• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಕವಿಗೆ `ಒಂದು ಲಕ್ಷ ರು. ಹಮ್ಮಿಣಿ’ಯ ಗೌರವ
ಸಾಹಿತ್ಯವು ಜೀವನದಲ್ಲಿ ಉತ್ಸಾಹಿಗಳಾಗಿ ಬದುಕಲು ಪ್ರೇರೇಪಿಸುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿರಿಯ ಸಾಹಿತಿಗಳಾದ ಎ.ಕೆ.ರಾಮೇಶ್ವರ ಅವರು ಸಲ್ಲಿಸಿದ ಅಗಾಧ ಸಾಹಿತ್ಯ ಸೇವೆ ಅನುಪಮವಾಗಿದೆ.
ಕಲಬುರಗಿ ಜಿಲ್ಲಾದ್ಯಂತ 315 ಗ್ರಾಮಗಳಲ್ಲಿ ನೀರಿನ ಸಂಕಷ್ಟ
ಕಲಬುರಗಿ ಜಿಲ್ಲಾದ್ಯಂತ 312 ಊರುಗಳಲ್ಲಿ ನೀರಿನ ಸಮಸ್ಯೆ ಕಾಡುವ ಆತಂಕವಿದೆ, ಈಗಾಗಲೇ ಅಫಜಲ್ಪುರ ಹಾಗೂ ಳಂದ, ಕಮಲಾಪುರದಲ್ಲಿ 22 ಊರುಗಳಲ್ಲಿ ನೀರಿನ ತೀವ್ರ ಅಭಾವ ತಲೆದೋರಿದೆ.
ಕಲಬುರಗಿ ಜಿಲ್ಲಾದ್ಯಂತ ಬರಗಾಲ ನಿರ್ವಹಿಸಲು ಸರ್ವಕ್ರಮ: ಡಿಸಿ ಫೌಜಿಯಾ ತರನ್ನುಮ್
ಬರಗಾಲ ನಿರ್ವಹಣೆಗಾಗಿ ಜಿಲ್ಲಾ ವಿಪತ್ತು ನಿರ್ವಾಹಣಾ ಪ್ರಾಧಿಕಾರದಿಂದ ಸಕಲ ಸಿದ್ಥತೆಯನ್ನು ಮಾಡಿಕೊಂಡಿದ್ದು, ಜಿಲ್ಲಾ ಎಲ್ಲಾ ತಾಲೂಕು ಮತ್ತು ನಗರ ಪ್ರದೇಶದಲ್ಲಿ ನೀರಿನ ಅಭಾವ ಆಗದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹೇಳಿದ್ದಾರೆ.
ರಾಮ ರಾಜ್ಯ ನಿರ್ಮಾಣದತ್ತ ನಮ್ಮ ಚಿತ್ತ: ಗೋಪಾಲ್ ಜೀ
ವಿಶ್ವದ ಕೋಟಿ ಕೋಟಿ ಜನರ ಕನಸಾಗಿದ್ದ ಅಯೋಧ್ಯೆಯ ರಾಮ ಮಂದಿರವು ಉದ್ಘಾಟನೆಯಾಗಿದೆ, ಇದೀಗ ನಮ್ಮೇಲರ ಮುಂದಿನ ಗುರಿ ದೇಶದಲ್ಲಿ ರಾಮ ರಾಜ್ಯದ ನಿರ್ಮಾಣದತ್ತ ಆಗಿರಬೇಕು.
ಸ್ಪರ್ಧಾತ್ಮಕ ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರಿ
ವಿದ್ಯಾರ್ಥಿಗಳಿಗೆ ಇಂದಿನ ಯಾಂತ್ರಿಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಅವರ ಭವಿಷ್ಯವನ್ನು ರೂಪಿಸಿಕೊಳ್ಳಲು ತುಂಬಾ ಸಹಕಾರಿಯಾಗಲಿವೆ ಎಂದು ವಿಶ್ವಗುರು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗರೆಡ್ಡಿ ಪಾಟೀಲ್ ಕರದಾಳ ಹೇಳಿದರು.
ಕಲಬುರಗಿಗೆ ಶೀಘ್ರದಲ್ಲೇ ವಂದೇ ಭಾರತ್ ರೈಲು: ಸಂಸದ
ಕಲ್ಬುರ್ಗಿಯಲ್ಲಿ ರೈಲು ನಿರ್ವಹಣಾ ವ್ಯವಸ್ಥೆಗೆ ಎರಡನೇ ಪಿಟ್ ಲೈನ್ ನಿರ್ಮಾಣಗೊಳ್ಳುತ್ತಿರುವುದರಿಂದ ಶೀಘ್ರದಲ್ಲೇ ವಂದೇ ಭಾರತ್ ರೈಲು ಆರಂಭವಾಗಲಿದೆ ಎಂದು ಲೋಕಸಭಾ ಸದಸ್ಯರಾದ ಡಾಕ್ಟರ್ ಉಮೇಶ್ ಜಾಧವ್ ಹೇಳಿದರು.
ಯುವಕರು ಸಮಯ ವ್ಯರ್ಥ ಮಾಡಬೇಡಿ: ಶರಣು ಗೌರೆ
ಯುವಕರು ಸಮಯ ವ್ಯರ್ಥ ಮಾಡಬಾರದು. ಆಟದ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಹೆತ್ತವರ ಕನಸು ನನಸು ಮಾಡಬೇಕು ಎಂದು ಪ್ರಿಯಾಂಕ್‌ ಖರ್ಗೆ ಅಭಿಮಾನಿ ಬಳಗದ ತಾಲೂಕು ಘಟಕ ಅಧ್ಯಕ್ಷ ಶರಣು ಗೌರೆ ಹೇಳಿದರು.
ಮುಂದಿನ 4 ತಿಂಗಳಿನಲ್ಲಿ ಕಲ್ಯಾಣ ಸಾರಿಗೆಗೆ 485 ಹೊಸ ಬಸ್: ಸಚಿವ ರಾಮಲಿಂಗಾರೆಡ್ಡಿ
ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಈಗಾಗಲೆ 644 ಬಸ್ ನೀಡಿದ್ದು, ಮುಂದಿನ ಮೂರ್ನಾಲ್ಕು ತಿಂಗಳಿನಲ್ಲಿ ಸಂಸ್ಥೆಗೆ ಇನ್ನು 485 ಬಸ್ ಸೇವೆಗೆ ಸೇರ್ಪಡೆಯಾಗಲಿವೆ.
ಮಹಾಶಿವರಾತ್ರಿ: 450 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ
ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.ಈ ಹಬ್ಬ ಮುಗಿದ ನಂತರ ಮರಳಿ ಹೋಗುವವರಿಗೆ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಸಂಚಾರ ದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ಕಾಂಗ್ರೆಸ್ಸಿಗೆ ಕ್ಯಾಪ್ಟನ್ ಯಾರು: ಆರ್‌.ಅಶೋಕ
ಕಾಂಗ್ರೆಸ್ಸಿನಿಂದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಅವರು ಘೋಷಿಸಲು ಆಗುತ್ತಿಲ್ಲ. ಆ ಪಕ್ಷಕ್ಕೆ ಕ್ಯಾಪ್ಟನ್ ಯಾರು ಎಂಬುದೇ ಗೊತ್ತಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಅಶೋಕ್ ಲೇವಡಿ ಮಾಡಿದರು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved