• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ-ಬೆಂಗಳೂರು ವಂದೇ ಭಾರತ ರೈಲು
ಕಲಬುರಗಿಯಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಘೋಷಣೆಯಾಗಿದ್ದು ಇದೇ ಮಾ.12ರಿಂದ ಓಡಲಿದೆ. ಆ ದಿನ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.
ಅಪ್ಪನ ಕೆರೆಗೆ ಕಾಂಗ್ರೆಸ್‌ ಕಾಯಕಲ್ಪ: ಪ್ರಿಯಾಂಕ್
ಕಳೆದ ಬಿಜೆಪಿ ಆಡಳಿತದಲ್ಲಿ ಅವೈಜ್ಞಾನಿಕ ಕೆರೆ ಕಾಮಗಾರಿಗಳಿಂದಾಗಿ ಅಪಾಯದ ಅಂಚಿಗೆ ದೂಡಲ್ಪಟ್ಟಿದ್ದ, ಹಾಳು ಮಾಡಲ್ಪಟ್ಟಿದ್ದ ನಗರದ ಶರಣ ಬಸವೇಶ್ವರ ಕೆರೆ (ಅಪ್ಪನ ಕೆರೆ)ಗೆ ಕಾಂಗ್ರೆಸ್‌ ಆಡಳಿತದಲ್ಲಿ ಕಾಯಕಲ್ಪ ನೀಡಲಾಗಿದೆ.
ಬಿಜೆಪಿಯಿಂದ ಆಮಿಷ ಬಂದಿದ್ದು ನಿಜ: ಬಿ.ಆರ್. ಪಾಟೀಲ್
ಬಿಜೆಪಿಯಿಂದ ತಮಗೆ ಆಮಿಷ ಬಂದಿದ್ದು ನಿಜ ಎಂದು ಆಳಂದ ಕಾಂಗ್ರೆಸ್ ಶಾಸಕ ಮತ್ತು ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್ ಬಹಿರಂಗವಾಗಿಯೇ ಮಾಧ್ಯಮ ಮುಂದೆ ಒಪ್ಪಿಕೊಂಡಿದ್ದಾರೆ.
ಆಳಂದ ರಾಘವ ಚೈತನ್ಯ ಶಿವಲಿಂಗ ಪೂಜೆಗೆ ಹೈಕೋರ್ಟ್‌ ಹಸಿರು ನಿಶಾನೆ
Kalaburgi, Aland Ladle Mashak Dargah, Shivling idol in Dargah, notice for Mahashivaratri Puja, Kalaburgi News
ಆಶಾಕಿರಣದಡಿ ನೇತ್ರ ತಪಾಸಣೆ, ಸರ್ಜರಿಗೆ ಕ್ರಮ: ಸಚಿವ ಗುಂಡೂರಾವ್
ಕಲಬುರಗಿ ಜಿಲ್ಲೆಯೊಂದರಲ್ಲೇ ಈಗಾಗಲೇ 21 ಲಕ್ಷ ಜನರಿಗೆ ಸ್ಕ್ರೀನಿಂಗ್ ಮಾಡಲಾಗಿದೆ.‌ ಅವರಲ್ಲಿ‌ 75,200 ಜನರಿಗೆ ಸರ್ಜರಿ ಮಾಡಲಾಗಿದೆ.
ಮೇವು ಸಂಗ್ರಹಕ್ಕೆ ಕೃಷಿಕರ ಅಲೆದಾಟ
ಮೇವಿನ ದರ ಹೆಚ್ಚಳ ಜಾನುವಾರು ಮಾಲೀಕರು ಕಂಗಾಲು । ₹8ರಿಂದ ₹10 ಸಾವಿರಕ್ಕೆ ಮೇವು ಖರೀದಿ
ಮೇ 15ರಿಂದ ಸಿಯುಕೆ ಪದವಿ ಕೋರ್ಸ್‍ಗಳಿಗೆ ಆನ್‍ಲೈನ್ ಪ್ರವೇಶ ಪರೀಕ್ಷೆ
ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪದವಿ ಕೋರ್ಸ್‍ಗಳಿಗೆ ಮೇ 15ರಿಂದ 31ರ ವರೆಗೆ ಆನ್‍ಲೈನ್ ಮೋಡ್‍ನಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಸಿಯುಕೆ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದ್ದಾರೆ.
ಬೆಳೆಗಾರರಿಗೆ ಖಾರವಾದ ಮೆಣಸಿನಕಾಯಿ
ಮಳೆ ಮತ್ತು ನೀರಿನ ಕೊರತೆಯಿಂದ ಇಳುವರಿ ಕಮ್ಮಿಯಾಗಿದೆ. ಅದರ ಬೆನ್ನಲ್ಲಿಯೇ ಬೆಲೆ ತೀವ್ರ ಕುಸಿತವಾಗಿದೆ. ಹೀಗಾಗಿ ಮೆಣಸಿನಕಾಯಿ ಬೆಳೆದವರು ಬೆಂಕಿಯಿಂದ ಬಾಣಲೆಗೆ ಬಿದ್ದಂತಾಗಿದೆ.
ಸಿ‌ಎಂ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಕಿಡಿ
ಲಿಂಗಾಯತರ ವಿಚಾರದಲ್ಲಿ ಕಾಂಗ್ರೇಸ್ ಸರ್ಕಾರಕ್ಕೆ ಕಿಂಚಿತ್ತು‌ ಸೌಜನ್ಯ ಇಲ್ಲವೆಂದು ಸಿ‌ಎಂ ಸಿದ್ದರಾಮಯ್ಯ ವಿರುದ್ಧ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಕಿಡಿ ಕಾರಿದ್ದಾರೆ.
ಆತಂಕ ಹುಟ್ಟುಹಾಕಿದ್ದ ವಾರಸುದಾರರಿಲ್ಲದ ಬ್ಯಾಗ್!
ಕಲಬುರಗಿ ನೃಪತುಂಗ ನಗರ ಸಾರಿಗೆ ಸಿಟಿ ಬಸ್‌ ನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆ ಹೊತ್ತಿಗೆ ವಾರಸುದಾರರಿಲ್ಲದ ಬ್ಯಾಗ್‌ ಪತ್ತೆಯಾಗಿ ಕೆಲಗಂಟೆಗಳ ಕಾಲ ಆತಂಕ ಹುಟ್ಟುಹಾಕಿತ್ತು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved