• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಕೌದಿ’ ನಾಟಕ ಅತ್ಯಂತ ಪರಿಣಾಮಕಾರಿಯಾಗಿದೆ: ಪಿ.ರಂಗನಾಥ
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಕೈದಿ ನಾಟಕ ಪ್ರದರ್ಶನ ಮಾಡಲಾಯಿತು. ಈ ವೇಳೆ ನಾಟಕ ವೀಕ್ಷಿಸಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಮಾತನಾಡಿದರು.
ಶಕ್ತಿ ಯೋಜನೆಯಡಿ ನಿತ್ಯ 60 ಲಕ್ಷ ಮಹಿಳೆಯರ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ
ಇದುವರೆಗೆ 150 ಕೋಟಿ ಸ್ತ್ರೀಯರು ಪ್ರಯಾಣಿಸಿದ್ದಾರೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ ವತಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಜೇವರ್ಗಿಯ 35 ಹಳ್ಳಿಗಳಿಗೆ ಕುಡಿಯುವ ನೀರು
₹106 ಕೋಟಿ ಮೊತ್ತದ ಜಲ್‌ ಜೀವನ್‌ ಮಿಷನ್‌ ಯೋಜನೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದ್ದು, ಡಾ.ಅಜಯ್‌ಸಿಂಗ್‌ ಅಭಿನಂದನೆ ತಿಳಿಸಿದ್ದಾರೆ.
ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸು ಬೇಡ
ಚಿತ್ತಾಪುರ ತಾಲೂಕು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ತಾಲೂಕು ಅಧ್ಯಕ್ಷ ಮಹೇಶ ಕಾಶಿ ನೇತೃತ್ವದಲ್ಲಿ ನ್ಯಾ. ಎ.ಜೆ ಸದಾಶಿವ ಆಯೊಗದ ವರದಿ ಜಾರಿಗೆ ಬರದಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.
ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸಲು ಸಿಡಿಪಿಒ ಹರಸಾಹಸ
ವಾಡಿ ಪಟ್ಟಣದಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಕ್ಕಾಗಿ ನಿವೇಶನ ಗುರುತಿಸಲು ಆಗಮಿಸಿದ್ದ ಶಹಾಬಾದ ಶಿಶು ಅಭಿವೃದ್ದಿ ಇಲಾಖೆ ಅಧಿಕಾರಿ ಡಾ.ವಿಜಯಲಕ್ಷ್ಮೀ ಹೇರೂರ ಸ್ಥಳ ಪರಿಶೀಲನೆ.
ಚಿಂಚೋಳಿ: ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ
ಹಸರಗುಂಡಗಿ ಗ್ರಾಮದಲ್ಲಿ ಅನೇಕ ವರ್ಷಗಳಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ಹೆಚ್ಚಾಗುತ್ತಿದ್ದು, ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಬಡವರ ಮನೆಯಲ್ಲಿ ನೆಮ್ಮದಿ ಜೀವನ ಹಾಳಾಗುತ್ತಿದೆ.
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಡಾ. ಶರಣಪ್ಪ
ಮಕ್ಕಳಿಗೆ ಪಠ್ಯದ ಜೊತೆಗೆ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಸೃಜನಶೀಲ ಮನಸ್ಸು ಬೆಳೆಯುತ್ತದೆ. ಅದಕ್ಕೆ ಪೋಷಕರು ಮತ್ತು ಶಿಕ್ಷಕರ ಪ್ರೋತ್ಸಾಹ ಅಗತ್ಯ: ಪ್ರೊ. ರಾಜನಳ್ಕರ್ ಲಕ್ಷ್ಮಣ
ಗುಣಮಟ್ಟದ ಜ್ಞಾನ ಪ್ರಸ್ತುತಿಗೆ ಅಪಾರ ಅವಕಾಶಗಳಿವೆ: ಎಂ.ಮುನಿಯಮ್ಮ
ಗುಣಮಟ್ಟದ ಉನ್ನತ ಶಿಕ್ಷಣದ ಮೂಲಕ ಉದ್ಯೋಗ ಅವಕಾಶಗಳನ್ನು ಪಡೆಯಲು ಅಗತ್ಯವಿರುವ ಜ್ಞಾನ ವೃದ್ಧಿ ಮತ್ತು ಉದ್ಯೋಗ ನೈಪುಣ್ಯತೆಗೆ ಆದ್ಯತೆ ನೀಡಬೇಕು: ಗುಲ್ಬರ್ಗ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪ್ರೊ. ಎಂ. ಮುನಿಯಮ್ಮ
ಭಾವಿ ಶಿಕ್ಷಕರು ಶಿಕ್ಷಣದ ಹಸಿವು ನೀಗಿಸುವ ಸಾಮರ್ಥ್ಯ ಬೆಳೆಸಿಕೊಳ್ಳಿ: ಗೆಜ್ಜೆ
ಶಿಕ್ಷಕರಾಗುವುವರು ಕಠಿಣ ಪರಿಶ್ರಮ ಮತ್ತು ನಿರಂತರ ಅಧ್ಯಯನದೊಂದಿಗೆ ಉತ್ತಮ ಶಿಕ್ಷಕರಾಗಿ ಹೊರಹೊಮ್ಮಬೇಕು.
ಅಪರಾಧ ತಡೆಗೆ ಮುಂಜಾಗ್ರತೆ ಅವಶ್ಯ: ಸಿಯುಕೆ ಕುಲಪತಿ
ಪರಿಣಾಮಕಾರಿ ಮತ್ತು ವೇಗದ ಸಂವಹನಕ್ಕಾಗಿ ಕಂಪ್ಯೂಟರ್ ನೆಟ್‍ವರ್ಕಿಂಗ್ ಬಹಳ ಮುಖ್ಯ. ಡಿಜಿಟಲ್ ಇಂಡಿಯಾ ಭಾರತದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಬಹಳ ಸಹಕಾರಿಯಾಗಿದೆ: ಸಿಯುಕೆ ಕುಲಪತಿ ಬಟ್ಟು ಸತ್ಯನಾರಾಯಣ
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 192
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved