• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಸಂವಿಧಾನ ಜಾಗೃತಿ ಸಮಾರೋಪ ಸಮಾರಂಭ
ಸಂವಿಧಾನ ಜಾಗೃತಿ ಜಾಥಾದ ಸಮಾರೋಪ ಸಮಾರಂಭವು ಮಾ.11ರಂದು ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆಲಿದೆ.
ಕಲ್ಯಾಣ ಭಾಗಕ್ಕೆ 137 ಕೆಪಿಎಸ್‌ ಶಾಲೆ: ಸಚಿವ ಮಧು ಬಂಗಾರಪ್ಪ
ಮುಂದಿನ 3 ವರ್ಷದಲ್ಲಿ ಎರಡು ಗ್ರಾಪಂಗಳಿಗೆ ತಲಾ ಒಂದರಂತೆ 3,000 ಶಾಲೆ ಆರಂಭಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇದೇ ಸಂದರ್ಭದಲ್ಲಿ ಕಲಬುರಗಿಯಲ್ಲಿ ಅಕ್ಷರ ಆವಿಷ್ಕಾರ ಯೋಜನೆಯ ಪ್ರಗತಿ ವರದಿಯನ್ನು ಬಿಡುಗಡೆಗೊಳಿಸಲಾಯಿತು.
ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಪ್ರತಿಭಟನೆ
ಸಾಲದ ಮೊತ್ತಕ್ಕಿಂತ 4 ಪಟ್ಟು ಹೆಚ್ಚು ಹಣ ವಸೂಲಿ ಮಾಡಿ ನೊಟೀಸ್‌ ಕಳುಹಿಸುತ್ತಿದ್ದಾರೆ ಎಂದು ರೈತರ ಆಕ್ರೋಶ ವ್ಯಕ್ತಪಡಿಸಿ ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿದರು.
ಶಾಂತಿಯುತವಾಗಿ ನಡೆದ ಲಾಡ್ಲೇ ಮಶಾಕ್‌ ನಮಾಜ್‌, ಶಿವಲಿಂಗ ಪೂಜೆ
ದರ್ಗಾದ ಉತ್ತರ ಬಾಗಿಲಿನಿಂದ ಮುಸ್ಲಿಂ ಸಮುದಾಯದ 15 ಮಂದಿಗೆ, ಉತ್ತರ ದಿಕ್ಕಿನ ಬಾಗಿಲಿನಿಂದ 15 ಮಂದಿ ಹಿಂದೂ ಸಮಾಜ ಮುಖಂಡರಿಗೆ ದರ್ಗಾ ಆವರಣ ಪ್ರವೇಶ ನೀಡಿದ ಪೊಲೀಸರು. ಬೆಳಗ್ಗೆ ನಮಾಜ್‌, ಸಂಜೆ ಇಳಿಹೊತ್ತಲ್ಲಿ ರುದ್ರಾಭಿಷೇಕ, ಪೂಜೆ ಕೈಗೊಳ್ಳಲು ಅವಕಾಶ ನೀಡಲಾಗಿತ್ತು.
ರಸ್ತೆ ಗುಣಮಟ್ಟ ಕಾಪಾಡಿ, ಶೀಘ್ರ ಕೆಲಸ ಮುಗಿಸಿ: ಸಂಸದ ಉಮೇಶ್‌ ಜಾಧವ್
ಕರ್ನಾಟಕ-ಮಹಾರಾಷ್ಟ್ರ ಗಡಿಯಿಂದ ಯಾದಗಿರಿ ಜಿಲ್ಲೆಯಲ್ಲಿ ಹಾದು ಹೋಗುವ 27ರಿಂದ 97 ಕಿ.ಮೀ. ರಸ್ತೆಯಲ್ಲಿ 71 ಕಿ.ಮೀ ರಸ್ತೆಯನ್ನು 1575 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಮಹಾರಾಷ್ಟ್ರ ಗಡಿಯಿಂದ ಶಹಾಪುರ ತನಕ ಪರಿವೀಕ್ಷಣೆ ನಡೆಸಿದ ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹತ್ತಿಕುಣಿಯಲ್ಲಿ ಅದ್ಧೂರಿಯಾಗಿ ನೆರವೇರಿದ ರಾಮಲಿಂಗೇಶ್ವರ ಜಾತ್ರೆ
ದಾರಿಯುದ್ದಕ್ಕೂ ಘೋಷಣೆ ಕೂಗುತ್ತ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು. ಬಳಿಕ ವೇದ ಮೂರ್ತಿ ವೀರಯ್ಯಸ್ವಾಮಿ ನೇತೃತ್ವದಲ್ಲಿ ರಾಮಲಿಂಗೇಶ್ವರ ಮೂರ್ತಿ ಮತ್ತು ನೂತನ ಕಳಸವನ್ನು ಪಲ್ಲಕ್ಕಿಯಲ್ಲಿಟ್ಟುಕೊಂಡು ಮಹಿಳೆಯರು, ಭಕ್ತರು ವಿವಿಧ ಸಂಗೀತ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಗಂಗಾ ಸ್ನಾನಕ್ಕೆ ತೆರಳಿದರು.
ಕಲಬುರಗಿ: ಸತತ 5 ಗಂಟೆ ಅಹವಾಲು ಆಲಿಸಿದ ಮಂತ್ರಿ
ತರಹೇವಾರಿ ಸಮಸ್ಯೆ- ಪರಿಹಾರಕ್ಕೆ ಪ್ರಿಯಾಂಕ್‌ ಖರ್ಗೆ ಖಡಕ್‌ ಸೂಚನೆ. ಕಲಬುರಗಿ ಡಿಸಿ ಕಚೇರಿಯಲ್ಲಿ ನಡೆದ ಜನಸ್ಪಂದನದಲ್ಲಿ ಉರಿ ಬಿಸಿಲು ಲೆಕ್ಕಿಸದೆ ಹರಿದು ಬಂದ ಜನಸಮೂಹ.
ಆಳಂದದ ದರ್ಗಾದಲ್ಲಿ ಶಿವರಾತ್ರಿಗೆ ಕೋರ್ಟ್‌ ಓಕೆ
ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ವಿವಾದಿತ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿ ದಿನವಾದ ಶುಕ್ರವಾರ ಹಿಂದೂಗಳಿಗೆ ಪೂಜೆ ಸಲ್ಲಿಸಲು ಇಲ್ಲಿನ ಹೈಕೋರ್ಟ್‌ ಸಂಚಾರಿ ಪೀಠ ಷರತ್ತುಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದೆ.
ನಂದಿನಿ ಡೈರಿಯಿಂದ ಎಮ್ಮೆ ಹಾಲಿನ ಪ್ಯಾಕೆಟ್‌ ಬಿಡುಗಡೆ
ಕಲಬುರಗಿ-ಬೀದರ್‌ ಹಾಗೂ ಯಾದಗಿರಿ ಜಿಲ್ಲೆ ಸೇರಿದಂತಿರುವ ಕಲಬುರಗಿ ಹಾಲು ಒಕ್ಕೂಟದಿಂದ ಹೊಸದಾಗಿ ಉತ್ತರ ಕರ್ನಾಟಕದಲ್ಲೇ ಮೊದಲ ಬಾರಿಗೆ ಎಮ್ಮೆ ಹಾಲು ಉತ್ಪನ್ನದ ಹಾಲಿನ ಪ್ಯಾಕೆಟ್‌ಗಳನ್ನು ಗ್ರಾಹಕರಿಗಾಗಿ ಹೊರತರಲಾಗಿದೆ.
ಪೌರಾದೇವಿ ಶಕ್ತಿಪೀಠ ಅಭಿವೃದ್ಧಿಗೆ ₹೫೧೯ ಕೋಟಿ ಅನುದಾನ: ಸಂಸದ
ಬಂಜಾರ ಸಮಾಜದ ಪುಣ್ಯಕ್ಷೇತ್ರ ಮಹಾರಾಷ್ಟ್ರದ ಪೌರಾದೇವಿ ಶಕ್ತಿಪೀಠ ಅಭಿವೃದ್ಧಿಗಾಗಿ ರು.೫೧೯ ಕೋಟಿ ಅನುದಾನ: ಕಲಬುರಗಿ ಸಂಸದ ಡಾ.ಉಮೇಶ ಜಾಧವ್
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved