• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಬಿಆರ್‌ ಸ್ಕಾಲರ್‌ಶಿಪ್‌, ಕಾಲೇಜು ಪ್ರವೇಶಕ್ಕೆ ಸ್ಪರ್ಧೆ
ಈ ಪರೀಕ್ಷೆಯಲಿ ಗರಿಷ್ಠ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 9ನೇ ಮಹಾದಾಸೋಹ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಹೆಸರಲ್ಲಿ ಸ್ಕಾಲರ್‌ಶಿಪ್‌ ರೂಪದಲ್ಲಿ 2.5 ಕೋಟಿ ರುಪಾಯಿಗಳನ್ನು ನೀಡಲಾಗುತ್ತಿದೆ.
ಕನ್ನಡದ ಹಿರಿಮೆ- ಗರಿಮೆ ಎತ್ತಿ ಹಿಡಿಯುವುದು ಇಂದಿನ ಅಗತ್ಯ
ನೆಲ ಮೂಲದ ಸಂಸ್ಕೃತಿ ಹಾಗೂ ಜನಪದರ ಬದುಕನ್ನು ಉನ್ನತಿಕರಿಸಲು ಸಾಹಿತ್ಯದ ಪಾತ್ರ ದೊಡ್ಡದು. ರೈತರು ಮತ್ತು ಬಡವರ ಜೀವನಮಟ್ಟ ಸುಧಾರಿಸಲು ದಲಿತ ಬಂಡಾಯ ಸಾಹಿತ್ಯ ನಿರಂತರವಾಗಿ ತೊಡಗಿಸಿಕೊಂಡಿದೆ.
ಪಿಎಂಪಿ ಸರ್ಟಿಫಿಕೆಟ್‌ಗೆ ಆಗ್ರಹಿಸಿ ಫೆ.12ರಂದು ಪ್ರತಿಭಟನೆ
ಆಂಧ್ರ ಪ್ರದೇಶ ರಾಜ್ಯದಲ್ಲಿ ದಿ. ಡಾ. ವೈ.ಎಸ್. ರಾಜಶೇಖರ ರೆಡ್ಡಿ ಅವರು 2008-09ರಲ್ಲಿ ಕೈಗೊಂಡ ಕ್ರಮದಂತೆ ಕರ್ನಾಟಕ ರಾಜ್ಯದಲ್ಲಿಯೂ ಗ್ರಾಮೀಣ ವೈದ್ಯರಿಗೆ ಪ್ರೈವೇಟ್ ಮೆಡಿಕಲ್ ಪ್ರಾಕ್ಟೀಷನರ್ (ಪಿಎಂಪಿ) ಪ್ರಮಾಣ ನೀಡಬೇಕು.
ದತ್ತ ದೇವಸ್ಥಾನದ ಹುಂಡಿ ಹಣ ಎಣಿಕೆ
ದೇವಲ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದ ಹುಂಡಿಯಲ್ಲಿತ್ತು 97,63,946 ರುಪಾಯಿ.
ಇಸ್ರೋ ಅಧ್ಯಕ್ಷ ಸೋಮನಾಥ, ಡಾ.ಮೋಹನ್ ಆಳ್ವಾ ಅವರಿಗೆ ಶ್ರೀ ಸಿದ್ಧತೋಟೇಂದ್ರ ಪ್ರಶಸ್ತಿ

ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಿಂದ ಪ್ರತಿವರ್ಷ ನೀಡುವ "ಶ್ರೀ ಸಿದ್ಧತೋಟೇಂದ್ರ ಪ್ರಶಸ್ತಿ- 2024 " ಕ್ಕೆ  ಇಸ್ರೋದ ಅಧ್ಯಕ್ಷ ಎಸ್. ಸೋಮನಾಥ ಹಾಗೂ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ.ಮೋಹನ್ ಆಳ್ವಾ ಆಯ್ಕೆಯಾಗಿದ್ದಾರೆ.

ಕೇಂದ್ರದ ಅನ್ಯಾಯ ವಿರುದ್ಧ ನಾಳೆ ದೆಹಲಿಯಲ್ಲಿ ಹೋರಾಟ: ಶಾಸಕ ಬಿಆರ್‌ ಪಾಟೀಲ್‌

ಕೇಂದ್ರ ಸರ್ಕಾರದಿಂದ ಐದು ವರ್ಷದಲ್ಲಿ ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಫೆ.7ರಂದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ರಾಜ್ಯದ ಜನಹಿತ ಕಾಯುವುದಕ್ಕಾಗಿ ಪ್ರತಿಭಟನೆ ನಡೆಸೋದಾಗಿ  ಶಾಸಕ ಬಿ.ಆರ್. ಪಾಟೀಲ ಹೇಳಿದ್ದಾರೆ.

ಚಿತ್ತಾಪುರ: ಚಿರತೆ ಪ್ರತ್ಯಕ್ಷ, ಸೆರೆಗೆ ಬೋನು
ಲಾಡ್ಲಾಪುರ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿ ಶ್ವಾನದ ಮೇಲೆ ದಾಳಿ ಮಾಡಿರುವ ಘಟನೆಯ ಹಿನ್ನಲೆಯಲ್ಲಿ ಆ ಪ್ರದೇಶದಲ್ಲಿ ಅದನ್ನು ಸೆರೆ ಹಿಡಿಯಲು ಬೋನು ಹಾಕಲಾಗಿದೆ.
ಅಫಜಲ್ಪುರ: ನನ್ನ ಜನ, ನನ್ನ ಋಣ ಅಭಿಯಾನ
ಅಫಜಲ್ಪುರ ತಾಲೂಕಿನ ನಾಲ್ಕು ಪಂಚಾಯ್ತಿ ಗ್ರಂಥಾಲಯಗಳ ಉನ್ನತೀಕರಣಕ್ಕೆ ಒತ್ತು.
ಸಂಪುಟ ಸಭೆಯಲ್ಲಿ ತಾಯಿ-ಮಕ್ಕಳ ಆಸ್ಪತ್ರೆಗೆ ಅನುಮೋದನೆ
ಕಲಬುರಗಿ ನಗರದಲ್ಲಿ ಅಪಘಾತ, ದೈಹಿಕ ಗಾಯ ಮತ್ತು ತುರ್ತು ಚಿಕಿತ್ಸಾ ಘಟಕಗಳ ಕೇಂದ್ರ (ಟ್ರಾಮಾ ಸೆಂಟರ್) ಫೆ.೧೦ರಂದು ಲೋಕಾರ್ಪಣೆಗೊಳ್ಳಲಿದೆ.
ಜೀವನ ಶೈಲಿ ಬದಲಿಸಿದರೆ ಕ್ಯಾನ್ಸರ್ ತಡೆಗಟ್ಟಲು ಸಾಧ್ಯ
ಕಲಬುರಗಿ ನಗರದಲ್ಲಿ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಒಂದಾಗುವ ಸಂಕೇತವಾಗಿ ಸೈಕ್ಲೋಥಾನ್ ಅಭಿಯಾನ.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 192
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved