ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಸ್.ಬಿ.ಆರ್ ‘ಜೆ.ಇ.ಇ. ಮೇನ್ಸ್’ನಲ್ಲಿ ಉತ್ತಮ ಫಲಿತಾಂಶ
ವಿನಯಕುಮಾರ ಸಂಗನಬಸಪ್ಪ ಕಸಬೇಗೌಡರ್- 99.6753605 ಪರ್ಸೆಂಟೈಲ್ ಪ್ರಥಮ, 3 ವಿದ್ಯಾರ್ಥಿಗಳು 99 ಪರ್ಸೆಂಟೈಲ್ಗಿಂತ ಅಧಿಕ, 35 ವಿದ್ಯಾರ್ಥಿಗಳು 95 ಪರ್ಸೆಂಟೈಲ್ಗಿಂತ ಅಧಿಕ, ಒಟ್ಟು 97 ವಿದ್ಯಾರ್ಥಿಗಳು 90 ಪರ್ಸೆಂಟೈಲ್ಗಿಂತ ಅಧಿಕ.
ಕಾಂಗ್ರೆಸ್ಸಿಗರು ಕಳುಹಿಸಿದ ಪ್ರಗತಿ ರಥ ಬಾಡಿಗೆ ವಾಹನ: ಬಿಜೆಪಿ ಲೇವಡಿ
ಮತದಾರರಿಗೆ ಪ್ರಗತಿ ವಿಚಾರ ತಿಳಿಸಿರಿ ಎಂದರೆ ಬಾಡಿಗೆ ವಾಹನಕ್ಕೆ ಪ್ರಗತಿ ರಥ ಎಂದು ಅಂಟಿಸಿ ನಮ್ಮ ಕಚೇರಿ ಮುಂದೆ ನಿಲ್ಲಿಸಿದ್ದಾರೆ. ಇದನ್ನು ಕಂಡು ಕಲಬುರಗಿ ಜನತೆಗೆ ನಗಬೇಕೋ ಅಳಬೇಕೋ ಗೊತ್ತಾಗಲಿಲ್ಲ.
ಕಲಬುರಗಿ ನೀರಿನ ಸಮಸ್ಯೆ ನೀಗಿಸಲು ಮಹಾರಾಷ್ಟ್ರ ಜೊತೆ ಚರ್ಚೆ: ಪ್ರಿಯಾಂಕ್ ಖರ್ಗೆ
ಕಲಬುರಗಿ ಜಿಲ್ಲೆಯ ನೀರಿನ ಸಮಸ್ಯೆ ನೀಗಿಸಲು ಸೊಲ್ಲಾಪುರದ ಉಜ್ಜನಿ ಜಲಾಶಯದಿಂದ ಭೀಮಾನದಿಗೆ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡುಗಡೆಗೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು
ವಾಡಿ ನಗರ ಅಭಿವೃದ್ಧಿಗಾಗಿ ೧೭ರಂದು ಧರಣಿ
ಸ್ವಾತಂತ್ರ್ಯ ದೊರೆತು ೭೫ ವರ್ಷ ಕಳೆದರೂ ವಾಡಿ ನಗರ ನೂರಾರು ಸಮಸ್ಯೆಗಳಿಂದ ನಲುಗುತ್ತಿದೆ. ಇಲ್ಲಿನ ಜನರಿಗೆ ಸರ್ಕಾರ ಯಾವೂದೇ ಸೌಲಭ್ಯ ಒದಗಿಸದಿರುವುದು ಜನದ್ರೋಹವಾಗಿದೆ.
ಕಲಬುರಗಿ: ಹೈಟೆಕ್ ಪ್ರಯೋಗಾಲಯ ಬಳಕೆಗೆ ಒಪ್ಪಂದ
ಹೈಟೆಕ್ ಪ್ರಯೋಗಾಲಯಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ, ಶರಣಬಸವ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರದ ಪಿಜಿ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ವಿಭಾಗವು ತಿಳುವಳಿಕೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿವೆ.
ಅಕ್ಕಮಹಾದೇವಿ ತತ್ವಸಿದ್ಧಾಂತ ಪಾಲಿಸಿ: ಡಾ. ಮೀನಾಕ್ಷಿ ಬಾಳಿ
ಅಕ್ಕ ತನ್ನದೇ ಆಸ್ಮಿತೆಯಿಂದ ಇಡೀ ಪುರುಷ ಪ್ರಧಾನ ವ್ಯವಸ್ಥೆಯನ್ನು ಧಿಕ್ಕರಿಸಿದ್ದಳು ಅದರ ಜೊತೆಗೆ ಜೀವಪರ ಜನಪರ ಚಿಂತನೆಗಳುಳ್ಳ ವೃತ್ತಿತ್ವವನ್ನು ಹೊಂದಿರುವನ್ನು ತನಗೆ ನಿಜವಾದ ಗಂಡ ಎಂದು ಕೌಶಿಕನನ್ನು ದಿಕ್ಕರಿಸಿ ಮುನ್ನಡೆದ ದಿಟ್ಟ ಮಹಿಳೆ.
ಕಮಕನೂರ ಹಕ್ಕೋತ್ತಾಯ ಮಾಡುವುದು ಹಾಸ್ಯಾಸ್ಪದ: ಎಮ್ಮೆನೊರ
ಕೋಲಿ ಸಮಾಜವನ್ನು ಎಸ್.ಟಿ. ಪಟ್ಟಿಗೆ ಸೇರಿಸಲು ಕಾಂಗ್ರೆಸ್ ಸರ್ಕಾರವೇ ತಪ್ಪಾಗಿ ಕಡತ ಕೇಂದ್ರಕ್ಕೆ ಕಳುಹಿಸಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರದಿಂದ ಸ್ಪಷ್ಟೀಕರಣ ಕೇಳಿದೆ.
ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಸಂಸ್ಥೆಗಳ ಪಾತ್ರ ಹಿರಿದಾಗಿದೆ: ದೊಡ್ಡಪ್ಪಗೌಡ ಪಾಟೀಲ
ಬಡ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶಿಕ್ಷಕರ ಪಾತ್ರ ಮಹತ್ತರವಾಗಿದ್ದು, ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪರಿಶ್ರಮ ಅಗತ್ಯವಾಗಿದೆ.
ರೈತರಿಗೆ ಮಧ್ಯಂತರ ಪರಿಹಾರ ನೀಡಿದೆ: ಸಂಸದ ಡಾ. ಉಮೇಶ ಜಾಧವ್
ಈಗಾಗಲೆ ಬರಪರಿಸ್ಥಿತಿಯ ಹಿನ್ನಲೆಯಲ್ಲಿ ಸ್ಥಳೀಯ ವಿಕೋಪದಡಿಯಲ್ಲಿ ದೂರನ್ನು ಸಲ್ಲಿಸಿದ ರೈತರಿಗೆ ₹4.98 ಕೋಟಿ ಪರಿಹಾರ ರೈತರ ಜಮೆ ಮಾಡಲಾಗಿದೆ.
ಕಲಬುರಗಿ: ಸರ್ವಜ್ಞ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ
ಸರ್ವಜ್ಞ ಶಿಕ್ಷಣ ಸಂಸ್ಥೆಯಲ್ಲಿ ಪಠ್ಯದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಿಗೆ ವಿಶೇಷ ಕಾಳಜಿ ಮಾಡುವ ಸಂಸ್ಥೆಯಾಗಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು.
< previous
1
...
141
142
143
144
145
146
147
148
149
...
192
next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್ ಡ್ರಿಲ್
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?