ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಬುರಗಿ-ಬೆಂಗಳೂರು ವಂದೇ ಭಾರತ ರೈಲು
ಕಲಬುರಗಿಯಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಘೋಷಣೆಯಾಗಿದ್ದು ಇದೇ ಮಾ.12ರಿಂದ ಓಡಲಿದೆ. ಆ ದಿನ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.
ಅಪ್ಪನ ಕೆರೆಗೆ ಕಾಂಗ್ರೆಸ್ ಕಾಯಕಲ್ಪ: ಪ್ರಿಯಾಂಕ್
ಕಳೆದ ಬಿಜೆಪಿ ಆಡಳಿತದಲ್ಲಿ ಅವೈಜ್ಞಾನಿಕ ಕೆರೆ ಕಾಮಗಾರಿಗಳಿಂದಾಗಿ ಅಪಾಯದ ಅಂಚಿಗೆ ದೂಡಲ್ಪಟ್ಟಿದ್ದ, ಹಾಳು ಮಾಡಲ್ಪಟ್ಟಿದ್ದ ನಗರದ ಶರಣ ಬಸವೇಶ್ವರ ಕೆರೆ (ಅಪ್ಪನ ಕೆರೆ)ಗೆ ಕಾಂಗ್ರೆಸ್ ಆಡಳಿತದಲ್ಲಿ ಕಾಯಕಲ್ಪ ನೀಡಲಾಗಿದೆ.
ಬಿಜೆಪಿಯಿಂದ ಆಮಿಷ ಬಂದಿದ್ದು ನಿಜ: ಬಿ.ಆರ್. ಪಾಟೀಲ್
ಬಿಜೆಪಿಯಿಂದ ತಮಗೆ ಆಮಿಷ ಬಂದಿದ್ದು ನಿಜ ಎಂದು ಆಳಂದ ಕಾಂಗ್ರೆಸ್ ಶಾಸಕ ಮತ್ತು ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್ ಬಹಿರಂಗವಾಗಿಯೇ ಮಾಧ್ಯಮ ಮುಂದೆ ಒಪ್ಪಿಕೊಂಡಿದ್ದಾರೆ.
ಆಳಂದ ರಾಘವ ಚೈತನ್ಯ ಶಿವಲಿಂಗ ಪೂಜೆಗೆ ಹೈಕೋರ್ಟ್ ಹಸಿರು ನಿಶಾನೆ
Kalaburgi, Aland Ladle Mashak Dargah, Shivling idol in Dargah, notice for Mahashivaratri Puja, Kalaburgi News
ಆಶಾಕಿರಣದಡಿ ನೇತ್ರ ತಪಾಸಣೆ, ಸರ್ಜರಿಗೆ ಕ್ರಮ: ಸಚಿವ ಗುಂಡೂರಾವ್
ಕಲಬುರಗಿ ಜಿಲ್ಲೆಯೊಂದರಲ್ಲೇ ಈಗಾಗಲೇ 21 ಲಕ್ಷ ಜನರಿಗೆ ಸ್ಕ್ರೀನಿಂಗ್ ಮಾಡಲಾಗಿದೆ. ಅವರಲ್ಲಿ 75,200 ಜನರಿಗೆ ಸರ್ಜರಿ ಮಾಡಲಾಗಿದೆ.
ಮೇವು ಸಂಗ್ರಹಕ್ಕೆ ಕೃಷಿಕರ ಅಲೆದಾಟ
ಮೇವಿನ ದರ ಹೆಚ್ಚಳ ಜಾನುವಾರು ಮಾಲೀಕರು ಕಂಗಾಲು । ₹8ರಿಂದ ₹10 ಸಾವಿರಕ್ಕೆ ಮೇವು ಖರೀದಿ
ಮೇ 15ರಿಂದ ಸಿಯುಕೆ ಪದವಿ ಕೋರ್ಸ್ಗಳಿಗೆ ಆನ್ಲೈನ್ ಪ್ರವೇಶ ಪರೀಕ್ಷೆ
ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪದವಿ ಕೋರ್ಸ್ಗಳಿಗೆ ಮೇ 15ರಿಂದ 31ರ ವರೆಗೆ ಆನ್ಲೈನ್ ಮೋಡ್ನಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಸಿಯುಕೆ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದ್ದಾರೆ.
ಬೆಳೆಗಾರರಿಗೆ ಖಾರವಾದ ಮೆಣಸಿನಕಾಯಿ
ಮಳೆ ಮತ್ತು ನೀರಿನ ಕೊರತೆಯಿಂದ ಇಳುವರಿ ಕಮ್ಮಿಯಾಗಿದೆ. ಅದರ ಬೆನ್ನಲ್ಲಿಯೇ ಬೆಲೆ ತೀವ್ರ ಕುಸಿತವಾಗಿದೆ. ಹೀಗಾಗಿ ಮೆಣಸಿನಕಾಯಿ ಬೆಳೆದವರು ಬೆಂಕಿಯಿಂದ ಬಾಣಲೆಗೆ ಬಿದ್ದಂತಾಗಿದೆ.
ಸಿಎಂ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಕಿಡಿ
ಲಿಂಗಾಯತರ ವಿಚಾರದಲ್ಲಿ ಕಾಂಗ್ರೇಸ್ ಸರ್ಕಾರಕ್ಕೆ ಕಿಂಚಿತ್ತು ಸೌಜನ್ಯ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಕಿಡಿ ಕಾರಿದ್ದಾರೆ.
ಆತಂಕ ಹುಟ್ಟುಹಾಕಿದ್ದ ವಾರಸುದಾರರಿಲ್ಲದ ಬ್ಯಾಗ್!
ಕಲಬುರಗಿ ನೃಪತುಂಗ ನಗರ ಸಾರಿಗೆ ಸಿಟಿ ಬಸ್ ನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆ ಹೊತ್ತಿಗೆ ವಾರಸುದಾರರಿಲ್ಲದ ಬ್ಯಾಗ್ ಪತ್ತೆಯಾಗಿ ಕೆಲಗಂಟೆಗಳ ಕಾಲ ಆತಂಕ ಹುಟ್ಟುಹಾಕಿತ್ತು.
< previous
1
...
147
148
149
150
151
152
153
154
155
...
212
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ