಗಿರುವ ಡಾ. ಅಜಯ್ ಧರ್ಮಸಿಂಗ್‌ ಹೇಳಿದ್ದಾರೆ.
ರಾಜ್ಯ ಬಜೆಟ್‌: ಸಿದ್ಧು ಚುರುಮುರಿ ಪ್ರಸಾದ ಸಿಕ್ಕಷ್ಟೇ ಶಿವಾಯನಮಃ
ಶುಕ್ರವಾರ ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಸರ್ಕಾರದ 2024-25ನೇ ಸಾಲಿನ ಬಜೆಟ್‌ ಕಲ್ಯಾಣದ ಹೆಬ್ಬಾಗಿಲು ಕಲಬುರಗಿ ಮಟ್ಟಿಗೆ ಹೇಳಿಕೊಳ್ಳುವಂತಹ ಹೊಸ ಕೊಡುಗೆಗಳನ್ನೇನೂ ಹೊತ್ತು ತಂದಿಲ್ಲ.
ಬಜೆಟ್‌ನಲ್ಲಿ ಜನ ವಿರೋದಿ ಸುಳ್ಳಿನ ಕಂತೆ: ನಮೋಶಿ
ಲೋಕಸಭಾ ಚುನಾವಣೆ ಬಜೆಟ್ ಆಗಿದೆ, ಇದೊಂದು ಸುಳ್ಳಿನ ಕಂತೆ. ಕೇಂದ್ರ ಸರ್ಕಾರವನ್ನು ದೋಷಣೆ ಮಾಡುವಲ್ಲಿಯೇ ಕಾಲಹರಣ ಮಾಡುತ್ತ ಪ್ರಧಾನಿಗಳನ್ನು ಟೀಕಿಸುವ ಬಜೆಟ್‌ ಇದಾಗಿದೆ ಎಂದು ಬಿಜೆಪಿ ಎಂಎಲ್‌ಸಿ ಶಶಿಲ್‌ ನಮೋಶಿ ಹೇಳಿದ್ದಾರೆ.
ಕುಡಿಯುವ ನೀರಿಗಾಗಿ ಜನರ ಪರದಾಟ
ಭೀಮಾನದಿ ಈ ಬಾರಿ ಚಲಿಗಾಲದ ಆರಂಭದಲ್ಲೇ ಬತ್ತುತ್ತ ಸಾಗಿದ್ದು ಇದೀಗ ಹನಿ ನಿರೂ ಇಲ್ಲದಂತೆ ಬಣಗುಡುತ್ತಿದೆ, ಭೀಮಾ ನದಿ ತೀರದಲ್ಲೆಲ್ಲಾ ಬರೀ ಮರಳು ಹಾಸಿಗೆಯೇ ಗೋಚರಿಸುತ್ತಿದೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 192
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved