• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಮುಖ್ಯಮಂತ್ರಿಯಿಂದ ಜಯದೇವ ಆಸ್ಪತ್ರೆ ಉದ್ಘಾಟನೆ
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಫೌಜಿಯಾ ತರೆನ್ನುಮ್‌
ಬಂಪರ್‌ ಫಸಲಿನ ಕನಸು ನುಚ್ಚುನೂರು: ಆತಂಕದಲ್ಲಿ ರೈತ
ತೊಗರಿ ಬೆಳೆದ ಭೀಮಾ ತೀರದ ರೈತರು ಸಂಕಷ್ಟದಲ್ಲಿ, ಇವರ ಗೋಳು ಕೇಳೋರೆ ಇಲ್ಲ. ದನ, ಕರು, ಇಡೀ ಸಂಸಾರವೇ ತೊಗರಿಯಿಂದಾಗಿ ಬಕ್ಳ ಹೈರಾಣದಲ್ಲಿದೆ ಎಂದು ಗೋಳಾಡಿದ ಶಿವಪುತ್ರ ಹೊಲಕ್ಕೆ ಹೋಗೋದೇ ಬಿಟ್ಟಿರೋದಾಗಿ ಹೇಳಿದರು.
ಸೇಡಂನಿಂದ ಬಂದಿದ್ದವರಿಗೆ ಮಧ್ಯಾಹ್ನ 1ರ ನಂತರ ರೇಬೀಸ್‌ ಇಂಜೆಕ್ಷನ್‌ ಕೊಡಲ್ಲ ಎಂದ ಆಸ್ಪತ್ರೆ

ನಾಯಿ ಕಚ್ಚಿ ತೀವ್ರ ಗಾಯಗಳನ್ನು ಅನುಭವಿಸಿ ಚಿಕಿತ್ಸೆಗೆಂದು ಸೇಡಂನಿಂದ ಕಲಬುರಗಿಯ ಜಿಮ್ಸ್‌ ಆಸ್ಪತ್ರೆಗೆ ಧಾವಿಸಿ ಬಂದಿರುವ 15 ಮಕ್ಕಳು, ವಯೋವೃದ್ಧರು ಸಮಯಕ್ಕೆ ಸರಿಯಾಗಿ ಇಂಜೆಕ್ಷನ್‌ ಸಿಗದೆ ಪರದಾಡಿದ ಪ್ರಸಂಗ ಶನಿವಾರ ನಡೆದಿದೆ.

ಕಮಲಾಪುರದಲ್ಲೂ ತೊಗರಿ ಫಸಲಿಗೆ ಭಾರಿ ಹೊಡೆತ ಬಿದ್ದಿದೆ
ಕಮಲಾಪುರ ಶಾಸಕ ಮತ್ತಿಮಡು ಒಣಗಿದ ತೊಗರಿ ವೀಕ್ಷಣೆ ಮಾಡಿದರು.
ನಿಗಮಗಳಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ಧರಣಿ
ಸರ್ದಾರ ಪಟೇಲ್ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನೆ । ಸರ್ಕಾರಕ್ಕೆ ಮನವಿ
ಇಂದಿನಿಂದ ದತ್ತ ಕ್ಷೇತ್ರದಲ್ಲಿ ಸಂಭ್ರಮದ ದತ್ತ ಜಯಂತಿ
ಡಿ.15ರಂದು ಭವ್ಯ ರಥೋತ್ಸವ । ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸ್ಥಳಕ್ಕೆ ಭೇಟಿ
ತೊಗರಿ ಕಣಜದ ತಳಮಳಕ್ಕೆ ಧ್ವನಿಯಾದ ಬೆಳಗಾವಿ ಕಲಾಪ
ಸಿಎಂ ಸಿದ್ದರಾಮಯ್ಯನವರು ಸಚಿವ ಖರ್ಗೆ ಪತ್ರದ ಮೇಲೆ ಷರಾ ಬರೆದು ಕೃಷಿ ಸಚಿವರಿಗೆ ಸೂಚಿಸಿದರು. ಡಿಸಿಎಂ ಡಿಕೆ ಶಿವಕುಮಾರ್‌, ಕಲಬುರಗಿ ಶಾಸಕರಾದ ಅಲ್ಲಂಪ್ರಭು ಪಾಟೀಲ್‌, ಸಿಎಂ ಸಲಹೆಗಾರರಾದ ಬಿಆರ್‌ ಪಾಟೀಲ್‌ ಇದ್ದರು.
ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪ: ಹೆದ್ದಾರಿ ತಡೆದು ಪ್ರತಿಭಟನೆ
ಆಳಂದದಲ್ಲಿ ಹೆದ್ದಾರಿ ತಡೆದು ಕುರುಬರ ಸಂಘದ ಪ್ರಮುಖರ ಹೋರಾಟ, ಪಾನಮತ್ತನಾಗಿದ್ದ ವ್ಯಕ್ತಿಯೋರ್ವನಿಂದ ಕೃತ್ಯ, ಆರೋಪಿ ಪೊಲೀಸ್ ವಶಕ್ಕೆ. ಕುಡಿದ ಅಮಲಿನಲ್ಲಿ ಬೆಳಮಗಿ ಗ್ರಾಮದವರನ್ನೆಲಾದ ವ್ಯಕ್ತಿಯೋರ್ವ ಪ್ರತಿಮೆಗೆ ಭಗ್ನಗೊಳಿಸಿದ್ದಾನೆ. ಕುಡುಕನ ಈ ಕೃತ್ಯವನ್ನು ಗಮನಿಸಿದ ಸ್ಥಳೀಯರು ಕೂಡಲೇ ಉದ್ರಿಕ್ತರಾಗಿ ಆಕ್ರೋಶ ಹೊರಹಾಕಿದರು.
ಪೊಲೀಸ್, ಹೋಂ ಗಾರ್ಡ್ಸ್ ನಡುವೆ ಭೇದಭಾವ ಬೇಡ
ಅಖಿಲ ಭಾರತ ಗೃಹ ರಕ್ಷಕ ದಳ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಎಸ್‌.ಡಿ.ಶರಣಪ್ಪ ಅಭಿಮತ
(ಟಿಂಟ್‌) ಶೋಷಿತರ ವಿಮೋಚನೆಗೆ ಅಂಬೇಡ್ಕರ್ ಕೊಡುಗೆ ಅಪಾರ:
ಜಿಲ್ಲಾ ಕಸಾಪ ವತಿಯಿಂದ ಕಲಬುರಗಿ ಕನ್ನಡ ಭವನದಲ್ಲಿ ಹಮ್ಮಿಕೊಂಡ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಶಿವರಾಜ ಅಂಡಗಿ, ಡಾ. ರೆಹಮಾನ್ ಪಟೇಲ್ ಇದ್ದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 195
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved