• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ ಬಿಜೆಪಿ ಕಚೇರಿ ಮುಂದೆ ಕಾಂಗ್ರೆಸ್‌ ಪ್ರಗತಿ ರಥ
ಬಿಜೆಪಿ ನಡೆಸಿರುವ ಅಭಿಯಾನಕ್ಕೆ ಸೆಡ್ಡು ಹೊಡೆದಿರುವ ಕಲಬುರಗಿ ಜಿಲ್ಲಾ ಕಾಂಗ್ರೆಸ್‌ ಕಮಿಟಿ ಮಾಡಿರೋ ಕೆಲಸಗಳನ್ನು ನೋಡಬನ್ನಿರೆಂದು ವಿಶೇಷ ಸಾರಿಗೆ ವ್ಯವಸ್ಥೆ ಮಾಡುವ ಮೂಲಕ ಬಿಜೆಪಿ ಮುಖಂಡರಿಗೆ ಸವಾಲು ಹಾಕಿ ಗಮನ ಸೆಳೆಯಿತು.
ಸಮಾಜಮುಖಿ ಸಾಹಿತ್ಯ ಅಗತ್ಯ: ದಾಕ್ಷಾಯಣಿ ಅಪ್ಪಾ
ಕನ್ನಡ ಸಾಹಿತ್ಯ ಮತ್ತು ಶರಣ ಸಾಹಿತ್ಯಕ್ಕೆ ಜವಳಿ ಕುಟುಂಬದ ಸೇವೆ ಸದಾ ಸ್ಮರಣೀಯವಾಗಿದೆ.
ಭಾವೈಕ್ಯತೆ ಭಾವನೆ ಬೆಳೆಸುವುದು ಅಗತ್ಯ: ಡಾ. ಶರಣಪ್ಪ
ಭಾರತ ದೇಶದಲ್ಲಿ ಬಹು ಭಾಷೆ, ಧರ್ಮ, ಜಾತಿ ಸಂಸ್ಕೃತಿಗಳು ಬೆಳೆದಿವೆ. ರಾಷ್ಟ್ರೀಯ ಶಿಬಿರಗಳ ಮೂಲಕ ಯುವಕರಲ್ಲಿ ಏಕತೆ, ಸಹೋದರತೆ ಮತ್ತು ಭಾವೈಕ್ಯತೆಯ ಭಾವನೆ ಬೆಳೆಸುವುದು ಅಗತ್ಯ.
ಸಂವಿಧಾನದ ಆಶಯ ಜಾರಿಗೆ ಬರಲು ಎಲ್ಲರ ಪ್ರಯತ್ನ ಮುಖ್ಯ: ಡಿಸಿ
ಹಕ್ಕುಗಳು ಎಷ್ಟು ಮುಖ್ಯವೋ ಕರ್ತವ್ಯಗಳು ಕೂಡ ಅಷ್ಟೇ ಮುಖ್ಯ. ಸಂವಿಧಾನದಲ್ಲಿರುವ ಮೌಲ್ಯಗಳನ್ನು ಪ್ರತಿಯೊಬ್ಬರು ಅಳವಡಿಕೊಳ್ಳುವ ಮೂಲಕ ಬಾಬಾ ಸಾಹೇಬರ ಕನಸು ನನಸು ಮಾಡಲು ಪ್ರಯತ್ನಿಸಬೇಕು.
ಕೃಷಿಯಿಂದಲೇ ಎಲ್ಲಾ ಸಂಸ್ಕೃತಿಗಳು ಹುಟ್ಟಿವೆ: ಪ್ರೊ. ಪಾಟೀಲ್‌
ಕೌಶಲ್ಯ ಭಾರತ ಮಿಷನ್ ಮತ್ತು ಪ್ರಧಾನಮಂತ್ರಿ ಕೃಷಿ ಸಮ್ಮಾನ್ ನಿಧಿಯ ಪ್ರಭಾವದ ಮೌಲ್ಯಮಾಪನ ಕುರಿತು ಒಂದು ದಿನದ ಕಾರ್ಯಾಗಾರ.
ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡಿ: ಶೌಕತಅಲಿ
ಕೇವಲ ತೋರಿಕೆಗಾಗಿ ಆಂಗ್ಲಭಾಷೆ ಅಭ್ಯಾಸಕ್ಕೆ ಕಳುಹಿಸಿ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ.
ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಪ್ರಮಾಣ ಹೆಚ್ಚಾಗಲಿ
ವಿದ್ಯಾರ್ಥಿ ದೆಸೆಯಿಂದಲೇ ಮೂಲ ವಿಜ್ಞಾನದತ್ತ ಹೆಚ್ಚಿನ ಆಸಕ್ತಿ, ಕುತೋಹಲ ಬೆಳೆಸಿಕೊಂಡು ಸಂಶೋಧನೆಯಲ್ಲಿ ತೊಡಗಬೇಕು. ಅದು ಮುಂದೆ ದೊಡ್ಡ ವಿಜ್ಞಾನಿಗಳಾಗಿ ಮಾಡುತ್ತದೆ.
ದೇಶವೆಂಬ ದೇಹಕ್ಕೆ ಸಂವಿಧಾನವೇ ಆತ್ಮ: ದಾಸರ್
ಗಣರಾಜ್ಯೋತ್ಸವದ 75ನೇ ರಜತ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಸ್ಥಳೀಯ ಗ್ರಾ.ಪಂ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತಿಸಿ ಭವ್ಯ ಮೇರವಣಿಗೆ ಮಾಡಲಾಯಿತು.
ಗಂಭೀರ ಚರ್ಚೆಗಳಿಲ್ಲ; ಒಣ ಪ್ರತಿಷ್ಠೆಯ ಮಾತೇ ಎಲ್ಲಾ!
ಸಂಸದ ಡಾ ಉಮೇಶ್ ಜಾಧವ್ ಅಧ್ಯಕ್ಷತೆಯಲ್ಲಿ ಕೊನೆಗೂ 2 ವರ್ಷಗಳ ನಂತರ ದಿಶಾ ಸಭೆ ನಡೆಯಿತು. ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಗಂಭೀರ ಸ್ವರೂಪದ ಚರ್ಚೆ, ಬೆಳಕು ಚೆಲ್ಲುವಂತಹ ಸಭೆಯಾಗಬೇಕಿದ್ದ ದಿಶಾ ಸಭೆಯಲ್ಲಿ ಗಂಭೀರ ವಿಚಾರಗಳಿಗಿಂತ ಒಣ ಪತಿಷ್ಠೆಗಳಿಗೇ ಇಡೀ ಸಭೆಯ ಕಲಾಪದ ಸಿಂಹಪಾಲು ಬಲಿಯಾಯ್ತು.
ರೇವೂರ್‌ಗೆ ನನ್ನ ಬಗ್ಗೆ ಮಾತಾಡು ನೈತಿಕತೆ ಇಲ್ಲ: ಅಲ್ಲಂಪ್ರಭು
ಅಪ್ಪು ಗೌಡ್ರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅದ್ಯಕ್ಷರಾಗಿ ಎರಡು ವರ್ಷ ದಕ್ಷಿಣ ಮತಕ್ಷೇತ್ರಕ್ಕೆ ಮಾಡಿದ ಅಭಿವೃದ್ಧಿ ಶೂನ್ಯ, ಅವರಿಗೆ ಬೇಕಾದವರಿಗೆ ಟೆಂಡರ್‌ ನೀಡಿ ಅವರಿಂದ ಕೋಟ್ಯಂತರ ರುಪಾಯಿ ಹಣ ಮಾಡಿಕೊಂಡು ಯಾದಗಿರಿ ಕಡೆಚೂರಿನಲ್ಲಿ ಸುಮಾರು ರು.200ಕೋಟಿ ಮೆಡಿಸಿನ್ ಕಂಪನಿ ಹಾಕಿದ್ದಾರೆ, ಇದೇ ಅವರ ಸಾಧನೆ.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 192
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved