• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್ ಕನಸು ನನಸಾಗುತ್ತಿದೆ: ವೀರಮಹಾಂತ ಶ್ರೀ
ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕಾದರೆ ದೇವಸ್ಥಾನಗಳ ಮುಂದೆ ಸರತಿ ಸಾಲು ನಿಲ್ಲುವುದರ ಬದಲಾಗಿ ಗ್ರಂಥಾಲಯಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವಂತಾಬೇಕು.
ದಿ.ಸಿದ್ದಲಿಂಗ ಶ್ರೀಗಳು ಶಿಕ್ಷಣ ಕ್ರಾಂತಿಯ ರುವಾರಿ: ಬಂಡೇರ
ಲಿಂ. ರಾವೂರ ಸಿದ್ದಲಿಂಗ ಸ್ವಾಮಿಗಳು ನಮ್ಮ ಸಮಾಜಕ್ಕೆ ಧರ್ಮಕ್ಕಿಂತ ಹೆಚ್ಚಾಗಿ ಶಿಕ್ಷಣದ ಅವಶ್ಯಕತೆ ಇದೆ ಎನ್ನುವುದನ್ನು ಪ್ರಬಲವಾಗಿ ಅರಿತುಕೊಂಡಿದ್ದ ಅವರು, ಶಿಕ್ಷಣ ಸಂಸ್ಥೆಗಳನ್ನು ಹುಟ್ಟುಹಾಕಿದರು.
ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ
ಈ ಬಾರಿ ಮಳೆಯ ಕೊರತೆಯಿಂದ ಬ್ಯಾರೇಜ್‌ನಲ್ಲಿ ನೀರಿನ ಪ್ರಮಾಣ ಸಾಕಷ್ಟು ಕಡಿಮೆ ಇದೆ. ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಆಗಲಾರದಂತೆ ಈಗಾಗಲೇ ನಮ್ಮ ಅಧಿಕಾರಿಗಳ ತಂಡ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ.
ದ್ರಾಕ್ಷಿ ತೋಟ ಪರಿಶೀಲಿಸಿ ಮಾಹಿತಿ ಪಡೆದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌
ರೈತರು ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಿದರೆ, ಹೆಚ್ಚಿನ ಲಾಭ ಪಡೆಯಲು ಸಾಧ್ಯವಾಗುತ್ತದೆ.
ಬಳೂರ್ಗಿ ಶಾಲೆಗೆ ವಾರದೊಳಗೆ ಹಕ್ಕು ಪತ್ರ ನೀಡಿ: ಜಿಲ್ಲಾಧಿಕಾರಿ
ಅಫಜಲ್ಪುರ ತಾಲೂಕಿನ ಬಳೂರ್ಗಿ ಗ್ರಾಮದ ಜೈಭೀಮ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ವಾರದೊಳಗೆ ಹಕ್ಕು ಪತ್ರ ನೀಡಿ ಸಮಸ್ಯೆ ಬಗೆ ಹರಿಸಬೇಕು.
ಮಗಳನ್ನು ಕೊಂದು ತಾಯಿ ನೇಣಿಗೆ ಶರಣು
ಮರಪಳ್ಳಿ ಗ್ರಾಮದಲ್ಲಿ ತಾಯಿ ತನ್ನ ಎರಡು ವರ್ಷದ ಹೆಣ್ಣು ಮಗುವನ್ನು ನೇಣು ಹಾಕಿ ಕೊಲೆ ಮಾಡಿದ ನಂತರ ತಮ್ಮ ಮನೆಯಲ್ಲಿಯೇ ನೇಣು ಬಿಗಿದು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ನಾಳೆ ರೈತ, ಕೂಲಿಕಾರ, ಕಾರ್ಮಿಕರ ಮುಷ್ಕರ
ಅಗತ್ಯ ವಸ್ತುಗಳ ಬೆಲೆ ಏರಿಕೆ ಇಳಿಸುವಂತೆ, ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಲು, ಉದ್ಯೋಗ ಸೃಷ್ಟಿಸಲು ಆಗ್ರಹಿಸಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಾಳೆ ರಾಜ್ಯ ಬಜೆಟ್‌: ಕಲಬುರಗಿ ಜನರ ನಿರೀಕ್ಷೆ
ಕಳೆದ ಬಾರಿ ಅಷ್ಟಕ್ಕಷ್ಟೇ ಕಲ್ಯಾಣ ಎಂಬಂತಾಗಿದ್ದ ಜಿಲ್ಲೆಯ ಪಾಲಿಗೆ ಈ ಬಜೆಟ್ಟಾದರೂ ಸಂಪೂರಣ ಕಲ್ಯಾಣವಾಗುವಂತೆ ಮಾಡುವುದೆ? ಎಂದು ಜನ ಇದಿರು ನೋಡುತ್ತಿದ್ದಾರೆ.
ಶರಣರ ವಚನದ ಸಾರ ಜೀವನದಲ್ಲಿ ಅಳವಡಿಸಿಕೊಳ್ಳಿ
೧೨ನೇ ಶತಮಾನದಲ್ಲಿ ಜರುಗಿದ ಶರಣರ ವಚನಗಳ ಕ್ರಾಂತಿಯಲ್ಲಿ ತುಂಬಾ ವೈಜ್ಞಾನಿಕವಾಗಿ ವಚನಗಳನ್ನು ಹೇಳಿರುವ ನಿಜಶರಣ ಅಂಬಿಗರ ಚೌಡಯ್ಯನ ವಚನಗಳು ಸಮಾಜಕ್ಕೆ ಅತ್ಯವಶ್ಯಕವಾಗಿವೆ.
ದಲಿತರ ಸಮಗ್ರ ಅಭಿವೃದ್ಧಿಗೆ ₹60,000 ಕೋಟಿ ಘೋಷಣೆಗೆ ಆಗ್ರಹ
ಕಳೆದ ಸಾಲಿನಲ್ಲಿ 34293 ಕೋಟಿ ರು. ಒದಗಿಸಲಾಗಿತ್ತು. ಕಳೆದ 2014-2015ರಿಂದ 2023-2024ರ ವರೆಗೆ ದಲಿತರಿಗೆ ನೀಡಲಾಗಿದ್ದ ಅನುದಾನವನ್ನು ಎಸ್‍ಸಿ, ಎಸ್‍ಟಿ ಕಾಯ್ದೆಯ ನ್ಯೂನ್ಯತೆಯಿಂದಾಗಿ ಸುಮಾರು ಹಣವನ್ನು ಇತರೆ ಉದ್ದೇಶಗಳಿಗಾಗಿ ಬಳಸಲಾಗಿದೆ.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 192
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved